ಶಿವಮೊಗ್ಗ | ಇಲ್ಯಾಸ್ ನಗರ ನಿವಾಸಿಗಳಿಂದ ಪಾಲಿಕೆ ಆಯುಕ್ತರಿಗೆ ಮೂಲಭೂತ ಸೌಕರ್ಯ ಒದಗಿಸಲು ಕೋರಿ ಮನವಿ ಸಲ್ಲಿಕೆ

ನಿವಾಸಿಗಳು ಮಾತನಾಡಿ, ಕೆಲ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಮಳೆಗಾಲದಲ್ಲಿ ನೀರು ನಿಲ್ಲುವ ಪರಿಸ್ಥಿತಿ ಉಂಟಾಗುತ್ತಿದೆ. ಚರಂಡಿಗಳ ಕೊರತೆ ಹಾಗೂ ಸರಿಯಾದ ನೀರು ಹರಿವಿನ ವ್ಯವಸ್ಥೆ ಇಲ್ಲದಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೂ ಜೊತೆಗೆ ಕುಡಿಯುವ ನೀರಿನ ಸರಬರಾಜು, ಬೀದಿ ದೀಪಗಳ ಅಳವಡಿಕೆ, ಕಸ ವಿಲೇವಾರಿ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಕೆಲವು ಮುಖ್ಯ ಸಮಸ್ಯೆಗಳ ಬಗ್ಗೆ ಸಹ ಚರ್ಚಿಸಲಾಯಿತು.ಅದೇ ವೇಳೆ, ಇಲ್ಯಾಸ್ ನಗರ ಪ್ರದೇಶದಲ್ಲಿ ಅನಧಿಕೃತವಾಗಿ ಒಂದು ಮೊಬೈಲ್ ಟವರ್ […]

Continue Reading

ಕೊರಿಯನ್ ಡ್ರಾಮಾ, ಆನ್‌ಲೈನ್ ಗೇಮಿಂಗ್ ​ವ್ಯಸನ ; ಮಕ್ಕಳಿಗೆ ಆಟ, ಪೋಷಕರಿಗೆ ಪ್ರಾಣ ಸಂಕಟ

ಮಗಳು ಕೊರಿಯನ್ ಪಾತ್ರದಂತೆ ವರ್ತಿಸುತ್ತಿದ್ದಾಳೆ. ಅವರ ನಡವಳಿಕೆಯನ್ನು ಅನುಕರಿಸುತ್ತದೆ, ಭವಿಷ್ಯದಲ್ಲಿ ತಾನು ಕೊರಿಯನ್ ಪುರುಷನನ್ನು ಮದುವೆಯಾಗುತ್ತೇನೆ ಪದೇ ಪದೇ ಹೇಳುತ್ತಿದ್ದಾಳೆ ಎಂದು ವರದಿಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡ ಮಕ್ಕಳ ತಜ್ಞ ವೈದ್ಯರು ತಾಯಿಯನ್ನು ಸಮಾಲೋಚನೆಗಾಗಿ ತಮ್ಮ ಮಗಳನ್ನು ಕರೆತರುವಂತೆ ಕೇಳಿಕೊಂಡರು. ಹಲವು ದಿನಗಳ ಬಳಿಕ ಹುಡುಗಿಗೆ ನಿಧಾನವಾಗಿ ಮಾರ್ಗದರ್ಶನ ನೀಡಲಾಯಿತು. ಫ್ಯಾಂಟಸಿ ಮತ್ತು ವಾಸ್ತವದ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯಲು ಸಹಾಯ ಮಾಡಿದಳು. ವೃತ್ತಿಪರ ಹಸ್ತಕ್ಷೇಪದಿಂದ, ಅವಳು ಕ್ರಮೇಣ ತನ್ನ ಸುತ್ತಲೂ ನಿರ್ಮಿಸಿಕೊಂಡಿದ್ದ ಕಲ್ಪಿತ ಪ್ರಪಂಚದಿಂದ ಹೊರಬಂದಿದ್ದಾಳೆ. ಮೂವರು […]

Continue Reading

ಬಾಲಕನ ಕರುಳಿನಿಂದ ಯಶಸ್ವಿಯಾಗಿ ಸೇಫ್ಟಿ ಪಿನ್​ ಹೊರತೆಗೆದ ವೈದ್ಯರು

ಎಂಡೋಸ್ಕೋಪಿಕ್ ತಂತ್ರಜ್ಞಾನ ಬಳಸಿ ಪಿನ್ ಹೊರ ತೆಗೆದ ವೈದ್ಯರು: ಪರಿಸ್ಥಿತಿಯ ಗಂಭೀರತೆ ಅರಿತ ಬಾಲಕನ ಪೋಷಕರು ತಕ್ಷಣ ಅವನನ್ನು ನರಸರಾವ್‌ಪೇಟೆಯ ಯಶ್ವರ್ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಮಗುವನ್ನು ದಾಖಲಿಸಿಕೊಂಡ ವೈದ್ಯರು, ಸೂಕ್ತ ತಪಾಸಣೆ ನಡೆಸಿ, ಆ ಬಳಿಕ ಮಗುವಿಗೆ ಚಿಕಿತ್ಸೆ ನೀಡಿದ ಡಾ. ನಿಖಿಲೇಶ್ ಯಂಡಮೂರಿ ಅವರು, ಬಾಲಕನ ಹೊಟ್ಟೆ ಭಾಗದ ಎಕ್ಸ್-ರೇ ಪರೀಕ್ಷೆ ಮಾಡಿಸಿದ್ದರು. ಸ್ಕ್ಯಾನ್‌ನಲ್ಲಿ ಆ ವಸ್ತು ಕರುಳಿನೊಳಗೆ ಸಿಲುಕಿಕೊಂಡಿರುವುದು ಕಂಡುಬಂದಿತ್ತು. ಇದರಲ್ಲಿನ ಅಪಾಯಗಳನ್ನು ಪರಿಗಣಿಸಿ, ವೈದ್ಯಕೀಯ ತಂಡವು ಸುಧಾರಿತ […]

Continue Reading

ಸಾಗರ | KSRTC ಬಸ್ ಬಂದ ಖುಷಿಯಲ್ಲಿ ಗ್ರಾಮಸ್ಥರು ; ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಅಭಿನಂದನೆ ಸಲಿಕೆ

ತಮ್ಮೂರಿಗೆ ಬಸ್ ಬಂದ ಖುಷಿಯಲ್ಲಿ ಕೋಟೆಕೊಪ್ಪ ಸೇರಿದಂತೆ ಆ ಭಾಗದ ಎಲ್ಲಾ ಗ್ರಾಮಸ್ಥರು ಸಾಗರ ಶಾಸಕರು ಮತ್ತು ಕರ್ನಾಟಕ ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಎಸ್‌ಸಿ /ಎಸ್‌ಟಿ ಅನುದಾನ ವರ್ಗಾವಣೆ ವಿರೋಧಿಸಿ ; ದಲಿತ ಸಂಘರ್ಷ ಸಮಿತ ಎಂ. ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Continue Reading

ಜಾಲತಾಣದಲ್ಲಿ ಮಾನಹಾನಿ, ಪ್ರಚೋದನೆ, ಆಕ್ಷೇಪಾರ್ಹ ಹೇಳಿಕೆ ವಿರುದ್ಧ ದೂರು ದಾಖಲು ; ಪೊಲೀಸರಿಗೆ ಮಾರ್ಗಸೂಚಿ

ವ್ಯಕ್ತಿಗಳ ವಿರುದ್ಧ ಮಾನಹಾನಿಯಾಗಿದೆ ಎಂದು‌ ದೂರುವ ವ್ಯಕ್ತಿಯಿಂದ ಪ್ರಕರಣ ದಾಖಲಿಸಿಕೊಳ್ಳಬೇಕು. ಗಂಭೀರ ಅಪಾದನೆಗಳು ಬಂದಾಗ ಮಾತ್ರ ಅನ್ಯರಿಂದ ದೂರು ಬಂದರೆ ಪರಿಗಣಿಸಬಹುದು.ದೂರಿನಲ್ಲಿ ಉಲ್ಲೇಖಿತ ಆಪಾದನೆಗಳು ಮೇಲ್ನೋಟಕ್ಕೆ ನಿಜವಾಗಿರಬೇಕು.‌ ಈ ಬಗ್ಗೆ ಪ್ರಾಥಮಿಕ ವಿಚಾರಣೆಯ ಬಳಿಕವಷ್ಟೇ ಪ್ರಕರಣ ದಾಖಲಿಸಬೇಕು. ದ್ವೇಷ ಬಿತ್ತುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಅಥವಾ ದೇಶದ್ರೋಹದಂತಹ ಆರೋಪಗಳಿದ್ದಾಗ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಸ್ಪಷ್ಟ ಸಾಕ್ಷ್ಯಗಳಿದ್ದರೆ ಮಾತ್ರ ಪ್ರಕರಣ ದಾಖಲಿಸಬೇಕು. ರಾಜಕೀಯವಾಗಿ ಕಟುಟೀಕೆ, ಆಕ್ಷೇಪಾರ್ಹ ಹೇಳಿಕೆ ಆಧರಿಸಿ ಯಾಂತ್ರಿಕವಾಗಿ ಕೇಸ್ ಮಾಡಬಾರದು. ಸಂವಿಧಾನದ 19 (1) […]

Continue Reading

ಶಿವಮೊಗ್ಗ | ಅಂತರರಾಜ್ಯ ದರೋಡೆಕೋರರನ್ನು ಬಂಧಿಸಿದ ವಿನೋಬನಗರ ಠಾಣೆ ಪೊಲೀಸರು

ಅರಸು ಅಲಿಯಾಸ್‌ ವಲ್ಲರಸು ಆರ್ (25): ತಿರುವಣ್ಣಾಮಲೈ ಜಿಲ್ಲೆ, ತಮಿಳುನಾಡು. ಕಾಲು ಅಲಿಯಾಸ್ ಇಬ್ರಾಹಿಂ ಪಾಶಾ (40): ಜೆ.ಜೆ.ಆ‌ರ್ ನಗರ, ಬೆಂಗಳೂರು. ಕೇಶವನ್ (43): ಸೇಲಂ ಜಿಲ್ಲೆ, ತಮಿಳುನಾಡು. ಸತೀಶ್‌ ಕುಮಾ‌ರ್ (40): ಹೊಸೂರು ಮೂಲದವರು, ಹಾಲಿ ವಾಸ ಅತ್ತಿಬೆಲೆ, ಬೆಂಗಳೂರು. ದಿನಾಂಕ 18/11/2025 ರಂದು ಮಧ್ಯಾಹ್ನ ವಿನೋಬನಗರದ 60 ಅಡಿ ರಸ್ತೆಯ 16ನೇ ಕ್ರಾಸ್‌ನಲ್ಲಿ ಶ್ರೀಮತಿ ಹೊನ್ನಮ್ಮ ಎಂಬುವವರು ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ಅವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು.ಈ ಬಗ್ಗೆ ವಿನೋಬನಗರ […]

Continue Reading

ಮುಖಕ್ಕೆ ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಅಪಹರಣ ; ಸ್ಥಳದಲ್ಲೇ ಕುಸಿದು ಬಿದ್ದು ಮಹಿಳೆ ಸಾವು

ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯ ಬಳಿಕ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ

Continue Reading

ತುಮಕೂರು | 18 ಲಕ್ಷ ರೂಪಾಯಿವರೆಗೂ ಎತ್ತಿನ ಜೋಡಿ ಮಾರಾಟ

ಈ ಬಾರಿ 8 ಜೊತೆ ಹಳ್ಳಿಕಾರ್ ಹೋರಿಗಳನ್ನು ತೆಗೆದುಕೊಂಡು ಬಂದಿದ್ದೇವೆ. ಮೂರುವರೆ ಲಕ್ಷ ರೂ. ಮೌಲ್ಯದ ಹೋರಿಗಳು ಸೇರಿದಂತೆ ಸುಮಾರು 18 ಲಕ್ಷ ರೂ.ಗಳವರೆಗಿನ ಹೋರಿಗಳನ್ನು ಕೂಡ ನಾವು ಸಾಕುತ್ತಿದ್ದೇವೆ. ಹೋರಿಗಳನ್ನು ಅವುಗಳ ಹಲ್ಲುಗಳು ಇರುವ ಮಾನದಂಡ ಹಾಗೂ ಅವುಗಳ ಆರೋಗ್ಯಪೂರ್ಣ ಮೈಕಟ್ಟಿನಿಂದ ದರ ನಿಗದಿಪಡಿಸಲಾಗುತ್ತದೆ. ಕಳೆದ ವರ್ಷ 15 ಲಕ್ಷ ರೂ.ಗಳಿಗೆ ಹಳ್ಳಿಕಾರ್​​ ತಳಿಗಳ ಹೋರಿಗಳನ್ನು ಮಾರಾಟ ಮಾಡಿದ್ದೆ, ರಾಜ್ಯದಲ್ಲಿಯೇ ಅತಿ ಹೆಚ್ಚು ಮೌಲ್ಯದ ಹೋರಿಗಳು ಎಂದು ಪರಿಗಣಿಸಲಾಗಿತ್ತು. ಪ್ರಸ್ತುತ ದಿನಮಾನಗಳಲ್ಲಿ ಹಳ್ಳಿಕಾರ್​ ತಳಿ ಹೋರಿಗಳ […]

Continue Reading