ಶಿವಮೊಗ್ಗ | ಎಸ್ ಐ ಆರ್ ವೇಳಾಪಟ್ಟಿ ಆ.8 ರವರೆಗೆ ವಿಸ್ತರಣೆ, ಅವಕಾಶ ಸದುಪಯೋಗ ಪಡಿಸಿಕೊಳ್ಳಿರಿ : ಜಿ. ಪಂ ಸಿಇಒ ಹೇಮಂತ್ ಎನ್

ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಮಾಹಿತಿಗಳನ್ನು ನೀಡಿದ ಅವರು, ಮತದಾರರ ನೋಂದಣಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜುಲೈ 29 ರಿಂದ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.2002 ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ, ನಿಮ್ಮ ಕುಟುಂಬದ ಸದಸ್ಯರ ಹೆಸರು ಇದ್ದಲ್ಲಿ ಅವರ ಸೂಕ್ತ ದಾಖಲೆಗಳನ್ನು ನೀಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಕುಟುಂಬಸ್ಥರ ಹೆಸರು 2002 ರ ಪಟ್ಟಿಯಲ್ಲಿ ಇಲ್ಲದಿದ್ದರೂ ಆತಂಕಪಡುವ ಅಗತ್ಯವಿಲ್ಲ. ತಹಸೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆದಾಗ […]

Continue Reading

ಅಪರಿಚಿತರಿಂದ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ವಂಚನೆ!

ದೂರುದಾರರು ಜೂನ್ 18, 2026 ರಂದು ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಗ್ರಾಮ್ ಬಳಸುತ್ತಿದ್ದಾಗ F-85 Growth Investing ಎಂಬ ವಾಟ್ಸ್‌ಆಪ್ ಗ್ರೂಪ್‌ಗೆ ಅವರ ನಂಬರ್ ಆ್ಯಡ್ ಆಗಿರುವ ಬಗ್ಗೆ ನೋಟಿಫಿಕೇಷನ್ ಬಂದಿತ್ತು. ವಾಟ್ಸ್‌ಆಪ್ ತೆರೆದು ನೋಡಿದಾಗ, ತಾವು Upstox Securities Pvt Ltd’ ಹಾಗೂ KKR & Co. Inc ಎಂಬ ಟ್ರೇಡಿಂಗ್ ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ತಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಅತಿ ಹೆಚ್ಚು ಲಾಭಾಂಶ ಮಾಡಿಕೊಡುವುದಾಗಿ ಆಮಿಷ ಒಡ್ಡಿದ್ದರು. ವಂಚಕರ ಮಾತುಗಳನ್ನು ನಿಜವೆಂದು ನಂಬಿದ […]

Continue Reading

ಹುಬ್ಬಳ್ಳಿ | ಬಸ್ಸಿನಲ್ಲೇ ಶಿಕ್ಷಕ ಹೃದಯಾಘಾತದಿಂದ ದುರ್ಮರಣ..!

ಶಿಕ್ಷಕ ಸತೀಶ್ ಅವರು ಕಾರ್ಯ ನಿಮಿತ್ತ ಕಲಬುರಗಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದರು. ಆದರೆ, ಹುಬ್ಬಳ್ಳಿ ಪಕ್ಕದ ಶಿರಗುಪ್ಪಿ ಬಳಿ ಅಸ್ವಸ್ಥತೆ ರೀತಿ ಸೀಟಿನಲ್ಲಿ ಕುಳಿತಿರುವುದನ್ನು ಗಮನಿದ ನಿರ್ವಾಹಕ ಎಂ.ಹೆಚ್. ರಿತ್ತಿ ಎಂಬುವರು ತಕ್ಷಣ ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ. ಆದರೆ, ಆಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ಕೆ‌ಎಂಸಿಆರ್ಐಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಆಗ ಬಸ್ ಚಾಲಕ ಎ. ಎ. ನವಲಗುಂದ ನೇರವಾಗಿ ಬಸ್‌ ಅನ್ನೇ ಕೆ‌ಎಂಸಿಆರ್ಐಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ, ದುರದೃಷ್ಟವಶಾತ್ ಶಿಕ್ಷಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

Continue Reading

ಶಿವಮೊಗ್ಗ | ಫೇಸ್‌ಬುಕ್‌ನ ಜಾಹೀರಾತು ನಂಬಿ ಲಕ್ಷಾಂತರ ರೂಪಾಯಿ ವಂಚನೆಗೋಳಗಾದ ವ್ಯಕ್ತಿ!

ಇದೇ ಸಮಯವನ್ನು ಬಳಸಿಕೊಂಡು ಮಾರ್ಕೆಟಿಂಗ್‌ಗೆ ಇಳಿದ ವಂಚಕರು, ನಿಮ್ಮ ಹಳೆ ನೋಟಿಗೆ ನಾವು ಬರೋಬ್ಬರಿ 90,00,000 ರೂಪಾಯಿ. ಮೌಲ್ಯ ನಿಗದಿ ಮಾಡಿದ್ದೇವೆ ಎಂದು ಆಸೆ ಹುಟ್ಟಿಸಿದ್ದಾರೆ. ಅಷ್ಟೇ ಅಲ್ಲದೆ, ಇದಾದ ನಂತರ ಹಣ ಕೀಳುವ ಪ್ಲಾನ್ ಮಾಡಿದ್ದಾರೆ. ಅದೇನೆಂದರೆ, ನಾವು ನಿಗದಿಪಡಿಸಿದ ಹಣ ನಿಮ್ಮ ಕೈ ಸೇರಬೇಕೆಂದರೆ ಪ್ರೊಸೆಸಿಂಗ್ ಚಾರ್ಜ್ 750ರೂಪಾಯಿ. ಪಾವತಿಸುವಂತೆ ತಿಳಿಸಿದ್ದಾರೆ. ಅದರಂತೆ ದೂರುದಾರರು 17-06-2026 ರಂದು ವಂಚಕರು ಕಳುಹಿಸಿದ ಸ್ಕ್ಯಾನರ್‌ಗೆ 750 ರೂಪಾಯಿ. ಹಣ ಪಾವತಿಸಿದ್ದು, ನಂತರದಲ್ಲಿ ಹಣ ಪಡೆಯಲು ವಿವಿಧ ಟ್ಯಾಕ್ಸ್ […]

Continue Reading

ಫಿಫಾ ವಿಶ್ವಕಪ್ 2026 : ಸ್ಪೇನ್ ವಿಶ್ವ ಚಾಂಪಿಯನ್!

ಗೆಲುವು ತಂದುಕೊಟ್ಟ ಏಕೈಕ ಗೋಲು: ನಿಯಮಿತ 90 ನಿಮಿಷಗಳಲ್ಲಿ ಯಾವುದೇ ತಂಡಕ್ಕೂ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಪಂದ್ಯ ಹೆಚ್ಚುವರಿ ಸಮಯಕ್ಕೆ ಸಾಗಿದ ಬಳಿಕ 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ಸ್ಪೇನ್ ಪರ ನಿರ್ಣಾಯಕ ಗೋಲು ಬಾರಿಸಿದರು. ನಿಕೊ ವಿಲಿಯಮ್ಸ್ ನೀಡಿದ ಹೆಡರ್ ಪಾಸ್ ಅನ್ನು ಟೊರೆಸ್ ಜಾಲಕ್ಕೆ ಸೇರಿಸಿ ಸ್ಪೇನ್‌ಗೆ ಅಮೂಲ್ಯ ಮುನ್ನಡೆ ತಂದುಕೊಟ್ಟರು. ಕೊನೆಯ ಕ್ಷಣದವರೆಗೂ ಅರ್ಜೆಂಟೀನಾ ಸಮಬಲ ಸಾಧಿಸಲು ಪ್ರಯತ್ನಿಸಿದರೂ, ಸ್ಪೇನ್‌ನ ಸಂಘಟಿತ ರಕ್ಷಣೆಯನ್ನು ಭೇದಿಸಲು ಸಾಧ್ಯವಾಗಲಿಲ್ಲ. ಈ ಫೈನಲ್ ಅನ್ನು ಫುಟ್‌ಬಾಲ್ ದಿಗ್ಗಜ […]

Continue Reading

ಶಿವಮೊಗ್ಗ | ಶಂಕರರ ವಿರುದ್ಧ ಅವಹೇಳನಕಾರಿ ಕಮೆಂಟ್ ; ವೆಬ್ ಸೈಟ್ ಗಳ ವಿರುದ್ಧ ಕಾನೂನು ಕ್ರಮವಾಗಲಿ : ಶ್ರೀಶಂಕರ ಚೈತನ್ಯ ವೇದಿಕೆ ಆಗ್ರಹ..!

ಯಾರು ಜಗತ್ತಿನ ಸತ್ಯಮಾರ್ಗವನ್ನು ತೋರಿಸಿ ಧರ್ಮವನ್ನು ರಕ್ಷಿಸಿದರೋ ಅವರನ್ನೇ ನಿಂದಿಸುವುದು ಯಾರಿಗೂ ಶೋಭೆ ತರುವಂಥಹದ್ದಲ್ಲ. ಅದೈತ ಸಿದ್ಧಾಂತದ ಪ್ರತಿಪಾದಕರು ಅಸಹಾಯಕರಲ್ಲ. ಶ್ರೀಶಂಕರರು ಹಾಗೂ ಕ್ಷೇತ್ರಗಳ ಬಗ್ಗೆ ಹಗುರವಾಗಿ ಮಾತನಾಡಬಾರದು. ಅವರವರ ತತ್ವ ಸಿದ್ಧಾಂತವನ್ನು ಧರ್ಮಾನುಸಾರ ಅನುಸರಿಸಸಬೇಕೆಂದರು.

Continue Reading

ಶಿವಮೊಗ್ಗ | ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಜೆಡಿಎಸ್ ಕಾರ್ಯಕರ್ತರು ಶ್ರದ್ಧಾಂಜಲಿ

ಸಭೆಯಲ್ಲಿ ಜಿಲ್ಲಾ ಮತ್ತು ನಗರ ಘಟಕದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ದಿವಂಗತರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಲಾಯಿತು. ಶಿವಮೊಗ್ಗ ನಗರ ಜೆಡಿಎಸ್ ನಿಂದ ಇಂದು ಮಾತೃಶ್ರೀ ಅಮ್ಮ ಚೆನ್ನಮ್ಮದೇವೇಗೌಡರವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಮಾತೃಶ್ರೀ ಅಮ್ಮ ಚೆನ್ನಮ್ಮನವರು ನಮ್ಮನ್ನು ಅಗಲಿದ್ದರೂ, ಅವರ ಪ್ರೀತಿ, ಮಮತೆ ಮತ್ತು ಆದರ್ಶಗಳು ಸದಾ ನಮ್ಮ ಹೃದಯದಲ್ಲಿ ಜೀವಂತವಾಗಿರುತ್ತವೆ.ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುವ ಮೂಲಕ ನಗರ ಜೆಡಿಎಸ್ ಶ್ರದ್ದಾಂಜಲಿ ಅರ್ಪಿಸಿದ್ದಾರೆ. ಹಾಗೂ ಕುಟುಂಬ ಸದಸ್ಯರು […]

Continue Reading

ತಮ್ಮ ತಾಯಿಯನ್ನು ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ : ಭಾವುಕ ಟ್ವೀಟ್‌ ಮಾಡಿದ ಕುಮಾರಸ್ವಾಮಿ..!

ಗಂಡ ಮಾಜಿ ಪಿಎಂ, ಒಬ್ಬ ಮಗ ಮಾಜಿ ಸಿಎಂ, ಇನ್ನೊಬ್ಬ ಮಗ ಮಾಜಿ ಸಚಿವ. ಇಡೀ ರಾಜಕೀಯ ನಾಯಕರನ್ನು ತನ್ನ ಅಕ್ಕಪಕ್ಕದಲ್ಲೇ ಇರಿಸಿಕೊಂಡರೂ ಚೆನ್ನಮ್ಮ ದೇವೇಗೌಡರು ಹೊರಗೆ ಕಾಣಿಸಿಕೊಳ್ಳುತ್ತಿದ್ದದ್ದು ಬಹಳ ವಿರಳ. ದೇವೇಗೌಡರ ಜೊತೆ ಒಮ್ಮೊಮ್ಮೆ ಮಗ ಕುಮಾರಸ್ವಾಮಿ ಜೊತೆ ಫೋಟೋದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಎತ್ತಿ ಆಡಿಸಿದ ಹಿರಿಯ ಜೀವ ಅದು. ಎಚ್‌ಡಿ ದೇವೇಗೌಡರ ಜೊತೆ 72 ವರ್ಷಗಳ ತುಂಬು ಸಂಸಾರ ನಡೆಸಿದ್ದ ಚೆನ್ನಮ್ಮ ಶನಿವಾರ ಸಂಜೆ 4 ಗಂಟೆಗೆ ವಿಧಿವಶರಾದರು.

Continue Reading