ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಮೋದಿ ಸರ್ಕಾರ ಬದ್ಧ : ಸಂಸದ ರಾಘವೇಂದ್ರ ದೃಢ ಭರವಸೆ

ಈ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿ ಮನವಿ ಸಲ್ಲಿಸಿರುವ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಸರಿಸುಮಾರು ಶೇ.65ರಷ್ಟನ್ನು ಒದಗಿಸುವ ಮಲೆನಾಡಿನ ಅಡಿಕೆ ಬೆಳೆಗಾರರು ತೀವ್ರ ಆತಂಕ ಮತ್ತು ಸಂಕಷ್ಟದಲ್ಲಿದ್ದು, ಅವರ ಪರವಾಗಿ ಸಂಸದ ರಾಘವೇಂದ್ರ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಆರ್ಥಿಕತೆ […]

Continue Reading