ಶಿವಮೊಗ್ಗ | ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಸದಾ ಬದ್ಧ: ಸಂಸದ ಬಿ.ವೈ. ರಾಘವೇಂದ್ರ

ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಸಂಬಂಧಿತ ಅಡಿಕೆಯನ್ನು ಮಹಾರಾಷ್ಟ್ರದಲ್ಲಿ ಎಲ್ಲಿಯೂ ಮಾರಾಟ ಮಾಡಿಲ್ಲ ಅಥವಾ ವಿತರಿಸಿಲ್ಲ. ಈ ಸರಕು ಕೇವಲ ಸಾಗಾಣಿಕೆಯಲ್ಲಿ ಮಾತ್ರ ಇತ್ತು. ಅಷ್ಟೇ ಅಲ್ಲ, ಗುಟ್ಕಾ, ಪಾನ್ ಮಸಾಲಾ ಮತ್ತು ಜರ್ದಾದಂತಹ ನಿಷೇಧಿತ ಪದಾರ್ಥಗಳ ವರ್ಗಕ್ಕೆ ಅಡಿಕೆ ಸೇರುವುದಿಲ್ಲ, ಮಹಾರಾಷ್ಟ್ರದಲ್ಲಿ ಅಡಿಕೆಯ ಮೇಲೆ ಯಾವುದೇ ನಿಷೇಧ ಇಲ್ಲ. ಆದ್ದರಿಂದ, ಈ ವಾಹನಗಳ ವಶಪಡಿಸಿಕೊಳ್ಳುವಿಕೆಗೆ ಕಾನೂನಿನ ಯಾವುದೇ ಆಧಾರ ಇರುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ನಿಯೋಗ ಸಂಸದರಿಗೆ ಮನವಿ ಸಲ್ಲಿಸಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ: ಸಾವಿರಾರು […]

Continue Reading

ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಮೋದಿ ಸರ್ಕಾರ ಬದ್ಧ : ಸಂಸದ ರಾಘವೇಂದ್ರ ದೃಢ ಭರವಸೆ

ಈ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿ ಮನವಿ ಸಲ್ಲಿಸಿರುವ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಸರಿಸುಮಾರು ಶೇ.65ರಷ್ಟನ್ನು ಒದಗಿಸುವ ಮಲೆನಾಡಿನ ಅಡಿಕೆ ಬೆಳೆಗಾರರು ತೀವ್ರ ಆತಂಕ ಮತ್ತು ಸಂಕಷ್ಟದಲ್ಲಿದ್ದು, ಅವರ ಪರವಾಗಿ ಸಂಸದ ರಾಘವೇಂದ್ರ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಆರ್ಥಿಕತೆ […]

Continue Reading