ಶಿವಮೊಗ್ಗ | ಭದ್ರಾ ಕಾಡಾ ಕಚೇರಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳು ಹಾಗೂ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ
ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಅಧ್ಯಕ್ಷರು, “ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಜವಾಬ್ದಾರಿ ಹಿರಿದಾದುದು. ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವ ಜೊತೆಗೆ ನೀರನ್ನು ಮಿತವಾಗಿ ಬಳಸುವುದನ್ನು ರೂಢಿಸಿಕೊಳ್ಳಬೇಕು. ಸಹಕಾರ ಸಂಘಗಳನ್ನು ವಿವಿಧೋದ್ದೇಶ ಸಂಘಗಳನ್ನಾಗಿ ಪರಿವರ್ತಿಸಿ, ಅವುಗಳಿಂದ ದೊರೆಯುವ ಸೌಲಭ್ಯಗಳನ್ನು ಗರಿಷ್ಠ ಮಟ್ಟದಲ್ಲಿ ಪಡೆದುಕೊಳ್ಳಬೇಕು ಹಾಗೂ ರೈತರೆಲ್ಲರೂ ಒಗ್ಗಟ್ಟಿನಿಂದ ಬೆಳೆ ಬೆಳೆಯಬೇಕು” ಎಂದು ಕರೆ ನೀಡಿದರು. ಕೃಷಿ ಯಂತ್ರೋಪಕರಣಗಳ ವಿತರಣೆ:ಕಾರ್ಯಕ್ರಮದ ಅಂಗವಾಗಿ ಅರ್ಹ ನೀರು ಬಳಕೆದಾರ ಸಹಕಾರ ಸಂಘಗಳಿಗೆ ಕಾಡಾ ಪ್ರಾಧಿಕಾರದ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು […]
Continue Reading




