ತೀರ್ಥಹಳ್ಳಿ | ಮುಖ್ಯಮಂತ್ರಿಗಳು ಅಡಿಕೆ ಬೆಳೆಗಾರರು, ರೈತರ ಕಲ್ಯಾಣ ಬಯಸಬೇಕು ; ಶಾಸಕ ಆರಗ ಜ್ಞಾನೇಂದ್ರ

ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ರೈತರ ಕಲ್ಯಾಣ ಬಯಸಬೇಕು ಎಂದು ವಿನಂತಿಸುತ್ತೇನೆ ಎಂದರು. ಅಡಿಕೆ ಬೆಳೆಗಾರರ ಹಿತಾಸಕ್ತಿಯೇ ನಮ್ಮ ಆದ್ಯತೆ.ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರ ಜೀವನೋಪಾಯಕ್ಕೆ ಧಕ್ಕೆಯಾಗುವಂತೆ ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿರುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ರೈತರ ಹಕ್ಕು ಮತ್ತು ಬದುಕಿನ ರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ ಎಂದು ಶಾಸಕರು ತಿಳಿಸಿದ್ದಾರೆ.

Continue Reading