ಮಧ್ಯಪ್ರದೇಶ | ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್, ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಜಿಲ್ಲಾ ಆಸ್ಪತ್ರೆಯ ಮಾಜಿ ಸಿವಿಲ್ ಸರ್ಜನ್ ಮನೋಜ್ ಶುಕ್ಲಾ ಅವರಿಗೂ ಶೋಕಾಸ್ ನೋಟಿಸ್ ನೀಡಲಾಗಿದ್ದು, ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಯ ಪ್ರಕಾರ, ಶುಕ್ಲಾ ಅವರ ವಿವರಣೆ ತೃಪ್ತಿಕರವಾಗಿಲ್ಲದಿದ್ದರೆ ಕಠಿಣ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.ಡಿಸೆಂಬರ್ 16 ರಂದು, ಸತ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಆರು ಮಕ್ಕಳು ಎಚ್ಐವಿ ಸೋಂಕಿತ ರಕ್ತವನ್ನು ಪಡೆದ ನಂತರ ಗುಣಪಡಿಸಲಾಗದ ಥಲಸ್ಸೆಮಿಯಾ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮಕ್ಕಳಲ್ಲಿ ಒಬ್ಬರ ಪೋಷಕರು ಸಹ ಇದರಿಂದ ಬಳಲುತ್ತಿದ್ದರು.ಈ ಎಲ್ಲಾ […]

Continue Reading

ತುಮಕೂರು | ರಿಯಲ್ ಎಸ್ಟೇಟ್ ಉದ್ಯಮಿಯಿಂದ ವ್ಯಕ್ತಿ ಕೊಲೆ

ಈ ವೇಳೆ ಜಮೀನಿನ ದಾಖಲೆ ಸಮಸ್ಯೆ ಕಾರಣ ಸರಿಪಡಿಸಿ ಮಾರಲು ಮೂರು ವರ್ಷ ತಡವಾಯಿತು.2018 ರಲ್ಲಿ ಸಮಸ್ಯೆ ಬಗೆಹರಿದ ನಂತರ ನಾರಾಯಣ ಸ್ವಾಮಿ ಅವರ ಮಧುವನ್ ಜಮೀನು ಮಾರಲು ನಿರಾಕರಿಸಿದರು. ಹೀಗಾಗಿ ಜಮೀನು ವಿಚಾರವಾಗಿ ಕಳೆದ 7 ವರ್ಷಗಳಿಂದ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.ಈ ಸಂದರ್ಭದಲ್ಲಿ ತೋಟಕ್ಕೆ ಬಂದಿದ್ದ ಮಹೇಶ್ ಹಾಗೂ ಶಫಿ ನಡುವೆ ಮಧುವನ್ ಜೊತೆ ಮಾತಿಗೆ ಮಾತು ಬೆಳೆದು ತೋಟದಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳಂಬೆಳ್ಳ ಪೊಲೀಸ್ […]

Continue Reading

ಬೆಳಗಾವಿ | ಸೊರಬದ ‘ಜನಧ್ವನಿ’ ; ನೇರ ಸಂವಾದ ನಡೆಸಿದ ಸಚಿವರು

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]

Continue Reading

ಶಿವಮೊಗ್ಗ | ಮಹಿಳೆಗೆ 2.35 ಲಕ್ಷ ರೂ. ಸೈಬರ್ ವಂಚನೆ

ವಂಚಕರ ಮಾತನ್ನು ನಂಬಿದ ಮಹಿಳೆಯು, ಅವರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಕಳೆದ ಡಿಸೆಂಬರ್ 10 ರಿಂದ ಡಿಸೆಂಬರ್ 12 ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 2,35,000 ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ನಂತರವೂ ಪಾರ್ಸಲ್ ಬಾರದೇ ಇದ್ದಾಗ ಮತ್ತು ಕರೆ ಮಾಡಿದವರು ಸಂಪರ್ಕಕ್ಕೆ ಸಿಗದಿದ್ದಾಗ ತಾನು ಮೋಸ ಹೋಗಿರುವುದು ಮಹಿಳೆಗೆ ಗೊತ್ತಾಗಿದೆ. ತಮಗೆ ವಂಚಿಸಿದವರನ್ನು ಪತ್ತೆ ಹಚ್ಚಿ, ಕಳೆದುಕೊಂಡ ಹಣವನ್ನು ವಾಪಸ್ ಕೊಡಿಸಬೇಕೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ […]

Continue Reading

ಧರ್ಮಸ್ಥಳ ಪ್ರಕರಣ ; ಶಿವಮೊಗ್ಗ ಜೈಲಿನಿಂದ ಬುರುಡೆ ಚಿನ್ನಯ್ಯ ಬಿಡುಗಡೆ

ಬುಧವಾರ ಸಂಜೆಯೇ ಕಾರಾಗೃಹಕ್ಕೆ ಕೋರ್ಟ್​ ಆದೇಶ ಬಂದಿತ್ತು.‌ ಇದರಿಂದ ಇಂದು ಬೆಳಗ್ಗೆ ಜೈಲಿನಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ. ಈತ‌ ಪ್ರತಿ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ‌ ಹಾಕಬೇಕು.‌ ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ವಿಧಿಸಿದೆ.

Continue Reading

NDA ಮೈತ್ರಿಯಲ್ಲಿ ಬಿರುಕು ; BJP ನಿರ್ಧಾರದ ಬಗ್ಗೆ TDP ಅಸಮಾಧಾನ

MGNREGA ಅನ್ನು ಎರಡು ದಶಕಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು ಖಾತರಿಪಡಿಸಲು ಬಳಸಲಾಗುತ್ತಿದೆ.ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ರಾಜ್ಯಗಳು ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವಾಗಲೂ ಗ್ರಾಮೀಣ ಪ್ರದೇಶದ ಜನರಿಗೆ ಕೌಶಲ್ಯರಹಿತ ಕೆಲಸವನ್ನು ಖಾತರಿಪಡಿಸುವ ಯೋಜನೆಯ ಯೋಜಿತ ಪರಿಷ್ಕರಣೆ ಬಂದಿದೆ. ಉಚಿತ ಕೊಡುಗೆಗಳು ರಾಜ್ಯಗಳ ಖಜಾನೆಯನ್ನು ಬರಿದಾಗಿಸುತ್ತಿವೆ, ಹಲವಾರು ಅಧ್ಯಯನಗಳು ಅವುಗಳ ಆರ್ಥಿಕ ಆರೋಗ್ಯದ ಬಗ್ಗೆ ಎಚ್ಚರಿಸಿವೆ.MANREGA ಹೆಸರು, ಸ್ವರೂಪ ಬದಲಾವಣೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದು “ಮಹಾತ್ಮ ಗಾಂಧಿಯವರ […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಬಿಜೆಪಿ ಕಚೇರಿ ಮುತ್ತಿಗೆ ಯತ್ನ ; ಪೊಲೀಸರಿಂದ ತಡೆ

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಹೆಚ್.ಸಿ. ಯೋಗೀಶ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಎಸ್.ಕೆ. ಮರಿಯಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದ್ದರು.

Continue Reading