ಶಿವಮೊಗ್ಗ | ಭಾರಿ ಮಳೆಯಿಂದ ವಾಹನದ ಮೇಲೆ ಬಿದ್ದ ತೆಂಗಿನಮರ
ಘಟನೆಯ ವೇಳೆ ಯಾರೂ ವಾಹನದ ಒಳಗೆ ಇಲ್ಲದಿರುವುದು ದೊಡ್ಡ ಅಪಾಯವನ್ನು ತಪ್ಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಳಿ ಮಳೆಯ ತೀವ್ರತೆಗೆ ಕೆಲಕಾಲ ಜನರಲ್ಲಿ ಆತಂಕ ಉಂಟಾಗಿತ್ತು. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪಿಎಸ್ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರವನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಸ್ಥಳೀಯರ ಸಹಾಯದಿಂದ ಕ್ರಮ ಕೈಗೊಳ್ಳಲಾಗಿದೆ.
Continue Reading
