ದಶಕಗಳ ಕನಸಾಗಿದ್ದ ‘ಶಿವಮೊಗ್ಗ – ಶೃಂಗೇರಿ – ಮಂಗಳೂರು’ ನೂತನ ರೈಲು ಮಾರ್ಗ ಕುರಿತು ಸಂಸದರಿಂದ ಮತ್ತಷ್ಟು ಅಪ್ಡೇಟ್

ಒಟ್ಟು ಉದ್ದ: 332 ಕಿ.ಮೀ. ಅಂದಾಜು ವೆಚ್ಚ: ₹3,300 ಕೋಟಿ ನೇರ ಲಾಭ ಪಡೆಯುವ ಜಿಲ್ಲೆಗಳು: ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ. ಪ್ರಮುಖ ಸಂಪರ್ಕ ತಾಲೂಕುಗಳು: ಹೊಸನಗರ, ತೀರ್ಥಹಳ್ಳಿ, ಶೃಂಗೇರಿ ಹಾಗೂ ಕಾರ್ಕಳ.ಈ ರೈಲ್ವೆ ಮಾರ್ಗವು ಮಲೆನಾಡು ಮತ್ತು ಕರಾವಳಿಯ ನಡುವೆ ವಾಣಿಜ್ಯ ವ್ಯವಹಾರ, ಕೃಷಿ ಉತ್ಪನ್ನಗಳ ಸುಲಭ ಸಾಗಣೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಕ್ರಾಂತಿಯನ್ನೇ ಸೃಷ್ಟಿಸಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ನಮ್ಮ ಮಲೆನಾಡಿನ ಭಾಗದ ಜನರ ದೀರ್ಘಕಾಲದ […]

Continue Reading

ಶಿವಮೊಗ್ಗ | ಯಾರ ಭಯವಿಲ್ಲದೆ ಎಗ್ಗಿಲದೇ ಇಲ್ಲಿ ನಡೆಯುತ್ತಿದೆ ಅಕ್ರಮ ಮರಳು ದಂಧೆ..!?

ರಾತ್ರಿ ಹಗಲು ಎನ್ನದೆ ರಾಜ ರೋಷವಾಗಿ ಅಕ್ರಮ ಮಣ್ಣು ದಂದಧೆ ನಡೆಯುತ್ತಿದೆ ಎಂಬ ಆರೋಪವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜನಸಾಮಾನ್ಯರ ಆರೋಪ ಕೇಳಿಬರುತ್ತಿದೆ. ಕೆರೆಯ ಒಡಲನ್ನು ಬಗೆದು ಬರಿದಾಗಿಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಸಂಬಂಧ ಸೋಗನೆ ಗ್ರಾಮ ಪಂಚಾಯಿತಿ ಪಿಡಿಒ ಮೌನದ ಬಗ್ಗೆ ಸ್ಥಳೀಯರು ಆರೋಪಿಸುತ್ತಿದ್ದಾರೆ . ಒಂದಿಷ್ಟು ರಾಜಕಾರಣಿಗಳು ಸಹ ಈ ಅಕ್ರಮ ದಂಧೆಗೆ ಕೈಜೋಡಿಸಿರುವ ಬಗ್ಗೆ ಮಾಹಿತಿಯಾಗಿದೆ. ಅಧಿಕಾರಿಗಳಿಗೆ ಕರೆ ಮಾಡಿದರು ಕರೆ ಸ್ವೀಕರಿಸದೆ ಯಾವುದೇ […]

Continue Reading

ಭದ್ರಾವತಿ | ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಬೈಕ್ ಸವಾರ..!

ತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಸಿಎಂ ಸಿದ್ದರಾಮಯ್ಯರಿಂದ ರಾಜೀನಾಮೆ ನಿರ್ಧಾರ ಘೋಷಣೆ..!

ಬ್ರೇಕ್​ಫಾಸ್ಟ್​ ಸಭೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಚರ್ಚೆ ನಡೆಯಿತು. ಸುಗಮ ಅಧಿಕಾರ ಹಸ್ತಾಂತರ ನಿಟ್ಟಿನಲ್ಲಿ, ಒಗ್ಗಟ್ಟಿನ ಸಂದೇಶ ಸಾರಲು ಹಾಗೂ ಪರಸ್ಪರ ವಿಶ್ವಾಸ ಮೂಡಿಸಲು ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಆಯೋಜನೆಯಾಗಿತ್ತು.ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್​, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಇತರರು ಭಾಗವಹಿಸಿದ್ದರು. ಸಚಿವರ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಸಿದ್ದರಾಮಯ್ಯ ಪ್ರಕಟಿಸಿದರು. ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆದ ಸಭೆಯ […]

Continue Reading

ಭದ್ರಾವತಿ | ಭೀಕರ ಅಪಘಾತದಲ್ಲಿ ಓರ್ವ ಮೃತ್ಯು

ಕಾರು ವೇಗವಾಗಿ ಮರಕ್ಕೆ ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. ಕಾರಿನ ಎಂಜಿನ್ ಮತ್ತಿತರೆ ಭಾಗಗಳು ಮುರಿದು ಹೊರ ಬಂದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

ದೀದಿಗೆ ಬಿಗ್ ಶಾಕ್! ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಬರಾಸತ್ ಕ್ಷೇತ್ರದ ಟಿಎಂಸಿ ಸಂಸದೆಯಾದ ಕಾಕೋಲಿ ಘೋಷ್ ದಸ್ತಿದಾರ್ ಮತ್ತು ಇನ್ನೂ ಸುಮಾರು ಆರು ಟಿಎಂಸಿ ಶಾಸಕರು ರಾಜ್ಯದ ಮುಖ್ಯಮಂತ್ರಿಯಾದ ಸುವೇಂದು ಅಧಿಕಾರಿ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ. ಇದರ ನಂತರ ಪಕ್ಷದೊಳಗೆ ಉದ್ವಿಗ್ನತೆ ಹೆಚ್ಚಾಗಿದೆ. ಕಾಕೋಲಿ ಅವರನ್ನು ಟಿಎಂಸಿ ಲೋಕಸಭೆಯ ಮುಖ್ಯ ಸಚೇತಕರ ಸ್ಥಾನದಿಂದ ತೆಗೆದುಹಾಕಲಾಗಿದೆ. ಕೆಲವೇ ದಿನಗಳಲ್ಲೇ ಕೇಂದ್ರ ಸರ್ಕಾರ ಅವರಿಗೇ ವೈ-ಕೆಟಗರಿ ಭದ್ರತೆ ನೀಡಿದೆ. ಇದು ರಾಜಕೀಯ ವಲಯದಲ್ಲಿ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಪ್ರಸ್ತುತ, ಪಶ್ಚಿಮ ಬಂಗಾಳದಿಂದ ಟಿಎಂಸಿ 29 […]

Continue Reading

ಎಸ್. ಐ. ಆರ್ | ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್..!

ಎಸ್‌ಐಆ‌ರ್ ಅನ್ನು ಚಲಾಯಿಸುವ ಮೂಲಕ ಚುನಾವಣಾ ಆಯೋಗವು ಶಾಸನಬದ್ಧ ಅಧಿಕಾರಗಳ ಹೊರಗೆ ಕಾರ್ಯನಿರ್ವಹಿಸಿಲ್ಲ ಎಂದು ಪೀಠ ಗಮನಿಸಿತು. ‘ಸಾಮಾನ್ಯವಾಗಿ ನಡೆಸುವುದಕ್ಕಿಂತ ಭಿನ್ನವಾಗಿರುವುದರಿಂದ ಇದನ್ನು ಅಲ್ಮಾ ವೈರ್‌ಗಳು ಎಂದು ಹೇಳಲಾಗುವುದಿಲ್ಲ’ ಎಂದು ನ್ಯಾಯಾಲಯ ಗಮನಿಸಿದೆ. “ಎಸ್‌ಐಆರ್ ಸಾಧಿಸಲು ಬಯಸುವ ಉದ್ದೇಶವು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಸಾಂವಿಧಾನಿಕ ಗುರಿಯೊಂದಿಗೆ ನೇರ ಸಂಬಂಧ ಹೊಂದಿದೆ ಎಂದು ನಾವು ಅಷ್ಟೇ ತೃಪ್ತರಾಗಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Continue Reading