ಶಿವಮೊಗ್ಗ | ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರವೇ ಕಾವಲು ಪಡೆ ಆಕ್ರೋಶ

ಶಿವಮೊಗ್ಗದಲ್ಲಿನ ಅನೇಕ ಖಾಸಗಿ ಶಾಲಾ-ಕಾಲೇಜುಗಳು ಅತೀ ಹೆಚ್ಚು ಶುಲ್ಕ ವಸೂಲಿಸುತ್ತಿದ್ದರೂ, ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಅನುಮಾನಾಸ್ಪದವಾಗಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯ ತಿಳಿದಿದ್ದರೂ ಮೌನ ವಹಿಸಿರುವುದು ಪ್ರಶ್ನಾರ್ಥಕವಾಗಿದೆ ಎಂದು ಸಂಘಟನೆ ತಿಳಿಸಿದೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ಉಲ್ಲೇಖಿಸಿದ ಸಂಘಟನೆ, ಉಚಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಎಲ್ಲರಿಗೂ ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದೆ. ಇದರಿಂದ ಶ್ರೀಮಂತರ ಮಕ್ಕಳಿಗೆ ಮಾತ್ರ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಬಡ ಮಕ್ಕಳಿಗೆ ಸಮಾನ […]

Continue Reading

ಪುತ್ತೂರು | ಬಿಜೆಪಿ ಮುಖಂಡನ ಮಗನ ಅತ್ಯಾಚಾರ ಪ್ರಕರಣ ; ಸಂತ್ರಸ್ತೆಗೆ ಪ್ರತಿ ತಿಂಗಳು ಪಾಲನೆ ಹಣ ನೀಡಲು ಹೈಕೋರ್ಟ್ ಆದೇಶ

ಇಂದು ಕೃಷ್ಣ ಜೆ. ರಾವ್ ಅವರು ಪ್ರಕರಣ ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಮಧ್ಯಂತರ ಆದೇಶವನ್ನು ನೀಡಿತು.ಇದೇ ವೇಳೆ, ಮೊದಲ ಕಂತಿನ 75 ಸಾವಿರ ರೂಪಾಯಿಯನ್ನು ಒಂದು ವಾರದೊಳಗೆ ಮಗುವಿನ ತಾಯಿಗೆ ಪಾವತಿಸಿ, ನಂತರ ಪ್ರತೀ ತಿಂಗಳು ಪಾವತಿ ನೀಡಬೇಕೆಂದು ನ್ಯಾಯಾಲಯ ಸೂಚಿಸಿದೆ. ಈ ಷರತ್ತಿನ ಆಧಾರದಲ್ಲಿ, ಮುಂದಿನ ಆದೇಶಗಳವರೆಗೆ ಪ್ರಕರಣದ ಎಲ್ಲಾ ಮುಂದಿನ ವಿಚಾರಣೆಗಳನ್ನು ಹೈಕೋರ್ಟ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Continue Reading

ಹಾಸನ | ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ: ಎಚ್. ಡಿ.ರೇವಣ್ಣ ಕಣ್ಣೀರಿನ ಶಪಥ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಅನ್ನೋದು ಗೊತ್ತಿದೆ ನನಗೆ, ಕೆಲವು ಬಡ್ಡಿ ಸಮೇತ ತೀರಿಸಬೇಕಾಗುತ್ತದೆ. ಇನ್ನು ಒಂದೂವರೆ ವರ್ಷ ಅಷ್ಟೇ, ನಮ್ಮ ಕಾರ್ಯಕರ್ತರಿಗೆ ಹೇಳುವುದು ಇಷ್ಟೇ, ಎಷ್ಟೇ ನೋವಾದರೂ ತಡಿಯಿರಿ, ಬಡ್ಡಿ ಸಮೇತ ತೀರಿಸದೆ ಹೋದರೆ ನನ್ನನ್ನು ರೇವಣ್ಣ ಎಂದು ಕರೆಯಬೇಡಿ, ಚಾಲೆಂಜ್ ಹಾಕಿ ಆ ಕೆಲಸ ಮಾಡಿ ತೋರುಸುತ್ತೀನಿ ಎಂದು ಹೆಚ್​.ಡಿ. ರೇವಣ್ಣ ಸವಾಲು ಹಾಕಿದರು. ನನಗೆ ಗೊತ್ತಿದೆ ಏನೇನು ಸುಳ್ಳು ಕೇಸ್ ಹಾಕಿಸಿದ್ದಾರೆ ಅಂತಾ, ನಾನು ಇನ್ನೂ ಶಾಂತ ರೀತಿಯಿಂದ ಇದ್ದೀನಿ, […]

Continue Reading

ರಾಮರಾಜ್ಯ ಸ್ಥಾಪನೆಯಾಗಬೇಕೆ? ನನ್ನ ಕೈಗೆ ಅಧಿಕಾರ ಕೊಡಿ : ಎಚ್ ಡಿ ಕೆ..!

ನನ್ನ ಕೈಗೆ ಅಧಿಕಾರ ಕೊಡಿ ರಾಮರಾಜ್ಯ ಸ್ಥಾಪನೆ ಮಾಡುತ್ತೇನೆ,ಒಮ್ಮೆ ನನ್ನ ಕೈಗೆ ಸರ್ಕಾರ ಕೊಡಿ, ಕರ್ನಾಟಕದಲ್ಲಿ ರಾಮರಾಜ್ಯ ಸ್ಥಾಪನೆ ಮಾಡಿ ತೋರಿಸುತ್ತೇನೆ, ನಾನು ಸಿಎಂ ಆದರೆ 5000 ಕೊಡುತ್ತೇನೆ ಎಂದರು. ಸರ್ಕಾರಿ ನೌಕರರ ವೇತನ ನೀಡಲು ಹಣವಿಲ್ಲ,ರಾಜ್ಯದಲ್ಲಿ ಮಾರ್ಚ್ ತಿಂಗಳ ಸರ್ಕಾರಿ ನೌಕರರ ವೇತನವನ್ನು ಇನ್ನೂ ಕೊಟ್ಟಿಲ್ಲ ಎನ್ನುವ ಮಾಹಿತಿಯು ಇದೆ. ಹಾಗೆಯೇ ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶದಲ್ಲಿಯೂ ಸರ್ಕಾರಿ ನೌಕರರ ಸಂಬಳವನ್ನು ನೀಡಲು ಪರದಾಡುತ್ತಿದೆ. ಆ ಸರ್ಕಾರವು ನೌಕರರ ಸಂಬಳವನ್ನು ಕಡಿತ ಮಾಡಿಕೊಂಡಿದೆ ಎಂದು […]

Continue Reading

ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ನೆರವಿಗೆ ಧಾವಿಸಿದ ಎಚ್ ಸಿ ಯೋಗೇಶ್

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ಚಂದ್ರಶೇಖರ್ ರವರು, ಚಿನ್ನಪ್ಪ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ್ ರವರು ವಾರ್ಡ್ ಅಧ್ಯಕ್ಷರಾದ ಶಿವಾನಂದ್ ರವರು, ಪವನ್ ರವರು, ಶರತ್ ರವರು, ಮಹಾನಗರ ಪಾಲಿಕೆ ಅಭಿಯಂತಕರರಾದ ಜ್ಯೋತಿರವರು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಪ್ರಭಾಕರ್ ರವರು, ಸಂಚಾರಿ ಪೊಲೀಸ್ ರುತನ ನಿರೀಕ್ಷಕರಾದ ದೇವರಾಜ್ ರವರು, ಸಂಚಾರಿ ಪೊಲೀಸ್ ಅಧಿಕಾರಿಯಾದ ಸ್ವಪ್ನ ರವರು, ವ್ಯಾಪಾರಸ್ಥರು ಸಾರ್ವಜನಿಕರು […]

Continue Reading

ಶಿವಮೊಗ್ಗ | ಪ್ರಥಮ ಪಿ.ಯು.ಸಿ. ದಾಖಲಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಕಾಲೇಜುಗಳ ವಿವರ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908 ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆನವೇರಿ-57, ಭದ್ರಾವತಿ ತಾಲೂಕು-8105352698 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ […]

Continue Reading

ಶಿವಮೊಗ್ಗ | ಎಸ್ ಎಸ್ ಎಲ್ ಸಿ ಯಲ್ಲಿ ಜಿಲ್ಲೆಗೆ ಶೇ.96.56 ಫಲಿತಾಂಶ

ತಾಲ್ಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕು ಶೇ. 99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಸಾಗರ ಶೇ. 99.01 ಮತ್ತು ಹೊಸನಗರ ಶೇ. 98.90 ಫಲಿತಾಂಶದೊಂದಿಗೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ. ಉಳಿದಂತೆ ಸೊರಬ ಶೇ. 96.77, ಶಿವಮೊಗ್ಗ ಶೇ. 96.55, ಶಿಕಾರಿಪುರ ಶೇ. 94.79 ಹಾಗೂ ಭದ್ರಾವತಿ ಶೇ. 94.00 ಫಲಿತಾಂಶ ದಾಖಲಿಸಿವೆ. ಟಾಪರ್ಸ್ ಪಟ್ಟಿ (620ಕ್ಕೂ ಹೆಚ್ಚು ಅಂಕ ಪಡೆದವರು): ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ […]

Continue Reading

ಶಿವಮೊಗ್ಗ | ಮಾಚೇನಹಳ್ಳಿಯ ಮದರ್ ತೆರೇಸಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಶೇ. 100 ರಷ್ಟು ಫಲಿತಾಂಶ

ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರಾದ ರೆವರೆಂಡ್ ಫಾದರ್ ರೋಬಿನ್, ಸಿಬ್ಬಂದಿ ವರ್ಗದವರು ಅಭಿನಂದಿಸದ್ದಾರೆ.

Continue Reading