ಬಿಜೆಪಿಗೆ ಗುನ್ನ ಇಟ್ಟರ ಈಶ್ವರಪ್ಪ..?!

ಬಿ.ಸಿ ಪಾಟೀಲ್ ವಾರ್ನಿಂಗ್ : ಇನ್ನು ಈ ಸಂಬಂಧ ಈಶ್ವರಪ್ಪಗೆ ವಾರ್ನಿಂಗ್ ಕೊಟ್ಟ ಮಾಜಿ ಸಚಿವ ಬಿ.ಸಿ ಪಾಟೀಲ್ ನಮ್ಮ ಶ್ರಮದಿಂದ ನೀವು ಮಂತ್ರಿಯಾಗಿ ಲಂಚವನ್ನು ಪಡೆದು ಬೆಳಗಾವಿನಲ್ಲಿ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಕಾರಣರಾದಿರಿ ಈಗ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಿ. ನಮ್ಮಿಂದ ಬಿಜೆಪಿ ಹಾಳಾಗಲಿಲ್ಲ ನಿಮ್ಮಂತವರಿಂದ ಬಿಜೆಪಿ ಹಾಳಾಗಿದೆ. ನಾವು ಬರದೆ ಹೋಗಿದ್ದರೆ ನೀವು ಮಂತ್ರಿಯಾಗುತ್ತಿರಲಿಲ್ಲ ಮಂತ್ರಿಯಾಗಿ ಎಲ್ಲ ಸೌಲಭ್ಯಗಳನ್ನು ಪಡೆದು ಈಗ ನಮ್ಮಗಳ ಮೇಲೆ ಗೂಬೆ ಕೂರಿಸುತ್ತಿದ್ದೀರಿ ಯಾವಾಗ ಎಷ್ಟು ಹಣ ಕೊಟ್ರು ಅದನ್ನ […]

Continue Reading