5 ರೂಪಾಯಿಗೆ ದಿನಕ್ಕೆ ಎರಡು ಬಾರಿ ಊಟ ; 45 ಅಟಲ್ ಕ್ಯಾಂಟೀನ್ಗಳನ್ನು ಉದ್ಘಾಟಿಸಿದ ಸಿಎಂ ರೇಖಾ ಗುಪ್ತಾ
ಪ್ರತಿ ಕ್ಯಾಂಟೀನ್ಗೆ ನಿತ್ಯ ಸುಮಾರು 1,000 ಊಟಗಳನ್ನು ವಿತರಿಸಲಾಗುವುದು. ಈ ಯೋಜನೆಯಿಂದ ನಿತ್ಯ 1 ಲಕ್ಷ ಜನರಿಗೆ ಅನುಕೂಲವಾಗಲಿದೆ. ರಾಜಧಾನಿಯಲ್ಲಿ ಕೂಲಿ ಕೆಲಸಗಾರರು, ಕಾರ್ಮಿಕರು, ಬಡವರಿಗೆ ಪೌಷ್ಟಿಕ ಆಹಾರ ದೊರೆಯಲಿ ಎಂಬುದು ಯೋಜನೆಯ ಉದ್ದೇಶ. ಈ ಯೋಜನೆಗಾಗಿ ಸರ್ಕಾರ ₹104.24 ಕೋಟಿ ಮಂಜೂರು ಮಾಡಿದೆ ಎಂದು ವಿವರಿಸಿದರು. ಪ್ರತಿನಿತ್ಯ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ರಾತ್ರಿ 6.30ರಿಂದ 9 ಗಂಟೆಯವರೆಗೆ ಊಟ ವಿತರಿಸಲಾಗುವುದು. ಒಂದು ಊಟಕ್ಕೆ ₹5 ನಿಗದಿಪಡಿಸಲಾಗಿದೆ. ಸರ್ಕಾರ ಪ್ರತಿ ಊಟಕ್ಕೆ ತಲಾ […]
Continue Reading

