ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ ಎಸ್​​ಒಪಿ ಬಿಡುಗಡೆ; ಚಾರಣಕ್ಕೆ ನೋ ಎಂಟ್ರಿ

ಎಲ್ಲ ಚಾರಣ ಪಥಗಳಲ್ಲಿ ಒಂದು ಸಾರಿಗೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದರು.ಚಾರಣಕ್ಕೆ ಬರುವವರು ಆನ್​ಲೈನ್​ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು. ಗೈಡ್​ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಬಾಲಕಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ […]

Continue Reading

ಯೋಗೇಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ […]

Continue Reading

ಯಾದಗಿರಿ | ಕಾರು ಮತ್ತು ಖಾಸಗಿ ಬಸ್‌‍ ಭೀಕರ ಅಪಘಾತ ; ಆರು ಮಂದಿ ಸಜೀವ ದಹನ

ಮೃತರು ಹಾಗೂ ಗಾಯಾಳುಗಳು ಪರಸ್ಪರ ಸಂಬಂಧಿಕರು – ಪೃಥ್ವಿಕ್ ಶಂಕರ್, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ, ಯಾದಗಿರಿಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನಲ್ಲಿದ್ದ 8 ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. […]

Continue Reading

ನ್ಯಾ. ಸಂತೋಷ್ ಗಜಾನನ ಭಟ್ ಸೇರಿ 114 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನೂತನ ನ್ಯಾಯಧೀಶರ ನೇಮಕ

ಈ ನಡುವೆ ಸಂತೋಷ್ ಗಜಾನನ ಭಟ್ ವರ್ಗಾವಣೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಪ್ರತಿವರ್ಷದಂತೆ ನಡೆಯುವ ಸಾಮಾನ್ಯ ವಾರ್ಷಿಕ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವಣೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವರ್ಗಾವಣೆಗೊಂಡಿರುವ ಎಲ್ಲಾ ನ್ಯಾಯಾಧೀಶರು ಜೂನ್ 1 ರಿಂದಲೇ ಅನ್ವಯವಾಗುವಂತೆ ತಮ್ಮ ಹೊಸಕಾರ್ಯಕ್ಷೇತ್ರಗಳಲ್ಲಿ ಜವಾಬ್ದಾರಿವಹಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಸಂತೋಷ್ ಗಜಾನನ ಭಟ್ ಅವರ ವರ್ಗಾವಣೆಯಿಂದ ತೆರವಾದಜನಪ್ರತಿನಿಧಿಗಳ ವಿಶೇಷನ್ಯಾಯಾಧೀಶರ ಸ್ಥಾನಕ್ಕೆ ಕೆ.ಬಿ. ಶಿವಪ್ರಸಾದ್ ಅವರನ್ನು ನೇಮಿಸಲಾಗಿದೆ. ಶಿವಪ್ರಸಾದ್ ಅವರು ಪ್ರಸ್ತುತ ಮಂಡ್ಯದ 1ನೇ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು, […]

Continue Reading

ಸಾಗರ | ಆಟವಾಡುತ್ತಿದ್ದ ಕಂದಮ್ಮನಿಗೆ ನಾಗರಹಾವು ಕಡಿತ ; ಚಿಕಿತ್ಸೆ ಫಲಿಸದೆ ಸಾವು

ತಕ್ಷಣವೇ ಎಚ್ಚೆತ್ತ ಪೋಷಕರು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಮಗು ಕೊನೆಯುಸಿರೆಳೆದಿದೆ.

Continue Reading

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ

100 ಕ್ಕೆ 100 ಅಂಕ ವಿಶೇಷವಾಗಿ ಕೆಲವು ವಿಷಯಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದು, ಇಂಗ್ಲೀಷ್ ವಿಷಯದಲ್ಲಿ 3 ವಿದ್ಯಾರ್ಥಿಗಳು, ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ 3, ಸಮಾಜ ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಕನ್ನಡದಲ್ಲಿ ಓರ್ವ ವಿದ್ಯಾರ್ಥಿನಿ 100 ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿ ಹಾಝಿರಾ ಮದಿಹಾ ಇಂದಾಡಿ ಇಂಗ್ಲೀಷ್ ವಿಷಯದಲ್ಲಿ 100 ಅಂಕ, ಅನುಷ್ಕಾ.ಕೆ ಇಂಗ್ಲೀಷ್ ಹಾಗೂ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ತಲಾ 100 ಅಂಕ, ಸೈಯದ್ ರಾಹಿಲ್ ಇಂಗ್ಲೀಷ್ […]

Continue Reading

ತೀರ್ಥಹಳ್ಳಿ | ಪಿಕಪ್ ವಾಹನ ಡಿಕ್ಕಿ ; ಬೈಕ್ ಸವಾರನಿಗೆ ಗಂಭೀರ ಗಾಯ

ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ಇಂದು ಬೆಳಿಗ್ಗೆ ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದಾಗ, ಮೇಲಿನ ಕುರುವಳ್ಳಿಯ ಮಹಾಲಕ್ಷ್ಮಿ ಹೋಟೆಲ್ ಎದುರು ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಬೈಕ್‌ನಲ್ಲಿದ್ದ ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Continue Reading

ಶಿವಮೊಗ್ಗ | ಏ. 18 ಕ್ಕೆ ‘ನಾನೇ ಭಾರತ’ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ

ಸ್ವಾತಂತ್ರ್ಯ ಸಂಗ್ರಾಮದ ವೀರಗಾಥೆ: ವಿಶೇಷ ಪ್ರದರ್ಶಿನಿ’ಅದಮ್ಯ ಭಾರತ’ ಬೆಳಗ್ಗಿನಿಂದ ಸಂಜೆಯವರೆಗೆ ನಡೆಯಲಿದೆ. ಸಂಜೆ 6:00ಕ್ಕೆ ನಾನೇ ಭಾರತ ಎಂಬ ವಿಷಯದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡುವರು. ಭಾರತ ಬರಿಯ ಮಣ್ಣಲ್ಲ, ಯಾರೋ ಗೀಚಿದ ಗಡಿ ರೇಖೆಯೂ ಅಲ್ಲ ಅವಳು ತಾಯಿ, ದೇವಿ, ದುರ್ಗೆ, ಅವಳು ಸಸ್ಯಶ್ಯಾಮಲೆ, ಕೋಟಿ ಕೋಟಿ ತರುಣರ ಏಕಮಾತ್ರ ಆಶಯದನಿ. ತಾಯಿ ಭಾರತೀಯ ಸ್ತುತಿಗೀತೆಗೆ 150 ಮತ್ತು ಬಂಕಿಮಚಂದ್ರರ ಸ್ಮರಿಸೋಣ ವಿಷಯವಾಗಿ ತಾಯಿ ಭಾರತಿಗೆ ನಮೋ ಎನ್ನೋಣ ಬಗ್ಗೆ ಅವರ ಉಪನ್ಯಾಸವಿರಲಿದೆ ಎಂದರು.

Continue Reading