ಶಿವಮೊಗ್ಗ | ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಯಾವುದೇ ರೀತಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿಲ್ಲ. ಜಮೀನು ಗುರುತಿಸುವಿಕೆ ಅಥವಾ ಸ್ಥಾವರ ಸ್ಥಾಪನೆಯ ಕ್ರಮಗಳು ನಡೆಯುತ್ತಿವೆ ಎಂಬುದು ಕೇವಲ ವದಂತಿಯಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕೈಬಿಡಿ : APCR ಆಗ್ರಹ

ಈ ಯೋಜನೆಯಡಿ ಸುಮಾರು ೧,೨೦೦ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅದರಲ್ಲಿ ೪೮೫ ಎಕರೆ ಗೋಮಾಳ ಮತ್ತು ೯೦೦ ಎಕರೆಗೂ ಅಧಿಕ ದಟ್ಟ ಅರಣ್ಯ ಹಾಗೂ ಕಂದಾಯ ಭೂಮಿ ಒಳಗೊಂಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸರ್ವೆ ನಂಬರ್ ೧೦೪, ೯೪, ೮೦, ೮೨ ಸೇರಿದಂತೆ ಹತ್ತಾರು ಜಮೀನುಗಳ ವಿವರಗಳನ್ನು ತಾಲೂಕು ಆಡಳಿತವು ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿರುವುದು ಯೋಜನೆ ಬಗೆಗೆ ಇನ್ನಷ್ಟು ಗುಮಾನಿಯನ್ನು ಎತ್ತಿ ತೋರಿಸುತ್ತಿದೆ. ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯ ಹಾಗೂ ಶರಾವತಿ ಹಿನ್ನೀರಿನ ವ್ಯಾಪ್ತಿಯಲ್ಲಿ ಅಣು […]

Continue Reading