ಶಿವಮೊಗ್ಗ | ಪರಿಸರ ಸಂರಕ್ಷಣೆಗೆ ಬದ್ಧರಾಗೋಣ : ಪತ್ರಕರ್ತ ವೆಂಕಟೇಶ ಸಂಪ ಅಭಿಮತ
ಇದೇ ಸಂದರ್ಭಲ್ಲಿ ವಿಶ್ವ ಪರಿಸರ ದಿನಾಚರಣೆಯಕವಿಗೊಷ್ಠಿ ಹಮ್ಮಿ ಕೊಳ್ಳಲಾಗಿತ್ತು.ಸುಮಾರು 18 ಕ್ಕು ಹೆಚ್ಚು ಕವಿ ಕವಯತ್ರಿಯರು ಪರಿಸರ ಕುರಿತು ಕವನಗಳ ವಾಚಿಸಿದರು.. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕವಯತ್ರಿ ಸುಮಾ ಕಳಸಾಪುರ, ರಾಯಲ್ ಡೈಮೆಂಡ್ ಶಾಲೆಯ ಅರುಣ್ ಮಾತಾನಾಡಿದರು.ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಕವಯತ್ರಿ ಅನಿತಾ ಸೂರ್ಯ ರವರು ಎಲ್ಲರ ಕವಿತೆಗಳ ಬಗ್ಗೆ ವಿಶ್ಲೇಷಣೆಯನ್ನು ಸುಂದರವಾಗಿ ನೀಡಿದರು. ಹಾಲೇಶಪ್ಪ. ಸoಚಾರಿ ಪೋಲಿಸ್ ಹೆಡ್ ಕಾನ್ಸ್ಟೇಬಲ್ ಭದ್ರಾವತಿ ಇವರ ಜೀವಪರ ಪರಿಸರಪರ ಕಾಳಜಿಯ ಸೇವೆಗೆ ಪರಿಸರ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. […]
Continue Readingಶಿವಮೊಗ್ಗ | ವಾಹನ ಸವಾರರಿಗೆ ಸುವರ್ಣಾವಕಾಶ ; ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದ್ಯ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ದಂಡ ಪಾವತಿಯ ಅವಧಿ: ಅರ್ಹ ವಾಹನ ಮಾಲೀಕರು ದಿನಾಂಕ: 21-06-2026 ರಿಂದ 10-07-2026 ರೊಳಗೆ ಈ ರಿಯಾಯಿತಿಯನ್ನು ಬಳಸಿಕೊಂಡು ದಂಡ ಪಾವತಿಸಿ, ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದಾಗಿದೆ. ವಾಹನ ಮಾಲೀಕರು ಈ ನಿಗದಿತ ಅವಧಿಯೊಳಗೆ ರಿಯಾಯಿತಿಯ ಲಾಭವನ್ನು ಪಡೆದುಕೊಂಡು ಸಹಕರಿಸಬೇಕಾಗಿ ಅವರು ಕೋರಿದ್ದಾರೆ.
Continue Readingಶಿವಮೊಗ್ಗ | ‘ಮಾಕ್ ಡ್ರಿಲ್’ (ಅಣಕು ಪ್ರದರ್ಶನ) ಯಶಸ್ವಿ
ದಾಳಿಯಿಂದ ಕಟ್ಟಡಗಳು ಧರಾಶಾಯಿಯಾದಾಗ ಸಾರ್ವಜನಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ಅವಶೇಷಗಳಡಿ ಸಿಲುಕಿದವರನ್ನು ಹುಡುಕಿ ರಕ್ಷಿಸುವುದು ಹಾಗೂ ಗಾಯಾಳುಗಳಿಗೆ ತಕ್ಷಣವೇ ತಾತ್ಕಾಲಿಕ ವೈದ್ಯಕೀಯ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸುವ , ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸು, ನಂತರ ಸ್ಥಳ ಪರಿಶೀಲನೆ ಕೈಗೊಳ್ಳುವ, ಐಇಡಿ ಲಭ್ಯವಾಗಿದ್ದು, ಬಾಂಬ್ ಕಿಲ್ಲರ್ ನ್ನು ತೆಗೆದು ಸೇಫ್ ಡಿಸ್ ಪೋಸಬಲ್ ಏರಿಯಾ ಗೆ ತರಲಾದ ಹಾಗೂ ಬಿಡಿಎಸ್ ಅಧಿಕಾರಿಗಳುಮತ್ತು ಸೊಕೊ ತಂಡ ಕಾರ್ಯಾಚರಣೆ ಕುರಿತು ಉನ್ನತ ಅಧಿಕಾರಿಗಳಿಗೆ ವರದಿ ನೀಡಿದ ಹಾಗೂ […]
Continue Reading




