ಕೊಲೆ ಆರೋಪ ; ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ

ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ಪೊಲೀಸ್ ತಂಡ ಹಾಗೂ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಶಾಸಕರು ಬರುತ್ತಿದ್ದಂತೆಯೇ ವಶಕ್ಕೆ ಪಡೆಯಲು ಟರ್ಮಿನಲ್ 1ರ ಬಳಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಎಸ್ಆರ್ಪಿ (KSRP) ತುಕಡಿಗಳನ್ನು ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು. ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ […]

Continue Reading

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್​ ಪಂದ್ಯಕ್ಕೆ ಸಿಕ್ತು ಸರ್ಕಾರದ ಗ್ರೀನ್​ ಸಿಗ್ನಲ್​

ಗುರುವಾರ ಬೆಳಗ್ಗೆ ವಿಧಾನಸೌಧದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಸಭೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಜಿಬಿಎ ಆಯುಕ್ತ ಮಹೇಶ್ವರ್ ರಾವ್, ಗೃಹ ಇಲಾಖೆ ಕಾರ್ಯದರ್ಶಿ ಕೆ.ವಿ.ಶರತ್‌ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕೆಎಸ್‌ಸಿಎ ಕಾರ್ಯದರ್ಶಿ ಹಾಗೂ ಆರ್‌ಸಿಬಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪಂದ್ಯ ನಡೆಸಲು ಸಹಮತ […]

Continue Reading

ಶಿವಮೊಗ್ಗ | ಗಾಜನೂರು ಬಳಿ ಭೀಕರ ಕೊಲೆ

ಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Continue Reading

ಹಂಪಿ ಉತ್ಸವಕ್ಕೆ ಇಂದು ಸಿಎಂ ಚಾಲನೆ

ಕಲೆ, ಸಾಹಿತ್ಯ, ಸಂಗೀತ ಸಂಗಮವಾಗಿದ್ದ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸ್ಮರಿಸಿಕೊಳ್ಳುವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಜತನದಿಂದ ಮುಂದುವರಿಸುವ ಉದ್ದೇಶದಿಂದ ಜರುಗುತ್ತಿರುವ ಹಂಪಿ ಉತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಇಂದಿನಿಂದ ಮೂರು ದಿನಗಳ ಕಾಲ ಐತಿಹಾಸಿಕ ಹಂಪಿ ಉತ್ಸವ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವ ನಡೆಯಲಿದೆ.ಹಂಪಿ ಉತ್ಸವ ಉದ್ಘಾಟನೆಯನ್ನ ನಾಡದೊರೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಶಿವರಾಜ್ ಕುಮಾರ್, ಅಶ್ವಿನಿ ಪುನಿತ್ ರಾಜ್ ಕುಮಾರ್, ಗಣೇಶ ಸೇರಿದಂತೆ ನಟ, ನಟಿಯರು ಭಾಗಿಮೂರು ದಿನಗಳ ಕಾಲ […]

Continue Reading

ಬೆಳಗಾವಿ | ಅಂಗಾಂಗ ದಾನಕ್ಕೆ ವಾಗ್ದಾನ ಮಾಡುವ ಮೂಲಕ ಮಾದರಿಯಾದ ನವಜೋಡಿ

ಅಂಗಾಂಗ ದಾನದ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿರುವುದು ಸಾವಿನ ನಂತರ ಮಣ್ಣಲ್ಲಿ ಮಣ್ಣಾಗುವ ದೇಹ, ಹಲವು ಜನರಿಗೆ ಉಪಯೋಗಕ್ಕೆ ಬರಲಿ ಎಂದು ಮದುವೆ ದಿನವೇ ಅಂಗಾಂಗ ದಾನದ ಪ್ರತಿಜ್ಞೆಗೈದು, ಅದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರದ ಆರೋಗ್ಯ ಇಲಾಖೆ ವೆಬ್​ಸೈಟಿನಲ್ಲಿ ನೋಂದಣಿ ಕಾರ್ಯ ಪೂರ್ಣ ಮಾಡಿದ್ದಾರೆ.

Continue Reading

ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಪ್ರತಿಭಟನೆ ; ಜೇಬು ತುಂಬಿಸಿಕೊಳ್ಳುವ ಯೋಜನೆ ಎಂದ ಎ.ಟಿ. ರಾಮಸ್ವಾಮಿ

ಪ್ರೊ. ಬಿ ಎಂ. ಕುಮಾರಸ್ವಾಮಿ ಮಾತನಾಡಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಅದರ ಅಧಿಕಾರಿ ಪ್ರಣೀತಾ ಕೌಲ್ ನೀಡಿದ ವರದಿಯಲ್ಲಿ ಈ ಭಾಗದಲ್ಲಿ ಸಿಂಗಳಿಕ, ಮುಂಗಟ್ಟೆ ಹೆಚ್ಚು ವಾಸಿಸುತ್ತಿವೆ. ಇದರಿಂದ ಇಲ್ಲಿ ಅಭಿವೃದ್ಧಿ ಸಲ್ಲದು ಎಂದು ವರದಿ ನೀಡಿದ್ದರೂ, ರಾಜ್ಯದ ಅರಣ್ಯ ಅಧಿಕಾರಿ ಸೆಂಥಿಲ್‌ಕುಮಾರ್, ಇಲ್ಲಿ ಯೋಜನೆಯಿಂದ ಯಾವುದೇ ಪ್ರ್ರಾಣಿ-ಪಕ್ಷಿಗೆ ಸಮಸ್ಯೆಯಾಗುವುದಿಲ್ಲ. ಈ ಯೋಜನೆ ಜಾರಿಮಾಡಬಹುದು ಎಂದಿರುವುದು ದುರಂತದ ವಿಷಯ ಎಂದರು.

Continue Reading

ಶಿವಮೊಗ್ಗ | ಮಹಿಳೆಯರ, ಮಕ್ಕಳ ಅನೈತಿಕ ಸಾಗಾಣಿಕೆ ದುರದೃಷ್ಟಕರ : ನ್ಯಾ. ಸಂತೋಷ್‌ಎಂ.ಎಸ್

ಸಾಮಾನ್ಯ ಜನರ ಆಸೆ-ಆಕಾಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು. ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ ೨೦೦ಕ್ಕೂ ಹೆಚ್ಚಿನ ಫೋಕ್ಸೋ ಮತ್ತು ೫೦ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ […]

Continue Reading

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ರಾಹುಲ್ ಗಾಂಧಿ ಅವರು ಜಾರ್ಜ್ ಸೊರೊಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್ ಮತ್ತು ಯುಎಸ್ಐಐಡಿನಂತಹ ವಿದೇಶಿ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದು, ಭಾರತ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಬಗ್ಗೆ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ, ಸರ್ಕಾರ ರಾಷ್ಟ್ರೀಯ ಹಿತಾಸಕ್ತಿಗಳನ್ನು ಬಿಟ್ಟುಕೊಟ್ಟಿದೆ ಎಂದು ಆರೋಪಿಸಿದ್ದರು. ಈ ಭಾಷಣದ ಬೆನ್ನಲ್ಲೇ ನಿಲುವಳಿ ಸೂಚನೆ ಮಂಡನೆಯಾಗಿದೆ.ಇದು ಸಾಮಾನ್ಯ ಹಕ್ಕುಚ್ಯುತಿ ನಿರ್ಣಯಕ್ಕಿಂತ ಗಂಭೀರವಾದದ್ದು ಎಂದು ದುಬೆ ಹೇಳಿದ್ದಾರೆ.

Continue Reading

ಶರಾವತಿ ಪಂಪ್ಡ್ ಸ್ಟೋರೇಜ್‌ಗೆ ಕೇಂದ್ರ ಅರಣ್ಯ ಮಂತ್ರಾಲಯ ಒಪ್ಪಿಗೆ ನೀಡಿಲ್ಲ : ಕೇಂದ್ರ ಅರಣ್ಯ-ಪರಿಸರ ಸಚಿವ ಯಾದವ್ ಸ್ಪಷ್ಟನೆ

ಈ ಸಂದರ್ಭದಲ್ಲಿ ಕೇಂದ್ರ ಅರಣ್ಯ ಸಚಿವರು “ಫೆಡರಲ್ ವ್ಯವಸ್ಥೆಯಲ್ಲಿ ಕೇಂಧ್ರ-ರಾಜ್ಯ ಸರ್ಕಾರಗಳು ಕೆಲಸ ಮಾಡುತ್ತಿವೆ. ಪಶ್ಚಿಮ ಘಟ್ಟದ ನದೀ ಕಣಿವೆಗಳ ಉಳಿವಿಗೆ ಸರ್ಕಾರ ಮತ್ತು ಜನ ಪ್ರತಿನಿಧಿಗಳು ನಿರ್ಲಕ್ಷ್ಯ ಮಾಡಬಾರದು. ಭಾರೀ ಭೂಕುಸಿತ, ಜಲ ಸಂಕಷ್ಟದ ಇಂದಿನ ಸಂದರ್ಭದಲ್ಲಿ. ಸಹ್ಯಾದ್ರಿ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಶರಾವತಿ, ಕಾವೇರಿ, ಬೇಡ್ತಿ-ಅಘನಾಶಿನಿ, ಕಾಳಿ ಕಣಿವೆಗಳ ಅರಣ್ಯ, ಜೀವವೈವಿಧ್ಯ ಅತಿ ಅಮೂಲ್ಯ. ಎಂದು ಅಭಿಪ್ರಾಯ ಪಟ್ಟರು. ಪಶ್ಚಿಮ ಘಟ್ಟ ಉಳಿಸಿ ನಿಯೋಗದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮೀನುಗಾರಿಕಾ ಸಚಿವ ಮಂಕಾಳು […]

Continue Reading

ಶಿವಮೊಗ್ಗ | ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಭೆ

ಕುಮ್ಮಾರನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ, ಮೆಸ್ಕಾಂ, ಆರೋಗ್ಯ, ಆಹಾರ ಮತ್ತು ಪಡಿತರ ಇಲಾಖೆ ಸಮಸ್ಯೆಗಳನ್ನು ಬಗೆಹರಿಸಿದ ಶಾಸಕರು. ಈ ಒಂದು ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ಬಡವರ ಆಶಾಕಿರಣ ಯೋಜನೆಗೆ ಮಹತ್ವಪೂರ್ಣ ಅರ್ಥ ಕಲ್ಪಿಸಿದ್ದಾರೆ.

Continue Reading