ಶಿವಮೊಗ್ಗ | ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಸದಾ ಬದ್ಧ: ಸಂಸದ ಬಿ.ವೈ. ರಾಘವೇಂದ್ರ
ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಸಂಬಂಧಿತ ಅಡಿಕೆಯನ್ನು ಮಹಾರಾಷ್ಟ್ರದಲ್ಲಿ ಎಲ್ಲಿಯೂ ಮಾರಾಟ ಮಾಡಿಲ್ಲ ಅಥವಾ ವಿತರಿಸಿಲ್ಲ. ಈ ಸರಕು ಕೇವಲ ಸಾಗಾಣಿಕೆಯಲ್ಲಿ ಮಾತ್ರ ಇತ್ತು. ಅಷ್ಟೇ ಅಲ್ಲ, ಗುಟ್ಕಾ, ಪಾನ್ ಮಸಾಲಾ ಮತ್ತು ಜರ್ದಾದಂತಹ ನಿಷೇಧಿತ ಪದಾರ್ಥಗಳ ವರ್ಗಕ್ಕೆ ಅಡಿಕೆ ಸೇರುವುದಿಲ್ಲ, ಮಹಾರಾಷ್ಟ್ರದಲ್ಲಿ ಅಡಿಕೆಯ ಮೇಲೆ ಯಾವುದೇ ನಿಷೇಧ ಇಲ್ಲ. ಆದ್ದರಿಂದ, ಈ ವಾಹನಗಳ ವಶಪಡಿಸಿಕೊಳ್ಳುವಿಕೆಗೆ ಕಾನೂನಿನ ಯಾವುದೇ ಆಧಾರ ಇರುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ನಿಯೋಗ ಸಂಸದರಿಗೆ ಮನವಿ ಸಲ್ಲಿಸಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ: ಸಾವಿರಾರು […]
Continue Reading





