ಶಿವಮೊಗ್ಗ | ಒತ್ತುವರಿ‌ ಮಾಡಿ ಟೆಂಟ್ ಹಾಕಿದ್ದನ್ನು‌ ಕಿತ್ತಿದ್ದಕ್ಕೆ ವಿರೋಧ, ಗಲಾಟೆ

ಅಲ್ಲಿ ಟೆಂಟ್​ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ಪಂಚಾಯಿತಿ ಆಡಳಿತ ಮಂಡಳಿ ಮೊನ್ನೆ ಶನಿವಾರದಂದು ಕಾರ್ಯಾಚರಣೆ ನಡೆಸಿ ಒತ್ತುವರಿಯಾದ ಜಾಗವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಆದರೆ ಈ ತೆರವು ಕಾರ್ಯಾಚರಣೆಗೆ ಒತ್ತುವರಿದಾರರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದರು. 1991ನೇ ಇಸವಿಯಲ್ಲಿಯೇ ಗ್ರಾಮ ಪಂಚಾಯಿತಿಯು ತಮಗೆ ಅಧಿಕೃತವಾಗಿ ಹಕ್ಕುಪತ್ರವನ್ನು ನೀಡಿದ್ದು, ಆ ದಾಖಲೆಗಳು ತಮ್ಮ ಬಳಿ ಸುರಕ್ಷಿತವಾಗಿವೆ ಎಂಬುದು ಅವರ ಸಮರ್ಥನೆಯಾಗಿದೆ. ಇದೆ ಕಾರಣಕ್ಕೆ ಒತ್ತುವರಿದಾರರು ಹಾಗೂ ತೆರವು ಕಾರ್ಯಾಚರಣೆಗೆ ಮುಂದಾದ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು […]

Continue Reading

ಶಿವಮೊಗ್ಗ | ಸಹ್ಯಾದ್ರಿ ಕಲಾ ಕಾಲೇಜಿನ ಕಾಮುಕ ಪ್ರಾಧ್ಯಪಕನ ಮೇಲೆ ಕ್ರಮ ಜರುಗಿಸದಿದ್ದಲ್ಲಿ ಮಸಿ ಬಳಿಯುತ್ತೇವೆ NSUI ಎಚ್ಚರಿಕೆ..!

ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ನೆಪ ಮಾತ್ರಕ್ಕೆ ತಿಳುವಳಿಕೆ ಪತ್ರವನ್ನು ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವುದನ್ನು ಎನ್.ಎಸ್.ಯು.ಐ. ಸಹಿಸುವುದಿಲ್ಲ. ಅನೇಕ ಮಹನೀಯರುಗಳು ಕಲಿತು, ಕಲಿಸಿದ ಸಹ್ಯಾದ್ರಿ ಕಾಲೇಜಿನಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ. ನೊಂದ ವಿದ್ಯಾರ್ಥಿನಿಯರು ದೂರು ಕೊಟ್ಟರೂ ಪ್ರಾಂಶುಪಾಲರು ಕ್ರಮ ಕೈಗೊಂಡಿಲ್ಲ. ನಂತರ ಎನ್.ಎಸ್.ಯು.ಐ. ಕುಲಸಚಿವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ನೀಡಲಾಗಿತ್ತು. ಆಗ ಕುಲಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. […]

Continue Reading

ಎಲ್ ಪಿಜಿ ಹೊತ್ತ ಹಡಗು ಮಂಗಳೂರಿಗೆ ಆಗಮನ

ಸಿಂಗಪುರ ಧ್ವಜ ಹೊಂದಿರುವ ಪೈಕ್ಸಿಸ್ ಪಯೋನಿಯರ್ ಹೆಸರಿನ ಹಡಗು ಒಟ್ಟು 47, 236 ಟನ್ ಎಲ್ ಪಿಜಿ ಹೊತ್ತು ತಂದಿದೆ. ಇದು ಅಮೆರಿಕದ ಟೆಕ್ಸಾಸ್ ನ ನೆದರ್ ಲ್ಯಾಂಡ್ ಬಂದರಿನಿಂದ ಫೆ. 14 ರಂದು ಪ್ರಯಾಣ ಆರಂಭಿಸಿದೆ. ಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನೀಗಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರನವ ಮಂಗಳೂರು ಬಂದರಿನಲ್ಲಿ ಈ ಹಡಗಿನಿಂದ 16,714 ಟನ್ ಎಲ್ ಪಿಜಿಯನ್ನು ಏಜೆಸ್ ಲಾಜೆಸ್ಟಿಕ್ಸ್ ಲಿಮಿಟೆಡ್ ಗೆ ಇಳಿಸಲಾಗುತ್ತಿದೆ. ಸೋಮವಾರ ಬೆಳಗ್ಗೆ ಇಲ್ಲಿಂದ ಈ […]

Continue Reading

ಸಾಗರ | ಯುದ್ಧ ನಿಂತು ಜಗತ್ತಿನಲ್ಲಿ ಶಾಂತಿ ನೆಲೆಸಲಿ : ಶಾಸಕ ಗೋಪಾಲಕೃಷ್ಣ ಬೇಳೂರು

ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಇತಿಹಾಸ ಪ್ರಸಿದ್ದವಾದ ಗಣಪತಿ ರಥೋತ್ಸವ ಯಶಸ್ವಿಯಾಗಿ ನಡೆದಿದೆ. ಜಾತ್ರೆ ಯಶಸ್ಸಿಗೆ ಬೇಕಾದ ಅಗತ್ಯ ಸಿದ್ದತೆ ಮಾಡಿಕೊಡಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದಾರೆ. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅತ್ಯಂತ ಅಚ್ಚುಕಟ್ಟಾಗಿ ಜಾತ್ರೋತ್ಸವಕ್ಕೆ ಸಿದ್ದತೆ ಮಾಡಿಕೊಂಡಿದೆ ಎಂದು ಹೇಳಿದರು. ಪ್ರಪಂಚದಲ್ಲಿ ಯುದ್ದದ ವಾತಾವರಣ ಕವಿದಿದ್ದು, ಇರಾನ್, ಇಸ್ರೇಲ್ ಮತ್ತು ಅಮೇರಿಕಾ ನಡುವಿನ ಯುದ್ದ ಜಾಗತಿಕ ಶಾಂತಿಗೆ ಧಕ್ಕೆಯುಂಟು ಮಾಡಿದೆ. […]

Continue Reading

ಬೆಂಗಳೂರು | ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿ ತೀರ್ಮಾನ ; SDMCಗಳಿಗೆ ಬಿಡಬೇಕು : ನಿರಂಜನಾರಾಧ್ಯ ವಿ.ಪಿ ಅಗ್ರಹ

ಶೈಕ್ಷಣಿಕ ವಿಕೇಂದ್ರೀಕರಣದ ಭಾಗವಾಗಿ ಎಸ್ ಡಿ ಎಂ ಸಿ ಗಳಿಗಿದ್ದ,ಈ ಜವಾಬ್ದಾರಿಯನ್ನು ಕಸಿದು ಮತ್ತೆ ಕೇಂದ್ರೀಕರಣಗೊಳಿಸುತ್ತಿರುವುದನ್ನು ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಈ ನಿರ್ಧಾರದ ಹಿಂದೆ ಇಲಾಖೆಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಕಮಿಷನ್ ಅಥವಾ ಲಂಚ ಪಡೆಯುವ ಹುನ್ನಾರವಿರುವುದು ಮೇಲ್ನೋಟಕ್ಕೆ ಕಾಣುತ್ತದೆ ಎಂದು ಆರೋಪಿಸಿದೆ. ಅಕ್ರಮವಾಗಿ ಹಣ ಗಳಿಸುವ ಲಾಭದಾಯಕ ಒಪ್ಪಂದಕ್ಕಾಗಿ ಇಲಾಖೆ ಈ ಕಾನೂನುಬಾಹಿರ ತೀರ್ಮಾನಕ್ಕೆ ಮುಂದಾಗಿದೆ ಎಂದು ವೇದಿಕೆ […]

Continue Reading

ಶಿಕಾರಿಪುರದಲ್ಲಿ ಚಿರತೆ ದಾಳಿ!

ಎಲ್ಲೆಲ್ಲೆ ದಾಳಿ? : ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬವರು ಎಂದಿನಂತೆ ಬೆಳಿಗ್ಗೆ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿ ಅವರನ್ನು ಗಾಯಗೊಳಿಸಿದೆ. ಅವರನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ . ಅಡಗಂಟಿ ಗ್ರಾಮದ ಸುದೀಪ್ ಎಂಬವರು ಸಂಜೆ ವೇಳೆ, ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿನಲ್ಲಿ, ಜಾನುವಾರುಗಳಿಗೆ ಮೇವು ತರಲು ತೆರಳಿದ್ದರು. ಈ ವೇಳೆ ಇವರ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದೆ. ಇವರನ್ನು ಕೂಡ ಮೆಗ್ಗಾನ್ […]

Continue Reading

ರಸ್ತೆಯಲ್ಲಿ ಪಾನ್ ಉಗುಳಿದ ಭಾರತೀಯ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ ವಿಧಿಸಿದ ಲಂಡನ್ ನ್ಯಾಯಾಲಯ

ಇದೇ ರೀತಿಯ ಪ್ರತ್ಯೇಕ ಪ್ರಕರಣದಲ್ಲಿ, ರುಯಿಸ್ಲಿಪ್‌ನಲ್ಲಿ ವಾಸಿ ಹಿತೇಶ್ ಪಟೇಲ್ (32) ಅವರಿಗೂ ನ್ಯಾಯಾಲಯವು 1,391 ಯುರೋ (1.7 ಲಕ್ಷ ರೂ.) ದಂಡ ವಿಧಿಸಿದೆ. ಜೂನ್ 12, 2025 ರಂದು ವೆಂಬ್ಲಿ ಹಿಲ್‌ನ ರಸ್ತೆಯೊಂದರಲ್ಲಿ ಪಾನ್ ಉಗುಳಿದ್ದರು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಅನುಪಸ್ಥಿತಿಯಲ್ಲೇ ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿದೆ. ಪಾನ್ ಉಗುಳುವುದರಿಂದ ಉಂಟಾಗುವ ಕಲೆಗಳನ್ನು ಸ್ವಚ್ಛಗೊಳಿಸಲು ಪ್ರತಿ ವರ್ಷ 30,000 ಯೂರೋಗಳಿಗಿಂತ (32,08,920 ರೂ.) ಹೆಚ್ಚು ಖರ್ಚು ಮಾಡಲಾಗುತ್ತದೆ. ಯಂತ್ರಗಳು ಸಹ ಆ ಕಲೆಯನ್ನು ಸಂಪೂರ್ಣವಾಗಿ […]

Continue Reading

ದಾವಣಗೆರೆ ಉಪಚುನಾವಣೆ ; ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಕಣಕ್ಕೆ

ತಾತನ ಕಾರನ್ನು ಸ್ವಚ್ಛಗೊಳಿಸಿ ಪೂಜೆ ಮಾಡಿ, ಅದೇ ಕಾರಿನಲ್ಲಿ ಶುಭಗಳಿಗೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೆ ಅಜ್ಜಿ ಮನೆಗೆ ತೆರಳಿ ಅಜ್ಜಿಯ ಆಶೀರ್ವಾದ ಪಡೆದರು. ಬಳಿಕ ಅಲ್ಲಿಂದ ನೇರವಾಗಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಎಸಿ ಹಾಗೂ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಟ್ಟಿರುವುದೇ ಅಪ್ಪಾಜಿ, ಕಾಂಗ್ರೆಸ್​​ನಿಂದಲೇ ನಾಮಪತ್ರ ಸಲ್ಲಿಕೆ: ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ್ ಶಾಮನೂರು ಅವರು ಅಪ್ಪಟ ದೇಸಿ ಸಾಂಪ್ರದಾಯಿಕ ಉಡುಗೆಯಲ್ಲಿ ನಾಮಪತ್ರ ಸಲ್ಲಿಸಲು ಹೊರಡುವ […]

Continue Reading

ಆರ್‌ಸಿಬಿ ಪಂದ್ಯಗಳ ಅಧಿಕೃತ ಟಿಕೆಟ್ ಇದ್ದರೆ ನಮ್ಮ ಮೆಟ್ರೋ ಪ್ರಯಾಣ ಉಚಿತ

ಟಿಕೆಟ್‌ ಖರೀದಿ ಹೇಗೆ?: ಈ ಬಾರಿ ಆರ್‌ಸಿಬಿ ತಂಡದ ತವರಿನ ಪಂದ್ಯಗಳಿಗೆ ಆನ್‌ಲೈನ್ ಟಿಕೆಟ್‌ಗಳಿಗೆ ಮಾತ್ರವೇ ಆದ್ಯತೆ ನೀಡಲಾಗಿದೆ. ತಂಡದ ಅಧಿಕೃತ ವೆಬ್‌ಸೈಟ್‌ (SHOP.ROYALCHALLENGERS.COM) ಅಥವಾ ಆ್ಯಪ್ ಮೂಲಕ ಅಭಿಮಾನಿಗಳು ಟಿಕೆಟ್ ಖರೀದಿಸಬಹುದು. ಶೀಘ್ರದಲ್ಲೇ ಟಿಕೆಟ್ ಮಾರಾಟದ ದಿನಾಂಕ ಪ್ರಕಟವಾಗಲಿದೆ. ಯಾವುದೇ ಇತರ ವೆಬ್‌ಸೈಟ್ ಅಥವಾ ವ್ಯಕ್ತಿಯು ಟಿಕೆಟ್ ಮಾರಾಟದ ಹಕ್ಕು ಹೊಂದಿಲ್ಲ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಫ್ರಾಂಚೈಸಿ ಸ್ಪಷ್ಟಪಡಿಸಿದೆ. ಟಿಕೆಟ್‌ ಖರೀದಿಸುವವರು ಸೀಮಿತವಾದ ವಾಹನ ಪಾರ್ಕಿಂಗ್ ಸ್ಥಳಗಳನ್ನು ಮುಂಗಡವಾಗಿ ಬುಕ್ […]

Continue Reading

ಶಿವಮೊಗ್ಗ | ಪಶು ವೈದ್ಯೆ ಸಾವು : ಸಚಿವ ಮಧು ಬಂಗಾರಪ್ಪ ಸಂತಾಪ

ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.

Continue Reading