ಶಿವಮೊಗ್ಗ | ಮುಂಗಾರು ಪ್ರಾರಂಭ ; ಕೃಷಿ ಇಲಾಖೆಯಿಂದ ರೈತರಿಗೆ ಬೆಳೆ ಸಲಹೆ

ಬೀಜಗಳನ್ನು ಬಿತ್ತುವ ಮುನ್ನ ಬೆಳೆಗನುಣವಾಗಿ ಸಾಕಷ್ಟು ತೇವಾಂಶವಿರುವುದನ್ನು ಖಾತರಿ ಪಡಿಸಿಕೊಂಡು ಬಿತ್ತನೆ ಮಾಡುವುದು. ತೇವಾಂಶ ಕಡಿಮೆ ಇದ್ದಲ್ಲಿ ಬೀಜವು ಮೊಳಕೆ ಬಂದು ಮಣ್ಣಿನಿಂದ ಹೊರಗೆ ಬರಲಾಗದೇ ಭೂಮಿಯಲ್ಲಿಯೇ ಮುರುಟಿ ಹೋಗುವ ಸಾಧ್ಯತೆಯಿರುತ್ತದೆ. ಜಿಲ್ಲೆಯಲ್ಲಿ ರೈತರು ಬೆಳೆಗಳಿಗೆ ಅತಿಯಾದ ರಾಸಾಯನಿಕ ಗೊಬ್ಬರಗಳನ್ನು ಬಳಸುತ್ತಿದ್ದು, ಸಾಮಾನ್ಯವಾಗಿ ಸಾರಜನಕ (ಯೂರಿಯಾ) ಹಾಗೂ ರಂಜಕಯುಕ್ತ ಕಾಂಪ್ಲೆಕ್ಸ್ ರಸಗೊಬ್ಬರ ಬಳಕೆ ಹೆಚ್ಚಾಗಿ ಮಾಡುತ್ತಿದ್ದು ಈ ರಸಗೊಬ್ಬರದಲ್ಲಿ ಪೊಟ್ಯಾಷ್ ಅಂಶವಿರುವುದಿಲ್ಲ. ಪೊಟ್ಯಾಷ್ ಪೋಷಕಾಂಶವು ಬೆಳೆಗಳಿಗೆ ರೋಗ ಹಾಗೂ ಕೀಟ ಬಾಧೆಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ […]

Continue Reading

ಜಮೀರ್ ಅಹ್ಮದ್ ಆಡಿಯೋ ವೈರಲ್ ; ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾದ ಹೈಕಮಾಂಡ್

ಆಡಿಯೋ ವೈರಲ್‌ ಆದ ಬಳಿಕ ಪತ್ರಿಕಾ ಪ್ರಕಟಣೆ ಮೂಲಕ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದು, ನನ್ನದು ಎಂದು ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ಆಡಿಯೋ ನಕಲಿ ಆಗಿದೆ. A.I ತಂತ್ರಜ್ಞಾನ ಬಳಸಿ ಈ ಆಡಿಯೋ ಕ್ರಿಯೇಟ್‌ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ […]

Continue Reading

ಐಪಿಎಲ್‌ | ಗುಜರಾತ್‌ ಟೈಟಾನ್ಸ್‌ ಮಣಿಸಿ ಎರಡನೇ ಬಾರಿ ಟ್ರೋಫಿ ಗೆಲ್ಲುವ ಮೂಲಕ ಈ ಸಲ ಕೂಡ ಕಪ್‌ ನಮ್ದೆ ಎಂದ RCB

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 90 ಸಾವಿರಕ್ಕಿಂತ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ತಂಡದ ನಾಯಕ ರಜತ್‌ ಪಟೀದಾರ್‌ ಗುಜರಾತ್‌ ತಂಡಕ್ಕೆ ಬ್ಯಾಟಿಂಗ್‌ ಆಹ್ವಾನ ನೀಡಿದರು. ಬಹುತೇಕ ಎಲ್ಲರಿಗೂ ರಜತ್‌ ಪಟೀದಾರ್‌ ನಿರ್ಧಾರ ಅಚ್ಚರಿ ತಂದರೂ, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಆರ್‌ಸಿಬಿ ಬೌಲಿಂಗ್‌ ಯುನಿಟ್‌ ದಾಳಿ ಮಾಡಿತು. ಇದರಿಂದಾಗಿ ಗುಜರಾತ್‌ 8 ವಿಕೆಟ್‌ಗೆ 155 ರನ್‌ ಬಾರಿಸಲಷ್ಟೇ ಶಕ್ತವಾಯಿತು. ಈ ಸಾಧಾರಣ ಮೊತ್ತವನ್ನು ಆರ್‌ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ […]

Continue Reading

ಶಿವಮೊಗ್ಗ | ಅಕ್ರಮ ಮರಳು ಗಣಿಗಾರಿಕೆ ; ಲೋಕಾಯುಕ್ತದಿಂದ ಪತ್ರಕರ್ತರಿಗೂ ನೋಟೀಸ್..?

ಶಿವಮೊಗ್ಗ ತಾಲ್ಲೂಕಿನ ಹೊಳಲೂರು, ಹಾಡೋನಹಳ್ಳಿ, ಭದ್ರಾವತಿ ತಾಲ್ಲೂಕಿನ ಮಂಗೋಟೆ, ಸನ್ಯಾಸಿಕೋಡಮಗ್ಗಿ, ನಿಂಬೆಗೊಂದಿ, ನಾಗಸಮುದ್ರ, ಡಣಾಯಕಪುರ, ಕೂಡ್ಲಿಯ ಭದ್ರಾ ಹಾಗೂ ತುಂಗಾ ನದಿ ದಂಡೆ, ಭದ್ರಾಪುರ, ತೀರ್ಥಹಳ್ಳಿ ತಾಲ್ಲೂಕಿನ ದಬ್ಬಣಗದ್ದೆ, ಮಹಿಷಿ, ತೂದೂರು, ಹೊಸಹಳ್ಳಿ, ಆಚೆಪೇಟೆ, ಕೆದಲಗುಡ್ಡೆ, ಸುತ್ತಾ, ಕಲ್ಲುಹಳ್ಳ, ಹರಿದ್ರಾವತಿ, ಹೊಸನಗರ ತಾಲ್ಲೂಕಿನ ಸಂಪೇಕಟ್ಟೆ, ಗೀಜಗ, ಬಿಲ್ಲುಸಾಗರ, ಎಡಚಿಟ್ಟಿ, ಮಂಣಸೆಟ್ಟೆ, ಮುಡುಗೊಪ್ಪದ ತುಂಗಾ-ಭದ್ರಾ ಹಾಗೂ ಶರಾವತಿ ನದಿಗಳಲ್ಲಿನ ಅಕ್ರಮ ಕ್ವಾರಿಗಳ ಮೇಲೆ 15 ತಂಡಗಳಾಗಿ ದಾಳಿ ನಡೆಸಲಾಗಿದೆ. ಕ್ವಾರಿಗಳ ಎಲ್ಲ ಮಾಹಿತಿ ಮೊದಲೇ ಹೊಂದಿದ್ದ ಎಸ್ಪಿ ಎಂ.ಎಸ್.ಕೌಲಾಪುರೆ […]

Continue Reading

ಶಿವಮೊಗ್ಗ | 17,000 ಮೆಟ್ರಿಕ್ ಟನ್ ಅಕ್ರಮ ಮರಳು ಸಂಗ್ರಹಣೆ ಮತ್ತು ಮರಳು ಗಣಿಗಾರಿಕೆ ಸಂಬಂಧ ಉಪಯೋಗಿಸಿದ ಜೆ.ಸಿ.ಬಿ/ಹಿಟಾಚಿ, ಟಿಪ್ಪರ್ ಲಾರಿ, ಟ್ರ್ಯಾಕ್ಟರ್, ಒಳಗೊಂಡಂತೆ 52 ವಾಹನಗಳನ್ನು ವಶಪಡಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರ್.ಟಿ.ಓ, ಅರಣ್ಯ ಇಲಾಖೆ, ಸಹಾಯಕ ಭೂ ದಾಖಲಾತಿ ಇಲಾಖೆ, ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಇಲಾಖೆ ಮತ್ತು ಪಿ.ಡಬ್ಲ್ಯೂಡಿ ಇಲಾಖೆಯವರಿಗೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಹಿರಿಯ ಭೂ ವಿಜ್ಞಾನಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಶಿವಮೊಗ್ಗ ಕಛೇರಿಗೆ ಶೋಧನಾ ವಾರೆಂಟ್‌ನಂತೆ ಶೋಧನೆ ಕೈಗೊಂಡು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಸದರಿ ಕಾರ್ಯಾಚರಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಘಟಕಗಳಾದ ಶಿವಮೊಗ್ಗ, ದಾವಣಗೆರೆ, ಹಾವೇರಿ, ಚಿಕ್ಕಗಳುರು, ಚಿತ್ರದುರ್ಗ […]

Continue Reading

ಶಿವಮೊಗ್ಗ | ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಅತಿ ದೊಡ್ಡ ಲೋಕಾಯುಕ್ತ ಕಾರ್ಯಾಚರಣೆ..!

ಈ ನೆಲೆಯಲ್ಲಿ ಭದ್ರಾವತಿ ತಾಲೂಕಿನ ಸನ್ಯಾಸಿ ಕೋಡ ಮಗ್ಗಿ ನಿಂಬೆಗೊಂದಿ ಮಂಗೋಟೆ ಮೊದಲಾದ ಕಡೆ ಶಿವಮೊಗ್ಗ ತಾಲೂಕಿನ ಕೂಡಲಿ ಹಾಡೋನಹಳ್ಳಿ, ತೀರ್ಥಹಳ್ಳಿ ತಾಲೂಕಿನ ಮುಂಡಳ್ಳಿ ತೂದೂರು ದಬ್ಬಣಗದ್ದೆ ಮೊದಲಾದ ಕಡೆ ಹೊಸನಗರ ತಾಲೂಕಿನ ಸುತ್ತಾ ,ಹರಿದ್ರಾವತಿ, ಸಂಪೆಕಟ್ಟೆ ಮೊದಲಾದ ಕಡೆ, ಸಾಗರ ತಾಲೂಕಿನ ಆವಿನ ಹಳ್ಳಿ ಮೊದಲಾದ ಕಡೆ ಅಕ್ರಮ ಮರಳು ಸಂಗ್ರಹ ಮತ್ತು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಜೆಸಿಬಿ ಟ್ಯಾಕ್ಟರ್ ಲಾರಿ ಸೇರಿದಂತೆ 50 ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು […]

Continue Reading

ದಶಕಗಳ ಕನಸಾಗಿದ್ದ ‘ಶಿವಮೊಗ್ಗ – ಶೃಂಗೇರಿ – ಮಂಗಳೂರು’ ನೂತನ ರೈಲು ಮಾರ್ಗ ಕುರಿತು ಸಂಸದರಿಂದ ಮತ್ತಷ್ಟು ಅಪ್ಡೇಟ್

ಒಟ್ಟು ಉದ್ದ: 332 ಕಿ.ಮೀ. ಅಂದಾಜು ವೆಚ್ಚ: ₹3,300 ಕೋಟಿ ನೇರ ಲಾಭ ಪಡೆಯುವ ಜಿಲ್ಲೆಗಳು: ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ. ಪ್ರಮುಖ ಸಂಪರ್ಕ ತಾಲೂಕುಗಳು: ಹೊಸನಗರ, ತೀರ್ಥಹಳ್ಳಿ, ಶೃಂಗೇರಿ ಹಾಗೂ ಕಾರ್ಕಳ.ಈ ರೈಲ್ವೆ ಮಾರ್ಗವು ಮಲೆನಾಡು ಮತ್ತು ಕರಾವಳಿಯ ನಡುವೆ ವಾಣಿಜ್ಯ ವ್ಯವಹಾರ, ಕೃಷಿ ಉತ್ಪನ್ನಗಳ ಸುಲಭ ಸಾಗಣೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಕ್ರಾಂತಿಯನ್ನೇ ಸೃಷ್ಟಿಸಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ನಮ್ಮ ಮಲೆನಾಡಿನ ಭಾಗದ ಜನರ ದೀರ್ಘಕಾಲದ […]

Continue Reading

ಶಿವಮೊಗ್ಗ | ಯಾರ ಭಯವಿಲ್ಲದೆ ಎಗ್ಗಿಲದೇ ಇಲ್ಲಿ ನಡೆಯುತ್ತಿದೆ ಅಕ್ರಮ ಮರಳು ದಂಧೆ..!?

ರಾತ್ರಿ ಹಗಲು ಎನ್ನದೆ ರಾಜ ರೋಷವಾಗಿ ಅಕ್ರಮ ಮಣ್ಣು ದಂದಧೆ ನಡೆಯುತ್ತಿದೆ ಎಂಬ ಆರೋಪವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜನಸಾಮಾನ್ಯರ ಆರೋಪ ಕೇಳಿಬರುತ್ತಿದೆ. ಕೆರೆಯ ಒಡಲನ್ನು ಬಗೆದು ಬರಿದಾಗಿಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಸಂಬಂಧ ಸೋಗನೆ ಗ್ರಾಮ ಪಂಚಾಯಿತಿ ಪಿಡಿಒ ಮೌನದ ಬಗ್ಗೆ ಸ್ಥಳೀಯರು ಆರೋಪಿಸುತ್ತಿದ್ದಾರೆ . ಒಂದಿಷ್ಟು ರಾಜಕಾರಣಿಗಳು ಸಹ ಈ ಅಕ್ರಮ ದಂಧೆಗೆ ಕೈಜೋಡಿಸಿರುವ ಬಗ್ಗೆ ಮಾಹಿತಿಯಾಗಿದೆ. ಅಧಿಕಾರಿಗಳಿಗೆ ಕರೆ ಮಾಡಿದರು ಕರೆ ಸ್ವೀಕರಿಸದೆ ಯಾವುದೇ […]

Continue Reading