ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ; CWC ಸಭೆಗೆ, ಡಿಕೆಶಿಗೆ ಇಲ್ಲ ಆಹ್ವಾನ

ಡಿಕೆಶಿಗೆ ಇಲ್ಲ ಆಹ್ವಾನ : ನಾಡಿದ್ದಿನ ಸಿಡಬ್ಲ್ಯುಸಿ ಸಭೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನವಿಲ್ಲ ಎಂದು ಹೇಳಿದ್ದಾರೆ.

Continue Reading

1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರು ಹತ

ಭದ್ರತಾ ಸಿಬ್ಬಂದಿ ಎರಡು INSAS ರೈಫಲ್‌ಗಳು ಮತ್ತು 303 ರೈಫಲ್ ಸೇರಿದಂತೆ ಹೆಚ್ಚಿನ ಸಾಮರ್ಥ್ಯದ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಂಡರು ಎಂದು ತಿಳಿದುಬಂದಿದೆ.

Continue Reading

ಶಿವಮೊಗ್ಗ | ವಿಕಲಚೇತನ ವ್ಯಕ್ತಿಗೆ ಸಹಾಯಹಸ್ತ ಚಾಚಿದ ಹರೀಶ್ ನಾಯ್ಕ್

ಸಮಾಜ ಸೇವಕ ಯುವ ನಾಯಕ ಹರೀಶ್ ನಾಯ್ಕ್ ನೊಂದ ಜೀವಕ್ಕೆ ಆಸರೆಯಾಗಿ, ಸಂಚರಿಸಲು ಮೂರು ಚಕ್ರದ ಸೈಕಲ್ ನೀಡಿ ಸಹಾಯಹಸ್ತ ಚಾಚಿದ್ದಾರೆ. ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.. ಈ ಸಂದರ್ಭದಲ್ಲಿ ಶಶಿಕುಮಾರ್ ನಾಯ್ಕ್. ಕೆಂಚಪ್ಪ ರಘು ಹೇಮತ್ ಶಿವು ಸಿದ್ದು ಉಮೇಶ್ ಈಶಣ್ಣ ಗ್ರಾಮಸ್ಥರು ಉಪಸ್ಥಿತರಿದ್ದರು

Continue Reading

ಚಿಕ್ಕಮಗಳೂರು | ಪೊಲೀಸ್ ಬೋರ್ಡ್ ಹಾಕಿಕೊಂಡು ಪ್ರವಾಸ ; ಪೊಲೀಸ್ ಸಿಬ್ಬಂದಿಗೆ ದಂಡ ಹಾಕಿದ ಪಿಎಸೈ ರೇಣುಕಾ..!

ತಪಾಸಣೆ ವೇಳೆಯಲ್ಲಿ ಐಡಿ ಕಾರ್ಡ್ ತೋರಿಸಿದರೂ, ನಿಯಮಾತೀತವಾಗಿ ಪೊಲೀಸ್ ಬೋರ್ಡ್ ಬಳಸಿರುವುದರಿಂದ ಬಣಕಲ್ ಪಿಎಸೈ ರೇಣುಕಾ, ನಿಯಮ ಪ್ರಕಾರ ದಂಡ ವಿಧಿಸಿ, ಬೋರ್ಡ್ ತೆಗೆಸಿದ ನಂತರವೇ ವಾಹನವನ್ನು ಮುಂದಕ್ಕೆ ಕಳಿಸಿದರು. ಪದೇ ಪದೇ ದುರುಪಯೋಗವಾಗುತ್ತಿರುವ ಪೊಲೀಸ್‌ ಬೋರ್ಡ್ ಬಳಕೆಗೆ ನಿಲ್ಲುವಂತೆ ಕ್ರಮ ಕೈಗೊಂಡ ಪಿಎಸೈ ರೇಣುಕಾ ಅವರ ನಡೆಗೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Continue Reading

ಶಿವಮೊಗ್ಗ | ಸಂಭ್ರಮದ ಕ್ರಿಸ್ಮಸ್ ಆಚರಣೆ

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಪವಿತ್ರ ಹೃದಯ ಪ್ರಧಾನಾಲಯ, ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿಯಿರುವ ಸಂತ ಥಾಮಸ್ ಚರ್ಚ್, ಶರಾವತಿ ನಗರದ ಏಸು ಬಾಲರ ಪುಣ್ಯಕ್ಷೇತ್ರ, ಭದ್ರಾವತಿ ನ್ಯೂ ಟೌನ್ ಅಮುಲೋದ್ಭವಿ ಮಾತೆ ದೇವಾಲಯ, 100 ವರ್ಷ ಇತಿಹಾಸವಿರುವ ಸಾಗರದ ಸಂತ ಜೋಸೆಫರ ದೇವಾಲಯ, ತೀರ್ಥಹಳ್ಳಿಯ ಸೇಂಟ್ ಫಿಲೋಮಿನಾ ಚರ್ಚ್, ಲೂಥರ್ ಮಾತೆಯ ಚರ್ಚ್, ಹೊಸನಗದ ಸೇಂಟ್ ಆಂಥೋನಿ ಚರ್ಚ್, ಶಿಕಾರಿಪುರದ ಚರ್ಚ್, ಸೊರಬದ ಸಂತ ಸಬಾಸ್ಟಿಯನ್ ಚರ್ಚ್ ಸೇರಿದಂತೆ ಜಿಲ್ಲೆಯ ಎಲ್ಲ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ […]

Continue Reading

ಚಿತ್ರದುರ್ಗ | ಭೀಕರ ಅಪಘಾತ ಸುಟ್ಟು ಕರಕಲಾದ ಸೀಬರ್ಡ್ ಬಸ್ ನಲ್ಲಿದ್ದ ಪ್ರಯಾಣಿಕರು ; ಶಿವಮೊಗ್ಗದ ಇಬ್ಬರು ಸುರಕ್ಷಿತ

ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೃತಪಟ್ಟವರ ನಿಖರವಾದ ಮಾಹಿತಿಯನ್ನು ಪೊಲೀಸ್ ಇಲಾಖೆ ಇನ್ನಷ್ಟೇ ನೀಡಬೇಕಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್​ ಬಸ್​​ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್​​ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ […]

Continue Reading

ಶಿವಮೊಗ್ಗ | ನೂತನವಾಗಿ ಪ್ರಾರಂಭವಾಗಿರುವ ಮಹಾಲಕ್ಷ್ಮಿ ಸ್ವೀಟ್ಸ್ ಎಡವಟ್ಟು.., ತಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸುತ್ತಿದ್ದಾರ?

ಹಾಗಾಗಿ ಪ್ರತಿಯೊಬ್ಬರಿಗೂ ಅಸೋಸಿಯೇಷನ್ ಮೂಲಕ ಸ್ವೀಟ್ಸ್ ಬಾಕ್ಸ್ ಹಾಗೂ ಜಾಹಿರಾತು ನೀಡುತ್ತೇವೆ ನಾವು ಎಲ್ಲವನ್ನು ಸಹಕಾರ ಮಾಡುತ್ತೇವೆ ಎಂದರಂತೆ ಅದರಂತೆ ಮಹಾಲಕ್ಷ್ಮಿ ಸ್ವೀಟ್ಸ್ ನ ಜಾಹಿರಾತು ಹಾಗೂ ಮಾರ್ಕೆಟಿಂಗ್ ವಿಭಾಗದವರು ಅದರಂತೆ ಒಪ್ಪಿದ್ದಾರೆ ಹಾಗೂ ತಲುಪಿಸಿದ್ದಾರಂತೆ ಈಗ ವಾಸ್ತವದಲ್ಲಿ ಅವರಿಗೆ ನಗರದ ಪರಿಚಯ ಆಗುತ್ತಿದೆ ವಾಸ್ತವ ವಿಚಾರಗಳು ಅರಿವಾಗುತ್ತಿದೆ. ಈಗ ದಿಗ್ಬ್ರಮೆಗೆ ಒಳಗಾಗಿದ್ದಾರೆ, ಏನು ಮಾಡಬೇಕು ಎಂದು ತೋಚದ ಪರಿಸ್ಥಿತಿಯಲ್ಲಿದ್ದಾರೆ.ಯಾರಿಗೆ ತೃಪ್ತಿ ಪಡಿಸಬೇಕು ಯಾರಿಗೆ ಜಾಹಿರಾತು ನೀಡಬೇಕು. ಪತ್ರಿಕಾ ಮಾಧ್ಯಮದವರಿಗೆ ಎಂದು ಕೊಟ್ಟ ಸ್ವೀಟ್ ಬಾಕ್ಸ್ ಗಳು […]

Continue Reading

ಶಿವಮೊಗ್ಗ | ವ್ಯಕ್ತಿಗೆ 4.90 ಲಕ್ಷ ರೂ. ಸೈಬರ್ ವಂಚನೆ

ಹಣ ಹೂಡಿಕೆ ಮಾಡಿದ ನಂತರ ಅದನ್ನು ಹಿಂಪಡೆಯಲು ಹೋದಾಗ ವಂಚಕರ ಅಸಲಿ ಬಣ್ಣ ಬಯಲಾಗಿದೆ. ಹಣವು ಸೆಬಿಯ ನಿಯಂತ್ರಣದಲ್ಲಿದೆ, ಟ್ಯಾಕ್ಸ್ ಪಾವತಿಸಿ, ಆರ್.ಡಿ ಅಕೌಂಟ್‌ನಲ್ಲಿದೆ ಅಥವಾ ಬ್ರೋಕರ್ ಚಾರ್ಜ್ ಪಾವತಿಸಿ ಎಂದು ಬೇರೆ ಬೇರೆ ನೆಪಗಳನ್ನು ಹೇಳಿ ಹಣ ನೀಡದೆ ಸತಾಯಿಸಿದ್ದಾರೆ. ಕೊನೆಗೆ ಹಣ ವಿತ್‌ಡ್ರಾ ಮಾಡಲು ಸಾಧ್ಯವಾಗದಿದ್ದಾಗ ಮತ್ತು ಪರಿಚಿತರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಸಂತ್ರಸ್ತರಿಗೆ ಅರಿವಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading