ಸಿದ್ದರಾಮಯ್ಯ, ಡಿಕೆಶಿ ಜಂಟಿ ಸುದ್ದಿಗೋಷ್ಠಿ ; ಹೈಕಮಾಂಡ್ ಹೇಳಿದ್ದನ್ನೇ ಇಬ್ಬರು ಪಾಲಿಸುತ್ತೇವೆ

ಡಿಸೆಂಬರ್ 8 ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನದಲ್ಲಿ ವಿರೋಧ ಪಕ್ಷದವರನ್ನು ಸಮರ್ಥವಾಗಿ ಎದುರಿಸುತ್ತೇವೆ. ಬಿಜೆಪಿಯವರ ಸುಳ್ಳು ಅಪಪ್ರಚಾರಗಳನ್ನು ಸಮರ್ಥವಾಗಿ ಎದುರಿಸುತ್ತೇವೆ. ನಾವಿಬ್ಬರೂ ಅಧಿವೇಶನದಲ್ಲಿ ಸಮರ್ಥವಾಗಿ ಎದುರಿಸುತ್ತೇವೆ. ಅದಕ್ಕೆ ಬೇಕಾದ ತಂತ್ರ ಹೆಣೆದಿದ್ದೇವೆ ಎಂದು ಹೇಳಿದರು. ನಾವು 140 ಜನರಿದ್ದೇವೆ. ಅವರು ಇಬ್ಬರೂ ಸೇರಿದರೂ 80 ಆಗಬಹುದು. ಅದಕ್ಕಿಂತ ಜಾಸ್ತಿಯಾಗಲು ಸಾಧ್ಯವಿಲ್ಲ. ಅವರು ಏನೇ ಮಾಡಿದರೂ, ಏನೇ ಸುಳ್ಳು ಆರೋಪ ಮಾಡಿದರೂ ಸಮರ್ಥವಾಗಿ ಎದುರಿಸುತ್ತೇವೆ. ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಇಬ್ಬರೂ ಕೇಳುತ್ತೇವೆ. ಗೊಂದಲಗಳನ್ನು ತಿಲಿ ಮಾಡುವ ಕೆಲಸ […]

Continue Reading

ಉಡುಪಿ | ನವ (ಒಂಬತ್ತು) ಸಂಕಲ್ಪಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

ಲಕ್ಷ ಕಂಠ ಗೀತಾ ಪಾರಾಯಣದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಈ ವೇಳೆ ಪ್ರಧಾನಿ ಮೋದಿ ಕೂಡ ಗೀತಾ ಪಾರಾಯಣ ಪಠಣ ಮಾಡಿದರು. ಇದೆ ವೇಳೆ ದೇಶದ ನಾಗರಿಕರನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಕೆಳಕಂಡ 9 ಸಂಕಲ್ಪ ಮಾಡುವಂತೆ ಕರೆ ನೀಡಿದ್ದಾರೆ. ಮೊದಲ ಸಂಕಲ್ಪ, ಜಲಸಂರಕ್ಷಣೆ ಮಾಡುವುದು.ಎರಡನೇ ಸಂಕಲ್ಪ ಮರ ಬೆಳೆಸುವುದು, ತಾಯಿ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ. ಮೂರನೇ […]

Continue Reading

ಉಡುಪಿ | ಜಗದೋದ್ಧಾರನ ದರ್ಶನ ಪಡೆಯುವ ಮೂಲಕ, ಭಗವದ್ಗೀತೆಯ 15ನೇ ಅಧ್ಯಾಯ ಸ್ವತಃ ಪಠಿಸಿದ ಮೋದಿ

ದೇವರ ಪ್ರಸಾದ ವಿತರಣೆ ನಂತರ, ಮಠದ ಪ್ರಮುಖ ಧಾರ್ಮಿಕ ಯೋಜನೆಯಾದ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಇದಾದ ಬಳಿಕ ತೀರ್ಥಮಂಟಪದ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಠದ ಪರಂಪರಾ ಸಂಕೇತಗಳಿಗೆ ಗೌರವ ಸಲ್ಲಿಸಿದರು. ಭೇಟಿಯ ಸಂದರ್ಭದಲ್ಲಿ ಕನಕದಾಸರ ವಿಗ್ರಹಕ್ಕೆ ಹೂಮಾಲೆ ಅರ್ಪಿಸಿದ ಪ್ರಧಾನಿ ಮೋದಿ, ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದರು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೇರಿದಂತೆ ಮಠದ ವಿವಿಧ ಪೀಠಾಧೀಶರು ಪ್ರಧಾನಿಗೆ ಆಶೀರ್ವಚನ ನೀಡಿ, ತಿಲಕ ಹಾಗೂ ತುಳಸಿ […]

Continue Reading

ದಾವಣಗೆರೆ | ಹಣದ ಆಸೆಗೆ ‘ಚಿನ್ನ’ದಂತ ಕೆಲಸ ಕಳೆದುಕೊಂಡ ಪ್ರೊಬೇಷನರಿ ಪಿಎಸ್ಐ ಮತ್ತೋರ್ವ ಅಮಾನತು

ಇನ್ನು ಎ-2 ಆರೋಪಿ ಆಗಿರುವ ಪಿಎಸ್ಐ ಪ್ರವೀಣಕುಮಾರ್ ಅಮಾನತು ಮಾಡಿದ್ದೂ, ಇಲಾಖೆ ವಿಚಾರಣೆಗೆ ಆದೇಶ ನೀಡಿದ್ದಾರೆ. ಇಬ್ಬರು ಪಿಎಸ್ಐಗಳು ಮೂವರ ಜೊತೆ ಸೇರಿ ಆಭರಣ ತಯಾರಕನ ದರೋಡೆ ಮಾಡಿದ್ದರುಕಾರವಾರ ಮೂಲದ ಆಭರಣ ತಯಾರಕ ವಿಶ್ವನಾಥ್ ಬಳಿ 78.15 ಗ್ರಾಂ ಬಂಗಾರದ ಗಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದೂ, ನವೆಂಬರ್ 24ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಿಂದ ವಿಶ್ವನಾಥ್ ರನ್ನ ಕರೆದೊಯ್ದು ದರೋಡೆ ಮಾಡಿದ್ದರು. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Continue Reading

ತುಮಕೂರು | ಪುಡಿರೌಡಿಗಳಿಂದ ಲಾಂಗ್ ಹಿಡಿದು ಅಟ್ಟಹಾಸ

ಕೆಂಪನಹಳ್ಳಿ ಗ್ರಾಮದಲ್ಲಿರುವ ಬಾರ್ ವೊಂದಕ್ಕೆ ಪಾರ್ಟನರ್ ಶಿಪ್ ನಲ್ಲಿ ಬಾರ್ ಮಾಲೀಕನಾಗಿರುವ ಆರೋಪಿ ಮಂಜುನಾಥ್. ಆರೋಪಿ ಮಂಜುನಾಥ್ ಬಾರ್ ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್. ಕೇವಲ ಮೂರು ತಿಂಗಳ ಹಿಂದಷ್ಟೇ ಓಪನ್ ಆಗಿದ್ದ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ಆಗಿತ್ತು. ಈ ಭಾಗದಲ್ಲಿ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಪ್ರಾರಂಭವಾದ ಕಾರಣ ಆರೋಪಿ ಮಂಜುನಾಥ್ ಅವರ ಬಾರ್ ಕಡೆಗೆ ಗಿರಾಕಿಗಳು ಬಾರದೆ ಬಣ ಕೊಡುವಂತಾಗಿತ್ತು. ಇದರಿಂದ ಬಾರ್ ಬ್ಯುಸಿನೆಸ್ […]

Continue Reading

ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ ಸೇರಿದಂತೆ ಹಲವರ ವಿರುದ್ಧ ಅಶ್ಲೀಲ ಹಾಡು ರಚಿಸುತ್ತಿದ್ದವನ ಮೇಲೆ ಬಿತ್ತು ಕೇಸ್‌

ಈ ವಿಡಿಯೋಗಳು ಲಕ್ಷಾಂತರ Views ಪಡೆಯುತ್ತಿದ್ದವು. ನೆಟ್ಟಿಗರು ಈತನ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. jewinsonlewis ಎಂಬಾತ ತನ್ನ ಇನಸ್ಟಾಗಾಮ್ ಖಾತೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ವೀಡಿಯೋ, ಹಾಡು ಹಾಗೂ ಸಂದೇಶಗಳನ್ನು ಹಾಕಿರುವುದು ರಾಜ್ಯ ಮಹಿಳಾ ಆಯೋಗದ ಗಮನಕ್ಕೆ ಬಂದಿರುತ್ತದೆ. ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದು, ಹೆಣ್ಣಿನ ಮಾನ ಹಾಗೂ ಪ್ರಾಣವನ್ನು ಕಾಪಾಡುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಹೆಣ್ಣುಮಕ್ಕಳ ಬಗ್ಗೆ ಈ ರೀತಿ […]

Continue Reading

ಭಾರತದ ಸಿಇಸಿ ಜ್ಞಾನೇಶ್ ಕುಮಾರ್ ಗೆ ವಿಶ್ವ ಚುನಾವಣಾ ಸಂಸ್ಥೆಯ ಅಧ್ಯಕ್ಷ ಹುದ್ದೆ

35 ದೇಶಗಳ ಪ್ರಸ್ತುತ ಸದಸ್ಯತ್ವ ಮತ್ತು ಯುನೈಟೆಡ್ ಸ್ಟೇಟ್ಸ್ ಮತ್ತು ಜಪಾನ್ ವೀಕ್ಷಕರಾಗಿದ್ದು, ಈ ಸಂಸ್ಥೆಯು ಎಲ್ಲರನ್ನೂ ಒಳಗೊಳ್ಳುವ, ಸ್ಥಿತಿಸ್ಥಾಪಕ ಮತ್ತು ಜವಾಬ್ದಾರಿಯುತ ಪ್ರಜಾಪ್ರಭುತ್ವಗಳನ್ನು ಉತ್ತೇಜಿಸುತ್ತದೆ. IIDEA ಯ ಸ್ಥಾಪಕ ಸದಸ್ಯ ರಾಷ್ಟ್ರವಾಗಿರುವ ಭಾರತ ಸಂಸ್ಥೆಯ ಆಡಳಿತ, ಪ್ರಜಾಪ್ರಭುತ್ವ ಸಂವಾದ ಮತ್ತು ಸಾಂಸ್ಥಿಕ ಉಪಕ್ರಮಗಳಿಗೆ ನಿರಂತರವಾಗಿ ಕೊಡುಗೆ ನೀಡಿದೆ.

Continue Reading

ಒಡಿಶಾ | ಬ್ಯಾಂಕಿಗೆ ಹೋಗಬೇಕಾದರೆ ಇಲ್ಲಿ ಏಣಿ ಹತ್ತಲೇಬೇಕು

ಹಾಗಾಗಿ ಅಧಿಕಾರಿಗಳು ಒತ್ತುವರಿ ಜಾಗದಲ್ಲಿ ನಿರ್ಮಿಸಲಾದ ಮೆಟ್ಟಿಲುಗಳನ್ನು ಧ್ವಂಸಗೊಳಿಸಿದ್ದಾರೆ. ಮೆಟ್ಟಿಲುಗಳನ್ನು ತೆರವುಗೊಳಿಸಿದ ಕಾರಣ ಮೊದಲ ಮಹಡಿಯಲ್ಲಿರುವ ಶಾಖೆಗೆ ಹೋಗಲಾಗದೆ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರು ಏಣಿಯನ್ನು ಬಳಸಿ ಶಾಖೆಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಪರ್ಯಾಯ ವ್ಯವಸ್ಥೆ ಆಗುವ ವರೆಗೂ ಸಿಬ್ಬಂದಿಗಳು ಹಾಗೂ ಗ್ರಾಹಕರು ಏಣಿಯನ್ನೇ ಬಳಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಅಲ್ಲದೆ ವಯೋವೃದ್ಧರು, ಮಹಿಳೆಯರು ಏಣಿ ಹತ್ತಿ ಹೋಗುವುದು ಕಷ್ಟ ಸಾಧ್ಯವಾಗಿದೆ. ಗ್ರಾಹಕರು ಏಣಿ ಬಳಸಿ ಬ್ಯಾಂಕ್ ಶಾಖೆಗೆ ತೆರಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಆಗುತ್ತಿದ್ದಂತೆ ಎಚ್ಚೆತ್ತ […]

Continue Reading

ಶಿವಮೊಗ್ಗ | ನಾಡಗೀತೆಗೆ‌ ನೂರರ ಸಂಭ್ರಮ ; ನೂರು ವಿದ್ಯಾರ್ಥಿಗಳಿಂದ, ನೂರು ಕಂಠಗಳ ಸಿರಿ ಗಾಯನ

ವೇದಿಕೆ ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಪೂಜ್ಯರಾದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ಕಾರ್ಯಕ್ರಮದ‌ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಕು. ದಿವ್ಯ ಕರಣಂ ಉಪಸ್ಥಿತರಿದ್ದರು.ಕನ್ನಡ ನಾಡು ನುಡಿಯ ಬಗ್ಗೆ ಹಾಗೂ ಕನ್ನಡ ನಿಮಗೆಷ್ಟು ಗೊತ್ತು? ಎಂಬ ವಿಚಾರವನ್ನು ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿರುವ ಪೂಜ್ಯಶ್ರೀಗಳು ಆಶೀರ್ವಚನ ನೀಡುವ ಸಂದರ್ಭದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಮಹತ್ವವನ್ನು ಸಂಕ್ಷಿಪ್ತವಾಗಿ ತಿಳಿಸಿದರು. […]

Continue Reading

ಶಿವಮೊಗ್ಗ | ಸಮಯ ಪ್ರಜ್ಞೆಯಿಂದ ಚಾಲಕನ ಪ್ರಾಣ ಕಾಪಾಡಿದ, ಮಧು.ಎಂ.ಆರ್ ವಿದ್ಯಾರ್ಥಿಗೆ ಶೌರ್ಯ ಪ್ರಶಸ್ತಿ

ಆ ಸಂದರ್ಭದಲ್ಲಿ ಮಧು ಎಮ್ ಆರ್ ತಕ್ಷಣ ಸ್ಥಳಕ್ಕೆ ಬಂದು ಟ್ಯಾಕ್ಟರ್ ಮಿಷನ್ ಆಫ್ ಮಾಡುವ ಮೂಲಕ ಯಂತ್ರದ ಒಳಗೆ ಸಿಲುಕಿದ ಕೈಯನ್ನ ಹೊರೆ ತೆಗೆಯುವುದರೊಂದಿಗೆ ಚಾಲಕನ ಪ್ರಾಣ ರಕ್ಷಣೆ ಮಾಡಿರುತ್ತಾನೆ. ಸಮಯ ಪ್ರಜ್ಞೆಯೊಂದಿಗೆ ಚಾಲಕನ ಪ್ರಾಣ ಕಾಪಾಡಿದ ಮಧುಗೆ 2025-26 ನೇ ಸಾಲಿನ ಶೌರ್ಯ ಪ್ರಶಸ್ತಿ ಲಭಿಸುತ್ತಿರುವುದಕ್ಕೆ ಇಡೀ ಗ್ರಾಮವೇ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿದ್ಯಾರ್ಥಿಯು 8ನೇ ತರಗತಿಯನ್ನು ಸೊರಬ ತಾಲೂಕಿನ ನಿಸರಾಣಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Continue Reading