ಶಿವಮೊಗ್ಗ | ಅನಾಮಧೇಯ ಗಂಡಸಿನ ಶವ ಪತ್ತೆ ; ರೈಲ್ವೆ ಪೊಲೀಸ್ ಪ್ರಕಟಣೆ
ಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ದೂ.ಸಂ.: 08182-222974/ 9480802124 ಗಳನ್ನು ಸಂಪರ್ಕಿಸುವಂತೆ ರೈಲ್ವೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Continue Readingಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ದೂ.ಸಂ.: 08182-222974/ 9480802124 ಗಳನ್ನು ಸಂಪರ್ಕಿಸುವಂತೆ ರೈಲ್ವೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Continue Readingಸ್ವಾಮೀಜಿಗಳು ಗೌರವಯುತವಾಗಿ ಮಠವನ್ನು ಬಿಡಬೇಕು ಎಂದು ಮನವಿ ಮಾಡಲಾಗಿತ್ತು. ಈಗಾಗಲೇ ಮಾರ್ಚ್ 24ಕ್ಕೆ ನಿರ್ಣಯ ತೆಗೆದುಕೊಳ್ಳಲು ಅಂತಿಮ ಗಡುವು ನೀಡಿದ್ದೆವು. ಆದರೆ, ಈ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿದ ಕಾರಣ ಅವರನ್ನು ಪೀಠದಿಂದ ತೆಗೆದುಹಾಕುವ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದರು.
Continue Readingಕೆ ಪಿ ಸಿ ಎಲ್ ನವರ ಲಿಖಿತ ಉತ್ತರದಲ್ಲಿ, ನಾವು ಕೇಳಿದ , ಈ ಯೋಜನೆಯಲ್ಲಿರುವ ತಾಂತ್ರಿಕ, ಕಾನೂನಾತ್ಮಕ ಲೋಪದೋಷಗಳ ಬಗ್ಗೆ ಚಕಾರವೆತ್ತಡೇ , ಹಾರಿಕೆಯ ಉತ್ತರ ನೀಡಿರುತ್ತಾರೆ ಎಂದರು. ರಾಷ್ಟ್ರೀಯ ಭದ್ರತೆಯ ಪೊಳ್ಳು ನೆಪವೊಡ್ಡಿ ಯೋಜನೆಯ ಡಿ.ಪಿ.ಆರ್ ನೀಡಲು ನಿರಾಕರಿಸಿದ್ದಾರೆ.. ಕೆ ಪಿ ಸಿ ಎಲ್ ನವರೇ ಒಪ್ಪಿಕೊಂಡಿರುವಂತೆ ಯೋಜನೆಯ ವಿರುದ್ಧ ಹೈ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಕಲಾಗಿದ್ದು, ಈ ಯೋಜನೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆ ಜಾರಿಯಾಗಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ […]
Continue Readingಇದರ ಜೊತೆಗೆ, ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕುಲುಷಿತವಾಗಿ ಬರುತ್ತಿದ್ದು, ಶುದ್ಧವಾಗದೆ ಕೆಂಪು ಬಣ್ಣದ ನೀರು ಬರುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡುತ್ತಿದ್ದಾರೆ ಎಂದು ದೂರಿದರು. ಒಂದು ದಿನ ನೀರು ಬಂದರೆ ಮೂರು ನಾಲ್ಕು ದಿನ ಬರುವುದಿಲ್ಲ. ಈ ನೀರನ್ನು ಕುಡಿಯುವುದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿರುವ ಪರಿಸ್ಥಿತಿಯೂ ಉಂಟಾಗಿದೆ. ಆದ್ದರಿಂದ ಈ ಸಮಸ್ಯೆಯ ಕುರಿತು ಕೂಡ ತಕ್ಷಣ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಖಚಿತಪಡಿಸಬೇಕಾಗಿ ವಿನಂತಿಸಿದರು. ಚರಂಡಿಗಳ ಸ್ವಚ್ಛತೆ ಸರಿಯಾಗಿ ನಡೆಯದ ಕಾರಣ ಸೊಳ್ಳೆ, ನೊಣ ಹಾಗೂ […]
Continue Readingಅಲ್ಲದೇ 3 ವರ್ಷಗಳಿಂದ ಯಾವುದೇ ಪರೀಕ್ಷೆಗಳ ಅಂಕಪಟ್ಟಿಯನ್ನು ವಿತರಿಸದೇ ಅಂಕಪಟ್ಟಿಗಳನ್ನು ಮುದ್ರಿಸಲು ಟೆಂಡರ್ ಕರೆಯುವುದಾಗಿ ಹೇಳುತ್ತಲೇ ಬರಲಾಗುತ್ತಿದೆ. ಇದರಿಂದಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಲು, ಉದ್ಯೋಗ ಕಂಡುಕೊಳ್ಳಲು ಆಗುತ್ತಿಲ್ಲ. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪಾಸಿಂಗ್ ಸರ್ಟಿಫಿಕೇಟ್ ಅಥವಾ ಪದವಿ ಪ್ರಮಾಣ ಪತ್ರ ನೀಡುತ್ತಿಲ್ಲ. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ನೀಡುವಂತೆ ಜಿನ್ಯುಯೆನ್ ಸರ್ಟಿಫಿಕೇಟ್ ಕೊಡದೇ ಇರುವುದರಿಂದಾಗಿ ಕುವೆಂಪು ವಿವಿಯಲ್ಲಿ ವ್ಯಾಸಂಗ ಮಾಡಿದವರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಸಿಗುವುದು ಕಷ್ಟವಾಗುತ್ತಿದೆ ಎಂದು ಆರೋಪಿಸಿದೆ. ವಿಶ್ವವಿದ್ಯಾಲಯದ ಆಂತರಿಕ ಕಚ್ಚಾಟದಿಂದಾಗಿ […]
Continue Readingಆದರೆ, ಅದೇ ಕ್ಷಣದಲ್ಲಿ ಬೈಕ್ ಸವಾರ ಮತ್ತೆ ಎಡಕ್ಕೆ ಬಂದ ಕಾರಣ, ಆತನನ್ನು ಉಳಿಸಲು ಚಾಲಕ ಅನಿವಾರ್ಯವಾಗಿ ಬಸ್ಸನ್ನು ಮತ್ತೆ ಬಲಕ್ಕೆ ಸರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಭರದಲ್ಲಿ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ. ಸ್ಥಳೀಯರು, ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿದ್ದರೆ. ತಕ್ಷಣವೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಕೆಲವರನ್ನು ಶಿವಮೊಗ್ಗದ […]
Continue Readingಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (1967) ಚಿತ್ರದ “ಯಾಕೋ ಏನೋ”, ದೂರದ ಬೆಟ್ಟ ಚಿತ್ರದ “ಸವಾಲು ಹಾಕಿ ಸೋಲಿಸಿ”, ಹಾಗೂ ಮತ್ತೆ ಮುಂಗಾರು ಚಿತ್ರದ “ಹೇಳದೆ ಕಾರಣ” ದಂತಹ ಮರೆಯಲಾಗದ ಗೀತೆಗಳನ್ನು ಅವರು ಕರುನಾಡಿಗೆ ನೀಡಿದ್ದಾರೆ. ಅವರ ಈ ಕೊಡುಗೆಯನ್ನು ಕರ್ನಾಟಕ ಸದಾ ಸ್ಮರಿಸುತ್ತದೆ. ಅವರ ಸಂಗೀತವು ತಲೆಮಾರುಗಳನ್ನು ಮೀರಿ ನಿಂತಿದ್ದು, ಮುಂಬರುವ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಅವರ ಕುಟುಂಬ, ಅಪಾರ ಅಭಿಮಾನಿಗಳು ಹಾಗೂ ಸಂಗೀತ ಲೋಕಕ್ಕೆ ಅವರ ಅಗಲಿಕೆ ನೋವನ್ನು ಬರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ […]
Continue Readingನಿನ್ನೆ ದಿವಸ ಒಬ್ಬ ವ್ಯಕ್ತಿಯ ತಲೆಗೆ ಪೆಟ್ಟಾಗಿ ವೈನ್ ಶಾಪ್ ಪಕ್ಕದಲ್ಲಿ ಇರುವ ರಾಜಕಾಲುವೇ ಮಧ್ಯ ಇರುವ ಒಂದು ಸ್ಲಾಬ್ ಮೇಲೆ ಮಲಗಿದ್ದು ಹಾಗೂ ಮಾನ್ಯ ಉಸ್ತುವಾರಿ ಸಚಿವರು ಕೆಲವು ದಿನಗಳ ಹಿಂದೆ ಇದೆ ವೈನ್ ಶಾಪ್ ಮುಂಭಾಗದಲ್ಲಿ ಇರುವ ಖಾಲಿ ಜಾಗದಲ್ಲಿ ದೊಡ್ಡ ಕಾರ್ಯಕ್ರಮ ಮಾಡುವ ಮೂಲಕ ರಸ್ತೆಗೆ ಬಂಗಾರಪ್ಪ ಹೆಸರು ಅಂತ ಇಟ್ಟು ತಂದೆಯ ಗುಣಗಾನ ಮಾಡಿದ್ದರು. ನಿನ್ನೆ ದಿವಸ ಅದೇ ಜಾಗದಲ್ಲಿ ಹಾಗೂ ರಸ್ತೆ ಫುಟ್ ಪಾತ್ ಗಳಲ್ಲಿ ರಾಜರೋಷವಾಗಿ ಯಾವದೇ ನಿರ್ಭೀತಿ […]
Continue Readingಇಂದು ಮಹಾನಗರ ಪಾಲಿಕೆ ಅಧಿಕಾರಿಗಳು, ಸಂಚಾರಿ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಈ ಒಂದು ಕಾರ್ಯಾಚರಣೆಯು ಭಗಷಹ ಆಗಿದೆ ಸಂಪೂರ್ಣವಾಗಿ ಮುಗಿದಿಲ್ಲ. ಈ ಒಂದು ಕಾರ್ಯಾಚರಣೆ ಸಂಬಂಧ ಸಂಚಾರ ವೃತ್ತ ನಿರೀಕ್ಷಕರಾದ ದೇವರಾಜ್ ಅವರು ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮಕ್ಕೆ ಮಾತನಾಡಿ ಇಂದು ಒಂದು ಹಂತಕ್ಕೆ ಪಾದಚಾರಿ ಮಾರ್ಗಕ್ಕೆ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮುಂದಿನ ದಿನಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ, ಪರಿಣಾಮಕಾರಿಯಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಬೀದಿ […]
Continue Readingಗಾಯಕಿ ಅಶಾ ಭೋಸ್ಲೆ ನಿಧನವನ್ನು ಪುತ್ರ ಆನಂದ್ ಭೋಸ್ಲೆ ಖಚಿತಪಡಿಸಿದ್ದಾರೆ. ಅಶಾ ಭೋಸ್ಲೆ ಅಂತಿ ವಿಧಿ ವಿಧಾನ ನಾಳೆ (ಏ.13) ನಡೆಯಲಿದೆ. ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆನಂದ್ ಭೋಸ್ಲೆ ಹೇಳಿದ್ದಾರೆ. ಪಿಯಾ ತು ಅಬ್ ತೋ ಆಜಾ, ಕಜ್ರಾ ಮೊಹಬ್ಬತ್ ವಾಲಾ, ರಂಗೀಲಾ ರೇ ಮತ್ತು ದಿಲ್ ಚೀಜ್ ಕ್ಯಾ ಹೈ ಎಂಬ ಪ್ರಸಿದ್ಧ ಹಾಡುಗಳ ಮೂಲಕ ಹೆಸರುವಾಸಿಯಾದ ಆಶಾ ಭೋಸ್ಲೆ ಅವರು ಈ ವರ್ಷದ ಸೆಪ್ಟೆಂಬರ್ 8ರಂದು 93ನೇ […]
Continue Reading