ಶಿವಮೊಗ್ಗ | ನಾಪತ್ತೆಯಾಗಿದ್ದ ಅಡಿಕೆ ತುಂಬಿದ್ದ ಲಾರಿ ಮಾಲು ಸಹಿತ ಪತ್ತೆ
ಮುಹಿಬುಲ್ಲಾ ಮಾ. ೨೬ ರಂದು ರಾತ್ರಿ ೧೧ ಗಂಟೆಗೆ ಅಡಿಕೆ ತುಂಬಿದ ಲಾರಿಯನ್ನು ಬೆಂಗಳೂರು ಕಡೆಗೆ ಹೋಗಲು ಶಿವಮೊಗ್ಗದಿಂದ ಹೊರಟಿದ್ದನು. ನಂತರ ಈ ಲಾರಿ ಯಶವಂತಪುರಕ್ಕೆ ಹೋಗಿರಲಿಲ್ಲ. ಹುಡುಕಾಡಿದಾಗ ಚಾಲಕ ಮುಹಿಬುಲ್ಲಾ ಮಾರನೆಯ ದಿನ ಶಿವಮೊಗ್ಗದಲ್ಲಿ ಸಿಕ್ಕಿದ್ದು ವಿಚಾರಿಸಲಾಗಿ ಶಿವಮೊಗ್ಗ ವಾಸಿ ಮೊಹಮದ್ ಗೌಸ್ ಮತ್ತು ನೌಶದ್ ತನ್ನ ಜೊತೆ ಲಾರಿಯಲ್ಲಿ ಬಂದು ಹೊಳೆಹೊನ್ನೂರು ಕೈಮರ ಬಳಿ ಪೆಟ್ರೋಲ್ ಬಂಕ್ ಹತ್ತಿರ ರಾತ್ರಿ ೧೨.೨೦ ಗಂಟೆ ವೇಳೆ ಲಾರಿಯಲ್ಲಿದ್ದ ಅಡಿಕೆಯನ್ನು ಮೂವರೂ ಸೇರಿ ಮಾರಾಟ ಮಾಡೋಣ. ಇದರಿಂದ […]
Continue Reading