ಮನೆಯವರೆಲ್ಲರೂ ಪ್ರಯಾಣಕ್ಕೆ ಹೊರಟಿದ್ದೀರಾ? ಮನೆಯ ಸುರಕ್ಷತೆಯ ಚಿಂತೆ ಬಿಡಿ! : ಎಸ್ಪಿ ನಿಖಿಲ್

ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ. 290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ […]

Continue Reading

ಶಿವಮೊಗ್ಗ | ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವ ದುರುಳರಿಗೆ ಸಿಂಹ ಸ್ವಪ್ನವಾದ ಅಕ್ಕ ಪಡೆ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಯಾರೇ ಆಗಲಿ ತೊಂದರೆ ಕೊಡುವುದು, ಹಿಂಬಾಲಿಸುವುದು ಅಥವಾ ಅಸಭ್ಯವಾಗಿ ವರ್ತಿಸುವುದು ಕಂಡುಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಇಂತಹ ಘಟನೆಗಳು ಕಂಡುಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಬಹುದು.

Continue Reading

ಶಿವಮೊಗ್ಗ | ‘ಮಹಿಳೆಯರು, ಹೆಣ್ಣುಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ’

ಎಸ್ಪಿ. ಬಿ ನಿಖಿಲ್ ಮಾತನಾಡಿ, ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯ ಎಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ. ಅಪಾಯದಲ್ಲಿರುವ ಮತ್ತು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು, ಅಕ್ಕ ಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ […]

Continue Reading