ಶಿವಮೊಗ್ಗ | ಗಾಂಜಾ ಮಾರಾಟ ; ಇಬ್ಬರ ಬಂಧನ
ಪ್ರಕರಣದಲ್ಲಿ ಓಡಿಹೋಗಲು ಯತ್ನಿಸಿದ್ದ ಇಬ್ಬರನ್ನ ಬಂಧಿಸಿದ್ದಾರೆ. ಟಿಪ್ಪುನಗರದ ನಿವಾಸಿ ಶಾಹೀದ್ (37) ಮತ್ತು ಸೂಳೆಬೈಲಿನ ನಿವಾಸಿ ಜಾಫರ್(23) ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
Continue Readingಪ್ರಕರಣದಲ್ಲಿ ಓಡಿಹೋಗಲು ಯತ್ನಿಸಿದ್ದ ಇಬ್ಬರನ್ನ ಬಂಧಿಸಿದ್ದಾರೆ. ಟಿಪ್ಪುನಗರದ ನಿವಾಸಿ ಶಾಹೀದ್ (37) ಮತ್ತು ಸೂಳೆಬೈಲಿನ ನಿವಾಸಿ ಜಾಫರ್(23) ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
Continue Readingನಂತರ ದಿನಾಂಕ:03-01-2023 ರಂದು ಈಕೆಯು ಬೈರನಕೊಪ್ಪದ ಮನೆಗೆ ಬಂದು ನೀನು ಕೆಳಜಾತಿಗೆ ಸೇರಿದ್ದು, ನಾನು ಮೇಲ್ಜಾತಿಗೆ ಸೇರಿದ್ದೇನೆ, ನಿನ್ನಂತಹವರನ್ನ ನನ್ನ ಕುಲಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಜಾತಿ ನಿಂದನೆ ಮಾಡಿ, ನನಗೆ ಜೀವ ಬೆದರಿಕೆ ಹಾಕಿ,ಮಾನಸಿಕವಾಗಿ ನೋವುಂಟು ಮಾಡಿದ್ದ ಎಂದು ಆರೋಪಿಸಿ, ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮಂಜುಳ ಎಂಬುವರು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಅಂದಿನ ತನಿಖಾಧಿಕಾರಿಗಳಾದ ಸುರೇಶ್.ಎಂ. ಡಿ.ವೈ.ಎಸ್.ಪಿ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. […]
Continue Readingಕಳೆದ ವರ್ಷಕ್ಕಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ,ಅಧಿವೇಶನದಲ್ಲಿ ಸಾಲು ಸಾಲು ಪ್ರತಿಭಟನೆ ನಡೆಯಲಿವೆ.ರೈತರು, ಎಂಇಎಸ್, ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯೋ ಸಾಧ್ಯತೆಯಿದೆ. ಅಧಿವೇಶನ ಸಂದರ್ಭದಲ್ಲಿ ಎದುರಾಗುವ ಪ್ರತಿಭಟನೆ ಯನ್ನ ಗಮನದಲ್ಲಿಟ್ಟುಕೊಂಡು ಭದ್ರತೆ ಮಾಡ್ತಿದ್ದೇವೆ ಎಂದರು. ನಮ್ಮ ಸಿಬ್ಬಂದಿಗೆ ಊಟ, ವಸತಿ ಸೇರಿ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡ್ತಿವಿ.ನಮ್ಮ ಸರ್ಕಾರ ವಿವಿಧ ಇಲಾಖೆ ಖಾಲಿ ಇರೋ ಹುದ್ದೆಗಳ ಭರ್ತಿಗೆ ಅನುಮತಿ ಕೊಟ್ಟಿವೆ. ಒಳ ಮೀಸಲಾತಿ ಕಾರಣಕ್ಕೆ ಈ ನೇಮಕಾತಿ ವಿಳಂಬವಾಗಿತ್ತು. ಈಗ ಆ […]
Continue Readingಕಾಂಗ್ರೆಸ್ ವರಿಷ್ಟರ ನಡೆಗೆ ಕಾಂಗ್ರೆಸ್ ಎಂ.ಎಲ್ ಸಿ ಸಲೀಂ ಅಹ್ಮದ್ ಬೇಸರದ ಮಾತು ಅಷ್ಟು ವರ್ಷ ದುಡಿದಿದ್ದೇವೆ. ಯಾಕೆ ಮಾಡಿಲ್ಲ ಅನ್ನೋದು ಇನ್ನು ಗೊತ್ತಿಲ್ಲ,ಮುಂದಿನ ದಿನಗಳಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತೆ,ಯಾರನ್ನ ಮಾಡಬೇಕು , ಯಾರನ್ನ ಮಾಡಬಾರದು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.ನಾವು ಯಾರಿಗೆ ಹೇಳಬೇಕು, ಹೇಳಿದ್ದೇವೆ. ಅವರು ತೀರ್ಮಾನ ಮಾಡುತ್ತಾರೆ ಎಂದರು. ಕಾಂಗ್ರೆಸ್ ನಲ್ಲಿ ಯಾವ ಬಣ ಇಲ್ಲ. ಕಾಂಗ್ರೆಸ್ ಒಂದೇ ಬಣ. ಸಣ್ಣಪುಟ್ಟ ವ್ಯತ್ಯಾಸಗಳು ಇವೆ ಹೈಕಮಾಂಡ್ ಬಗೆಹರಿಸುತ್ತದೆ ಎಂದರು. ಹೈಕಮಾಂಡ್ ಮಾತನಾಡಬಾರದು ಅಂತಾ ಸೂಚನೆ […]
Continue Readingಆದರೆ ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದುಕೊಂಡಿದ್ವಿ, ಹಾಗಾಗಿ ಡಿಕೆಶಿಯವರು ಇನ್ನುಳಿದ ಎರಡೂವರೆ ವರ್ಷ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಎರಡೂವರೆ ವರ್ಷ ಆದಮೇಲೆ ಅಧಿಕಾರ ಹಂಚಿಕೆ ವಿಚಾರ ಕುರಿತು ಜನರು ಸಹ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ.ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ,ಅಭಿವೃದ್ಧಿ ಮಾರಕವಾಗುತ್ತದೆ ಹೀಗಾಗಿ ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ನಿರ್ಮಲಾನಂದ ಶ್ರೀಗಳು ತಿಳಿಸಿದರು.
Continue Readingನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ಪ್ರಧಾನಿ ಮೋದಿ ಅವರು ಕೃಷ್ಣ ಮಠದ ಸುವರ್ಣ ಮುಖಮಂಟಪ ಮತ್ತು ಕನಕನ ಕಿಂಡಿಯ ಸ್ವರ್ಣ ಕವಚವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಭಗವದ್ಗೀತೆಯ 10 ಶ್ಲೋಕಗಳನ್ನು ಕೂಡ ಅವರು ಪಠಿಸಲಿದ್ದಾರೆ. ಈ ಧಾರ್ಮಿಕ […]
Continue Readingರಾಜ್ಯದ ಬೇರೆ ಬೇರೆ ಜಿಲ್ಲೆಗಳ 1500ಕ್ಕೂ ಹೆಚ್ಚು ಶ್ಲೋಕ ಕೇಂದ್ರಗಳಲ್ಲಿ ಇದರ ಪಠಣ ನಡೆದಿದೆ 300ಕ್ಕೂ ಹೆಚ್ಚು ಉಪನ್ಯಾಸಗಳು ಸುಮಾರು 60,000 ಜನರನ್ನು ತಲುಪಿದೆ ಡಿಸೆಂಬರ್ 1 ರಂದು ಗೀತ ಜಯಂತಿ ಎಂದು ಸಮಗ್ರ ಗೀತ ಪಠಣ ಎಲ್ಲಾ ಜಿಲ್ಲೆಗಳಲ್ಲೂ ನಡೆಯಲಿದೆ ಎಂದು ತಿಳಿಸಿದರು.
Continue Readingಇವರು ಸಾಮಾಜಿಕ ಮತ್ತು ವೈಚಾರಿಕ ಸುಧಾರಣೆಗಳಿಗೆ ಹೆಸರುವಾಸಿಯಾಗಿದ್ದಾರೆ, ಆದರೆ ಇವರನ್ನು ಕುರಿತು ವಿವಾದಗಳೂ ಇವೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ಅವರು ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ನಂತರ ಈ ತೀರ್ಪು ಪ್ರಕಟಿಸಿದರು. ಈ ಪ್ರಕರಣವು ಇತ್ತೀಚೆಗೆ ಹೆಚ್ಚು ಗಮನ ಸೆಳೆದಿತ್ತು. ಮುಂಚೆ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಶರಣರು ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ […]
Continue Readingಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಭಾನು, ಶಾಹಿ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಕವಿತಾ ಪ್ರಸಾದ್, ಆಡಳಿತ ವಿಭಾಗದ ಜಿಎಂ ಲಕ್ಷ್ಮಣ ಧರ್ಮಟ್ಟಿ, ಕೇಂದ್ರ ಕಾರಾಗೃಹದ ಮುಖ್ಯ ಅಧ್ಯಕ್ಷಕ ಡಾ. ಬಿ ರಂಗನಾಥ್, ಶಿವಮೊಗ್ಗ ಡಿವೈಎಸ್ಪಿ ಅಂಜನಪ್ಪ ಕಾರಾಗೃಹದ ಸಹಾಯಕ ಅಧೀಕ್ಷಕಿ ಪ್ರೀತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಾದ ನಾಗರಾಜ್ ಕಿರಣ್ ಅವರನ್ನು ಅಭಿನಂಧಿಸಲಾಯಿತು. ತಿಮ್ಮಪ್ಪ ಪ್ರಾರ್ಥಿಸಿದರು, ತಿಪ್ಪೇಸ್ವಾಮಿ ಹಾಗೂ ಶಿವಾನಾಯ್ಕ ಅವರು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆ ಶಿಕ್ಷಕ ಗೋಪಾಲಕೃಷ್ಣ ಅವರು […]
Continue Reading