ಶಿವಮೊಗ್ಗ | ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ನಿರಾಶ್ರಿತರ ಕೇಂದ್ರದಲ್ಲಿ ಸಾಂತ್ವನ ಹಾಗೂ ಮನೋರಂಜನಾ ಕಾರ್ಯಕ್ರಮ

ಕಾರ್ಯಕ್ರಮದ ಅಂಗವಾಗಿ ಸಮಿತಿಯ ಅಧ್ಯಕ್ಷರು ಗಾಯನ ಮಾಡುವ ಮೂಲಕ ನಿರಾಶ್ರಿತರಿಗೆ ಮನೋರಂಜನೆ ನೀಡಿದರು. ಈ ಕಾರ್ಯಕ್ರಮದ ಯಶಸ್ಸಿಗೆ ಗೌರವಧ್ಯಕ್ಷರು ಭದ್ರಾವತಿ ವಾಸುದೇವನ್, ಉಪಾಧ್ಯಕ್ಷರು ಶಿವಾನಂದ,ಪ್ರಧಾನ ಕಾರ್ಯದರ್ಶಿ ಕೆ. ಶಿವಕುಮಾರ್,ಖಜಾಂಚಿ ಪ್ರಕಾಶ ಎ,ಸಂಘಟನಾ ಕಾರ್ಯದರ್ಶಿ ಕನಕರಾಜು, ಸಹ ಕಾರ್ಯದರ್ಶಿ ಕುಮಾರ್, ಸುಬ್ರಮಣ್ಯ,ನಿರ್ದೇಶಕರುಗಳಾದ ತಂಗಪ್ಪನ್,ಅನಿಲ್, ಮುರುಳಿಧರನ್,ಕೆ. ರಾಘವೇಂದ್ರ ಪರಿಸರ ರಮೇಶ್ ಸೇರಿದಂತೆ ಎಲ್ಲಾ ಸದಸ್ಯರ ಸಹಕಾರ ಪ್ರಮುಖವಾಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Continue Reading

ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ : ​ಭಾರತದ ಭಾಗ್ಯವಿಧಾತನಿಗೆ ನಮನ

ಅಂಬೇಡ್ಕರ್ ಜಯಂತಿಯು ಕೇವಲ ಒಂದು ದಿನದ ಸಂಭ್ರಮವಲ್ಲ; ಅದು ಅವರು ಹಾಕಿಕೊಟ್ಟ ಸಮಾನತೆ ಮತ್ತು ಭ್ರಾತೃತ್ವದ ಹಾದಿಯಲ್ಲಿ ನಡೆಯುವ ಸಂಕಲ್ಪದ ದಿನವಾಗಿದೆ. ದೇಶದ ಆರ್ಥಿಕ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಅವರ ವಿಚಾರಧಾರೆಗಳು ಇಂದಿಗೂ ದಾರಿದೀಪವಾಗಿವೆ ಎಂದು ಸುರೇಶ್ ಅವರು ಕಾರ್ಯಕ್ರಮದಲ್ಲಿ ತಿಳಿಸಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ಮತ್ತು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿ ಅವರು ನೀಡಿದ ಕೊಡುಗೆ ಅನನ್ಯ. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಪ್ರತಿಯೊಬ್ಬ ಭಾರತೀಯನಿಗೂ ಸಮಾನ ಹಕ್ಕುಗಳನ್ನು […]

Continue Reading