ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ ‘ಧುರಂಧರ್‌ 2’

ಆದಾಗ್ಯೂ ಸಿನಿಮಾದ ಗಳಿಕೆಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಒಂದು ವಿಷಯದಲ್ಲಿ ‘ಧುರಂಧರ್ 2’ ಸೋತು ಹೋಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾದರೆ ಅದು ಯಾವ ವಿಷಯದಲ್ಲಿ? ‘ಧುರಂಧರ್ 2’ ಸಿನಿಮಾನ ಆದಿತ್ಯಧಾರ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ರಣವೀರ್ ಸಿಂಗ್ ಹೀರೋ. ಸಾರಾ ಅರ್ಜುನ್ ಚಿತ್ರದ ನಾಯಕಿ. ‘ಧುರಂಧರ್’ ಸಿನಿಮಾ ರಿಲೀಸ್​​ಗೂ ಮೊದಲೇ ಸಾಕಷ್ಟು ನೆಗೆಟಿವ್ ಪಡೆದುಕೊಂಡಿತು. ಆದರೆ, ಸಿನಿಮಾ ಗೆಲ್ಲುವಲ್ಲಿ ಯಶಸ್ವಿ ಆಯಿತು. ಮೊದಲ ಭಾಗದ ಕಲೆಕ್ಷನ್ 1300 ಕೋಟಿ ರೂಪಾಯಿ. ಈಗ ಚಿತ್ರದ […]

Continue Reading

ಹೊಸನಗರ ಕ್ಷೇತ್ರ ಮರುಸ್ಥಾಪನೆ ಪಾದಯಾತ್ರೆಯಿಂದ ಫಲವಿಲ್ಲ : ವಾಟಗೋಡು ಸುರೇಶ್

ಅಂದು ಮುಂದಾಳತ್ವ ವಹಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿಲ್ಲ ಎಂದು ಆಪಾದಿಸಿದರು.ಸದ್ಯ ಎರಡು ರಾಷ್ಟ್ರೀಯ ಪಕ್ಷಗಳೂ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿವೆ. ಹಾಗೂ ಪರಸ್ಪರ ವಿರೋಧ ಪಕ್ಷಗಳಾಗಿವೆ. ಸರಕಾರದ ಹಂತದಲ್ಲಿ ಆಗಬೇಕಿರುವ ಕ್ಷೇತ್ರ ಮರುವಿಂಗಡಣೆಗೆ ಸರಕಾರದ ಮಟ್ಟದಲ್ಲಿ ಒತ್ತಡ ಹೇರಬೇಕಾಗಿರುವ ರಾಜಕೀಯ ಮುಖಂಡರು ಅದನ್ನು ಬಿಟ್ಟು ಇಲ್ಲಿ ಜನಸಾಮಾನ್ಯರ ದಿಕ್ಕುತಪ್ಪಿಸಿ ಪಾದಯಾತ್ರೆ ಮಾಡುತ್ತಿರುವುದರ ಔಚಿತ್ಯವೇನು ಎಂದು ಪ್ರಶ್ನಿಸಿದರು..? ಹೊಸನಗರ ಕ್ಷೇತ್ರ ಇಲ್ಲದ ಕಾರಣಕ್ಕೆ ಅಭಿವೃದ್ಧಿಯಾಗಿಲ್ಲ ಎನ್ನುವ ಆರೋಪ ಕೇಳಿಬರುತ್ತಿದೆ. […]

Continue Reading

ಶಿವಮೊಗ್ಗ | ಧಿಡೀರನೆ ಹೊತ್ತು ಉರಿದ ಲಾರಿ ; ತಪ್ಪಿದ ಭಾರಿ ಅನಾಹುತ

ಶೇಷಾದ್ರಿಪುರಂ ರೈಲ್ವೆ ಮೇಲ್ ಸೇತುವೆಯ ಕೆಳಭಾಗದಲ್ಲಿ ನಿಂತ್ತಿದ್ದ ಈ ಲಾರಿ ಸಾಮಗ್ರಿಗಳನ್ನು ತುಂಬಲು ಬಂದಾಗ ಖಾಲಿ ಲಾರಿಯಾಗಿತ್ತು. ಕೆ.ಎ.-೨೫ಬಿ-೦೮೫೫ ಎಸ್‌ಕೆಪಿ ರೋಡ್ ಲೈನ್ಸ್‌ನ ಮಹಮ್ಮದ್ ಆಬಿದ್ ಅವರಿಗೆ ಸೇರಿದ ಲಾರಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿಯ ಮುಂಭಾಗ ಮತ್ತು ಇಂಜಿನ್ ಸಂಪೂರ್ಣ ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ .

Continue Reading

ಶಿವಮೊಗ್ಗ | ಅಮೃತ ಲೈಫ್ ಲೈನ್ ವೈದ್ಯರ ಎಡವಟ್ಟಿಗೆ ಮಹಿಳ ರೋಗಿಯ ಜೀವನ್ಮರಣದ ಹೋರಾಟ

ಮಾರ್ಚ್ 12ರಂದು ವೈದ್ಯರು ಇವರಿಗೆ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನೀಡಲಾದ ಅನಸ್ತೇಶಿಯಾ (ಮತ್ತು ಮದ್ದು) ಪ್ರಮಾಣ ಮಿತಿ ಮೀರಿದ್ದರಿಂದ ಮಾರ್ಚ್ 13ರಿಂದಲೇ ಮಹಿಳೆಯ ದೇಹದಲ್ಲಿ ಯಾವುದೇ ಚಲನವಲನ ಇಲ್ಲದಂತಾಗಿದೆ. ಶಸ್ತ್ರಚಿಕಿತ್ಸೆ ಮುಗಿದು ದಿನಗಳೇ ಕಳೆದರೂ ದೇವಿ ಬಾಯಿ ಅವರು ಪ್ರಜ್ಞಾವಸ್ಥೆಗೆ ಬಂದಿಲ್ಲ. ವೈದ್ಯರ ಯಡವಟ್ಟಿನಿಂದಾಗಿ ಅವರು ಕೋಮಾ ಸ್ಥಿತಿಗೆ ತಲುಪಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆಯ ವೈದ್ಯರ ಸಲಹೆಯಂತೆ ನಂತರ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿಯೂ ಪರಿಸ್ಥಿತಿ […]

Continue Reading

LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

ಪಿಎಂಯುವೈ (ಉಜ್ವಲ್ ಗ್ಯಾಸ್) 45 ದಿನ, ನಗರ ಪ್ರದೇಶಕ್ಕೆ 25 ದಿನ ಹಾಗೂ ಗ್ರಾಮೀಣ ಭಾಗಕ್ಕೆ 45 ದಿನ ಇದರಲ್ಲಿ ಯಾವುದೇ ಬದಲಾವಣೆಯಿಲ್ಲ. ದಯವಿಟ್ಟು ಅಧಿಕೃತವಾಗಿ ಕಂಪನಿಗಳಿಂದ ಬರುವ ಮಾಹಿತಿಗಳ ಮೇಲೆ ಗಮನಹರಿಸಿ. ಗಾಬರಿಯಲ್ಲಿ ಗ್ಯಾಸ್ ಬುಕ್ ಮಾಡಬೇಡಿ ಎಂದು ಬರೆದುಕೊಂಡಿದೆ.

Continue Reading

RCB ಹೆಸರು ಬದಲಾವಣೆ ಆಗತ್ತಾ?

ಈ ಕಂಪನಿಯು ಲಂಡನ್ ಮೂಲದ ಯುಕೆ–ಡಿಯಾಜಿಯೊದ ಅಂಗಸಂಸ್ಥೆಯಾಗಿದೆ. ಯುಎಸ್‌ಎಲ್‌ ಮದ್ಯ ತಯಾರಿಕಾ ಕಂಪನಿ. ಹೀಗಾಗಿ, ತಮ್ಮ ವಿಸ್ಕಿ ಬ್ರ್ಯಾಂಡ್ ರಾಯಲ್ ಚಾಲೆಂಜ್ ಅಥವಾ ಆರ್​​ಸಿ ಪ್ರಮೋಷನ್ ಮಾಡುವ ಉದ್ದೇಶದಿಂದ ರಾಯಲ್ ಚಾಲೆಂಜರ್ಸ್ ಎಂದು ತಂಡಕ್ಕೆ ಹೆಸರನ್ನು ಇಟ್ಟಿದ್ದರು ವಿಜಯ್ ಮಲ್ಯ. ಈಗ ಐಪಿಎಲ್ ತಂಡ ಬೇರೆಯವರ ತೆಕ್ಕೆಗೆ ಹೋಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಬ ಹೆಸರೇ ಇದ್ದರೆ ಈಗಲೂ ರಾಯಲ್ ಚಾಲೆಂಜ್ ಬ್ರ್ಯಾಂಡ್ ಪ್ರಮೋಷನ್ ಮಾಡಿದಂತೆ ಆಗುತ್ತದೆ. ಈ ಕಾರಣದಿಂದ ಆದಿತ್ಯ ಬಿರ್ಲಾ ಗ್ರೂಪ್ ಹೆಸರು ಬದಲಾವಣೆ […]

Continue Reading