ಚಿಕ್ಕಮಗಳೂರು | ಕುದುರೆಮುಖಕ್ಕೆ ತೆರಳುತ್ತಿದ್ದ ಬಸ್ ಮಗುಚಿ ಬಿದ್ದು ಹಲವರಿಗೆ ಗಾಯ
ಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
Continue Readingಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
Continue Readingವಿಷಯ ತಿಳಿಯುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಮತ್ತು ಮಾಲಾಧಾರಿಗಳು ಶಾಲೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಿಜಾಬ್ ವಿಚಾರದಲ್ಲಿ ಕಾನೂನು ಹೇಗಿದೆಯೋ ಇಲ್ಲಿಯೂ ಹಾಗೆಯೇ ವರ್ತಿಸಿ. ಇಲ್ಲದಿದ್ದರೆ ನಿಮ್ಮ ಸಂಸ್ಥೆ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ನಿಮ್ಮ ಹಬ್ಬಕ್ಕೆ 15 ದಿನ ರಜೆ ನೀಡುವ ನೀವು ಸಂಪ್ರದಾಯದಂತೆ ಶಬರಿಮಲೆಗೆ ಹೋಗುವ ಬಾಲಕನಿಗೆ ರಜೆ ನೀಡಲು ಏಕೆ ಹಿಂದೇಟು ಹಾಕುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳ ಧಾರ್ಮಿಕ ಭಾವನೆಗೆ […]
Continue Readingಮೊದಲು ಧರ್ಮಸ್ಥಳ ಪೊಲೀಸ್ ಠಾಣೆಗೆ ರಕ್ಷಣೆ ಕೋರಿ ಹೋದಾಗ, ಅಲ್ಲಿನ ಪೊಲೀಸರು ಬೆಳ್ತಂಗಡಿ ಠಾಣೆಯಲ್ಲಿ ಮನವಿ ಸಲ್ಲಿಸುವಂತೆ ಸೂಚಿಸಿದರು. ಅದರಂತೆ ಚಿನ್ನಯ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಐವರ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ಮುಂದಿನ ಕಾನೂನು ತನಿಖೆಯನ್ನು ಆರಂಭಿಸಿದ್ದಾರೆ.
Continue Readingಆದರೆ ಈ ವಾರ ಅಧಿವೇಶನಕ್ಕೆ ಬಾರದ ಬೈರತಿ ಬಸವರಾಜ್ ಅಜ್ಞಾತ ಸ್ಥಳ ಸೇರಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ […]
Continue Readingಮತ್ತೊಬ್ಬ ಅತಿಥಿಯಾಗಿ ಆಗಮಿಸಿದ್ದ ರಿಯಾಜ್ ಮಾತನಾಡಿ ತಮ್ಮ ಬಾಲ್ಯದ ಜೀವನದಲ್ಲಿ ಹಣ್ಣು ಮಾರುವ ಮೂಲಕ ಅತ್ಯಂತ ಕಷ್ಟದಲ್ಲಿ ವಿದ್ಯಭ್ಯಾಸ ಮಾಡಿ ಇಂದು ಅಮೇರಿಕಾದ ಕಂಪನಿ ಒಂದರಲ್ಲಿ ಕರ್ತವ್ಯ ಮಾಡುತ್ತ ಅವರ ಕೈ ಕೆಳಗೆ 50 ಸಹದ್ಯೋಗಿಗಳು ಇರುವುದನ್ನು ನೆನೆಯುತ್ತ ವಿದ್ಯೆ ಎಂದಿಗೂ ಗೌರವ ತಂದುಕೊಡತ್ತೆ ಹೀಗಾಗಿ ವಿದ್ಯಾರ್ಥಿಗಳಿಗೆ ವಿದ್ಯೆ ನಿರ್ಲಕ್ಷ ಮಾಡಬೇಡಿ ಉನ್ನತ ಸ್ಥಾನ ಬರುವುದಕ್ಕೆ ವಿದ್ಯೆ ಅಮೂಲ್ಯವೆಂಬುದನ್ನು ತಿಳಿಸಿದರು. ಹಳೆಯ ವಿದ್ಯಾರ್ಥಿ ಮಸ್ತಾನ್ ಮಾತನಾಡಿ ಗೆಲುವು ಎಲ್ಲರಿಗೂ ಸಿಗುವುದಿಲ್ಲ ಆದರೆ ಗೆಲ್ಲುವ ಶಕ್ತಿ ಎಲ್ಲರಲ್ಲೂ ಇರುತ್ತದೆ.ಬಾಬಾ […]
Continue Readingಮೊದಲ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತೆಯಾಗಿ, ಅವರ ಗೆಲುವು ಭಾರತೀಯ ಸೌಂದರ್ಯ ಸ್ಪರ್ಧೆಯ ಇತಿಹಾಸದಲ್ಲಿ ಒಂದು ನಿರ್ಣಾಯಕ ಕ್ಷಣವನ್ನು ಗುರುತಿಸಿದೆ ಎಂದು ಫೆಮಿನಾ ಮಿಸ್ ಇಂಡಿಯಾ ಸಂಸ್ಥೆ ಹೇಳಿದೆ.
Continue Readingಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು […]
Continue Reading