ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಪ್ರೀತಿ ಝಿಂಟಾ ಮಾಲೀಕತ್ವದ ಪಂಜಾಬ್ ಕಿಂಗ್ಸ್

ಡೆಲ್ಲಿ ಪರ ಮಿಂಚಿದ ಕೆ.ಎಲ್‌.ರಾಹುಲ್ ಯಾರೂ ಊಹಿಸದ ರೀತಿಯಲ್ಲಿ ಬ್ಯಾಟ್ ಬೀಸಿದ ಪಂಜಾಬ್ ಕಿಂಗ್ಸ್, ಡೆಲ್ಲಿ ನೀಡಿದ್ದ 265 ರನ್‌ಗಳ ಗುರಿಯನ್ನು ತಲುಪಿ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ. ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಬೃಹತ್ ಮೊತ್ತ ದಾಖಲಿಸಿತ್ತು. ಡೆಲ್ಲಿ ಪರ ಕೆ.ಎಲ್.ರಾಹುಲ್ ಕೇವಲ 67 ಎಸೆತಗಳಲ್ಲಿ 16 ಬೌಂಡರಿ, 9 ಸಿಕ್ಸರ್‌ಳ ಸಹಿತ ಅಜೇಯ 152 ರನ್ ಚಚ್ಚಿದರು. ಈ ರನ್ ಐಪಿಎಲ್ […]

Continue Reading

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು ; ಮೇಜಿನ‌ ಕೆಳಗೆ ಅಡಗಿ ಕುಳಿತ ಟ್ರಂಪ್

ಒಂದು ಮೂಲೆಯಿಂದ ಗಾಡ್ ಬ್ಲೆಸ್ ಅಮೆರಿಕಾ ಎಂಬ ಘೋಷಣೆ ಕೇಳಿಬಂದಿತು, ಈ ವೇಳೆ ಡೊನಾಲ್ಡ್ ಟ್ರಂಪ್ ಅವರನ್ನು ವೇದಿಕೆಯಿಂದ ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಯಿತು. ಅವರು ಕ್ಷಣಿಕವಾಗಿ ಜಾರಿಬಿದ್ದು, ಬಳಿಕ ಸೀಕ್ರೆಟ್ ಸರ್ವಿಸ್ ಸಿಬ್ಬಂದಿಯ ಸಹಾಯದಿಂದ ಎದ್ದರು. ಒಬ್ಬ ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿ ಗುಂಡು ಹಾರಿಸಿದ ವ್ಯಕ್ತಿಯಿದ್ದಾನೆ ಎಂದು ದೃಢಪಡಿಸಿದರೂ, ಹೆಚ್ಚಿನ ವಿವರಗಳು ತಕ್ಷಣ ಲಭ್ಯವಾಗಲಿಲ್ಲ. ಸೀಕ್ರೆಟ್ ಸರ್ವಿಸ್ ರಕ್ಷಣೆಯಲ್ಲಿದ್ದ ಎಲ್ಲಾ ಅಧಿಕಾರಿಗಳನ್ನು ಸ್ಥಳಾಂತರಿಸಲಾಯಿತು. ಕಾರ್ಯಕ್ರಮವನ್ನು ಮತ್ತೆ ಪ್ರಾರಂಭಿಸಲು ಆಯೋಜಕರು ಪ್ರಯತ್ನಿಸುತ್ತಿದ್ದರು.

Continue Reading

ಸಿಇಟಿ ಪರೀಕ್ಷೆಯಲ್ಲಿ ಅವಾಂತರ : ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

ಈ ಸಂದರ್ಭದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದೆ. ಸುಪ್ರಿತ್ ಜನಿವಾರವನ್ನು ತೆಗೆದು ತನ್ನ ಬಳಿ ಇಟ್ಟುಕೊಳ್ಳಲು ಅನುಮತಿ ಕೇಳಿದಾಗ, ಅದನ್ನೂ ಅಧಿಕಾರಿಗಳು ನಿರಾಕರಿಸಿದರೆಂದು ಆರೋಪಿಸಲಾಗಿದೆ.ನಂತರ ಸ್ಥಳಕ್ಕೆ ಬಂದ ಮಹಿಳಾ ಸಿಬ್ಬಂದಿಯೊಬ್ಬರು ಕತ್ತರಿ ಬಳಸಿ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡೆ ವಿದ್ಯಾರ್ಥಿಗೆ ತೀವ್ರ ಮಾನಸಿಕ ಆಘಾತ ಉಂಟುಮಾಡಿದೆ.ಈ ಅವಮಾನಕರ ಪರಿಸ್ಥಿತಿಯ ನಡುವೆಯೇ ಸುಪ್ರಿತ್ ಪರೀಕ್ಷೆಯನ್ನು ಬರೆದಿದ್ದಾನೆ. ಪರೀಕ್ಷೆ ಮುಗಿದ ನಂತರ, ಕಸದ ಬುಟ್ಟಿಯಲ್ಲಿ ಹಾಕಲಾಗಿದ್ದ ಜನಿವಾರವನ್ನು ಮರಳಿ ತೆಗೆದುಕೊಂಡು ಮನೆಗೆ ಹೋಗಿದ್ದಾನೆ.ಬಳಿಕ […]

Continue Reading

ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳು ಆಸ್ತಿಯಲ್ಲಿನ ಹಕ್ಕು ಕೇಳಬೇಡಿ

ಆಸ್ತಿ ವಿಚಾರವಾಗಿ ನಡೆಯುತ್ತಿರುವ ಹಗ್ಗಜಗ್ಗಾಟದಿಂದಾಗಿ ರಕ್ತ ಸಂಬಂಧಗಳು ಹಾಳಾಗುತ್ತಿವೆ. ಕುಟುಂಬಗಳು ಒಡೆದು ಹೋಗುತ್ತಿರುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿದೆ. ಹೀಗಾಗಿ, ಜನಪ್ರತಿನಿಧಿಗಳು ಮತ್ತು ಸರ್ಕಾರವು ಈ ಕಾನೂನಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಸಂಬಂಧಗಳನ್ನು ಕೆಡಿಸುವ ಇಂತಹ ನಿಯಮಗಳನ್ನು ಹಿಂಪಡೆಯಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ. ಕಾನೂನುಗಳು ಯಾವಾಗಲೂ ಜನರ ಹಿತವನ್ನು ಕಾಯುವಂತಿರಬೇಕು ಮತ್ತು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಆದರೆ, ಪ್ರಸ್ತುತ ಇರುವ ಆಸ್ತಿ ಹಂಚಿಕೆ ಕಾನೂನು ಜನಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಆದ್ದರಿಂದ ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ […]

Continue Reading

ಶಿವಮೊಗ್ಗ | ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಕಳೆದ 125 ವರ್ಷಗಳಿಂದ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಪಾತ್ರ ಅತ್ಯಂತ ದೊಡ್ಡದು. ಒತ್ತಡದ ಬದುಕಿನಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ವಕೀಲ ಮಿತ್ರರಲ್ಲಿ ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ವೃದ್ಧಿಸಲು ಈ ಕ್ರೀಡಾಕೂಟವು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

Continue Reading

ಕೊಹ್ಲಿ ಅಬ್ಬರ ; ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಮತ್ತು ಜೋಶ್ ಹ್ಯಾಜಲ್‌ವುಡ್ ಅವರು ತಲಾ ಒಂದು ವಿಕೆಟ್ ಪಡೆದರು. ಗೆಲುವಿಗೆ 206 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಆರ್ ಸಿಬಿ, 26 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರು.ನಂತರ ದೇವದತ್ ಪಡಿಕ್ಕಲ್(55) ಹಾಗೂ ವಿರಾಟ್ ಕೊಹ್ಲಿ(81) ಅವರ ಭರ್ಜರಿ ಶತಕದ ಜೊತೆಯಾಟ ಹಾಗೂ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ ತಂಡ, 18.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ […]

Continue Reading

ಶಿವಮೊಗ್ಗ | ಅಪ್ರಾಪ್ತನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ

ಘಟನೆಯಲ್ಲಿ ಮಚ್ಚೊಂದು ಅಪ್ರಾಪ್ತನ ತಲೆಯಲ್ಲಿ ಸಿಲುಕಿಕೊಂಡಿದ್ದು, ಆ ಸ್ಥಿತಿಯಲ್ಲಿಯೇ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಟೈಲ್ಸ್ ಕೆಲಸ ಮಾಡುವ 17 ವರ್ಷದ ಎಂದು ಗುರತಿಸಲಾಗಿದೆ.ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆತುಂಗಾ ನಗರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯ ಸಂಬಂಧ ಪೊಲೀಸ್ ಮಾಹಿತಿ ಪ್ರಕಾರ, ಘಟನೆಯಲ್ಲಿ ಯುವಕ ಸ್ಥಿತಿ ಗಂಭೀರವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಮಾತನಾಡುವ […]

Continue Reading

ಮಣಿಪಾಲ | ರಸ್ತೆ ಮಧ್ಯೆಯೇ ಯುವಜೋಡಿಯ ಸರಸಸಲ್ಲಾಪ

ಆದರೆ ಹಿಂದಿಯಲ್ಲಿ ಮಾತನಾಡಲು ಆ ವ್ಯಕ್ತಿ ನಿರಾಕರಿಸುತ್ತಾರೆ. ಸ್ವಲ್ಪ ಸಮಯದ ಇಬ್ಬರೂ ಅಲ್ಲಿಂದ ಹೊರಟು ಹೋಗುತ್ತಾರೆ. ರೊಮ್ಯಾನ್ಸ್ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋ, ಸಭ್ಯತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯಗಳ ಕಲ್ಪನೆ ಹಾಗೂ ಸಾಮಾನ್ಯ ಸ್ಥಳಗಳಲ್ಲಿ ಪ್ರೇಮಿಗಳ ನಡವಳಿಕೆಯ ಮಿತಿಗಳ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

Continue Reading

ಶಿವಮೊಗ್ಗ | ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪತ್ರಕರ್ತರ ಮಕ್ಕಳ ಸಾಧನೆಗೆ ಅಭಿನಂದನೆ

ಸಾತ್ವಿಕ ಪತ್ರಿಕೆ ಸಂಪಾದಕ ಸತೀಶ್ ರವರ ಪುತ್ರ ಎಂ. ಎಸ್. ಸಾತ್ವಿಕ್ ಶೇ. ೮೦.೬೦ ಅಂಕ ಗಳಿಸಿದ್ದಾರೆ. ಧ್ರುವ ಎಸ್. ಹೆಗಡೆ* ಶೇ.೯೫.೫೦ ಸಾಧನೆ ಮಾಡಿದ್ದಾರೆ. ಈತ ಶಿವಮೊಗ್ಗ ವಿಕಾಸ ಪ್ರೌಢಶಾಲೆ ವಿದ್ಯಾರ್ಥಿಯಾಗಿದ್ದು, ವಿಜಯವಾಣಿ ಶಿವಮೊಗ್ಗ ಬ್ಯೂರೋ ಮುಖ್ಯ ಉಪಸಂಪಾದಕ ಸಂದೇಶ ಹೆಗಡೆ ಹಾಗೂ ಆಶಾ ಹೆಗಡೆ ದಂಪತಿ ಪುತ್ರ.ಪತ್ರಕರ್ತ ಆದಿತ್ಯಪ್ರಸಾದ್ ಹಾಗೂ ಡಾ. ಮೈತ್ರೇಯಿರವರ ಪುತ್ರ ಸಿದ್ಧಾರ್ಥ ಎ. ಕಶ್ಯಪ ೬೨೫ಕ್ಕೆ ೬೦೦ ಅಂಕಗಳನ್ನು ಗಳಿಸಿ ಹೆಮ್ಮೆ ತಂದಿದ್ದಾರೆ. ಪತ್ರಕರ್ತೆ ಪದ್ಮಿನಿ ವಿಶ್ವನಾಥ್ ಮತ್ತು ವಿಶ್ವನಾಥ್ […]

Continue Reading

ನಿರ್ಮಾಪಕಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸ್ಯಾಂಡಲ್​ವುಡ್​ಗೆ ಎಂಟ್ರಿ

‘ಅಣ್ಣ ಫ್ರಮ್​ ಮೆಕ್ಸಿಕೋ’ ಟೀಸರ್ ರಿಲೀಸ್​ ಈವೆಂಟ್ ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಈ ಸಂದರ್ಭ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ಚಿತ್ರದ ನಾಯಕ ನಟ ಡಾಲಿ ಧನಂಜಯ್, ನಟಿ ರೀಷ್ಮಾ ನಾಣಯ್ಯ, ನಿರ್ದೇಶಕ ಶಂಕರ್‌ ಗುರು, ಸಹ ನಿರ್ಮಾಪಕರಾದ ಸತ್ಯ ರಾಯಲ್, […]

Continue Reading