ಭಾರತ- ಅಮೆರಿಕಾ ವ್ಯಾಪಾರ ಒಪ್ಪಂದ ; ರೈತರ ಪಾಲಿಗೆ ಮರಣಶಾಸನ : ಸಿಎಂ ಸಿದ್ದರಾಮಯ್ಯ ಹೇಳಿಕೆ
ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ, ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ ಎಂದಿದ್ದಾರೆ. ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿ ಭಾರತಕ್ಕೆ ಮಹಾ ಉಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ […]
Continue Readingಶಿವಮೊಗ್ಗ | ಡಿವೈಡರಗೆ ಆಟೋ ಡಿಕ್ಕಿ ; ಯುವತಿ ಸಾವು
ಹೋಟೆಲ್ ಒಂದರ ಮಾಲೀಕರಾದ ಸುದರ್ಶನ್ ಮತ್ತು ಕುಟುಂಬದವರು ಉಡುಪಿಯ ಹೆಬ್ರಿ ಸಮೀಪದ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಕುರುವಳ್ಳಿ ಮಾರ್ಗವಾಗಿ ವಾಪಸ್ ಆಗುತ್ತಿದ್ದಾಗ, ನಾಲೂರು ಬಳಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಆಟೋ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋದ ಬಲ ಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕ ಸುದರ್ಶನ್ (35) ಮತ್ತು 7 ವರ್ಷದ ಮಗು ಸಂಚಿತ್ ಅವರಿಗೆ ಗಂಭೀರ […]
Continue Readingಅಪರಿಚಿತನಿಂದ ಬಂತು ವಿಡಿಯೋ ಕಾಲ್ ; ರಿಸೀವ್ ಮಾಡಿದ ಮಹಿಳೆ ಶಾಕ್..!
ಇದನ್ನು ನಂಬಿದ ಮಹಿಳೆ ಕಾಲ್ ರಿಸೀವ್ ಮಾಡಿದಾಗ, ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ.ಮೊದಲ ಎರಡು ಬಾರಿ ಕರೆ ಬಂದಾಗ ಮಹಿಳೆ ತನ್ನ ಮುಖ ಕಾಣದಂತೆ ಕ್ಯಾಮೆರಾ ತಿರುಗಿಸಿ ಕಾಲ್ ರಿಸೀವ್ ಮಾಡಿದ್ದರು. ಆದರೆ ವ್ಯಕ್ತಿ ತನ್ನ ಮುಖ ತೋರಿಸಿರಲಿಲ್ಲ. ಕೂಡಲೇ ಎಚ್ಚೆತ್ತ ಮಹಿಳೆ, ರಾತ್ರಿ ಮೊಬೈಲ್ನಲ್ಲಿ ಸ್ಕ್ರೀನ್ ರೆಕಾರ್ಡಿಂಗ್ ಆನ್ ಮಾಡಿಕೊಂಡು ಆ ನಂಬರ್ಗೆ ವಿಡಿಯೋ ಕಾಲ್ ಮಾಡಿದ್ದಾರೆ. ಆಗ ಆ ವ್ಯಕ್ತಿ ತನ್ನ ಖಾಸಗಿ ಅಂಗಗಳನ್ನು ಪ್ರದರ್ಶಿಸಿದ್ದು, ಇದನ್ನು ಮಹಿಳೆ ಸಾಕ್ಷ್ಯವಾಗಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ […]
Continue Readingಶಿವಮೊಗ್ಗ | ಗೆಳೆಯರ ಬಳಗದ ಮಾರಿಕಾಂಬಾ ಕಪ್ ; ಜಯಶೀಲಾರದ ಸ್ಕಂದ ತಂಡ
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಿರಣ್, ಉಪಾಧ್ಯಕ್ಷರಾದ ಪವನ್, ದರ್ಶನ್, ಶಬ್ಬು, ಸಂಜು ಚೇತನ್, ಮಾಲತೇಶ್, ಆದರ್ಶ, ದರ್ಶನ್, ರಾಘವೇಂದ್ರ, ರೋಹಿತ್, ಪ್ರವೀಣ್, ಅರ್ಜುನ್, ಮನೋಜ್, ಶಿವು,ತರುಣ್, ಆಕಾಶ್, ಗೋವರ್ಧನ್, ಪ್ರೀತಮ್, ನಿತೀನ್ ನೂರಾರು ಯುವಕರು ಪಾಲ್ಗೊಂಡಿದ್ದರು
Continue Readingಶಿವಮೊಗ್ಗ | ಕೇಂದ್ರ ಕಾರಗೃಹದೊಳಗೆ ಗಾಂಜಾ, ಸಿಗರೇಟ್, ಮೊಬೈಲ್, ಲೈಟರ್ ಎಸದು ಹೋಗಿದ್ದವರ ಹೆಡೆಮುರಿ ಕಟ್ಟಿದ ಪೊಲೀಸರು
ಅದರಂತೆ ಈ ಕೆಳಕಂಡ ಆರೋಪಿಗಳನ್ನು ವಶಕ್ಕೆ ಪಡೆದಿರುತ್ತಾರೆ, ಮೊಹಮ್ಮದ್ ಖಲಂದರ್ @ಕಲ್ಲು (23) ಅಬ್ದುಲ್ ಮುನಾಫ್ @ಮುನ್ನ (30) ವಿಜಯ್ (19),ಪರಶುರಾಮ್ (19) ಆರೋಪಿಗಳನ್ನ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ, ಅದರಂತೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಅದೇಶಿಸಿರತ್ತೆ.
Continue Readingಶಿವಮೊಗ್ಗ | ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ INTUC Congressನ ಮಕ್ಬುಲ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ
ಈ ನಮ್ಮ ತೊಂದರೆಗಳನ್ನು ಹೇಳಿಕೊಳ್ಳಲು ಇತ್ತ ಕಡೆ ಸ್ಥಳೀಯ ಶಾಸಕರಾಗಲೀ ಮಹಾನಗರಪಾಲಿಕೆ ಆಯುಕ್ತರಾಗಲೀ, ಮಾಜಿ ಸದಸ್ಯರಾದ ಆಶ ಚಂದ್ರಪ್ಪ ಇವರಾಗಲೀ ಇತ್ತ ಕಡೆ ತಿರುಗಿ ನೋಡಿರುವುದಿಲ್ಲ. ಈ ಬಗ್ಗೆ ನಾವು ಈ ಹಿಂದೆ ದಿನಾಂಕ: 29-11-2021 ರಂದು ಮತ್ತು ದಿನಾಂಕ: 22-02-2022 ರಂದು ಹಾಗೂ ಇನ್ನೂ ಅನೇಕ ಬಾರಿ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನವಾಗಿವಾಗಿರುವುದಿಲ್ಲ ಎಂದು ದೂರಿದ್ದಾರೆ. ನಾವು ಅನೇಕ ಬಾರಿ ಮಹಾನಗರ ಪಾಲಿಕೆಯ ತಮ್ಮ ಇಲಾಖೆಯ ಮುಂದೆ ಧರಣಿ ನಡೆಸಿ ಮನವಿಯನ್ನು ಸಲ್ಲಿಸಿರುತ್ತೇವೆ. ನಮ್ಮ […]
Continue Readingಶಿವಮೊಗ್ಗ | ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ಕಾರ್ಯಕಾರಿ ಸಮಿತಿಯ ಆಯ್ಕೆ
ಇವರೊಂದಿಗೆ ಹಿರಿಯರಾದ ತಿಮ್ಮಪ್ಪ ಜಿ. ಎಸ್. ನಾಗರಾಜ್ ವಕೀಲರು3. ಜೆ. ಎಸ್. ಸತ್ಯನಾರಾಯಣರವರು ಸಹಾ ಉಪಸ್ಥಿತರಿದ್ದು ಸಭೆಗೆ ಮೆರಗು ತಂದಿರುತ್ತಾರೆ.
Continue Reading
