ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಕೊಳಚೆ ಪ್ರದೇಶಗಳ ಅಗತ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲನೆ

ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ಸುಮೋಟೊ ಪ್ರಕರಣ ದಾಖಲು

ಈ ಸಂಬಂಧ ಮಹಾನಗರ ಪಾಲಿಕೆಯು ರಾಜ ಕಾಲವೇ ಒತ್ತುವರಿ ತೆರವುಗೊಳಿಸಲು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಸುದ್ದಿಯನ್ನು ಇ-ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ ಸುದ್ದಿಯನ್ನು ಬಿತ್ತರಿಸಿತ್ತು. ಲೋಕಾಯುಕ್ತದಲ್ಲಿ ಸುಮೋಟೋ ಪ್ರಕರಣ ಲೋಕಾಯುಕ್ತ ನ್ಯಾಯಮೂರ್ತಿಗಳು ಸಾರ್ವಜನಿಕ ಹಿತಾಸಕ್ತಿಯ ಸುದ್ದಿ ಹಾಗೂ ಸಾರ್ವಜನಿಕರ ಅಹವಾಲನ್ನು ಗಮನಿಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.‌ ಮಾನ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಫಣೀಂದ್ರ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಶ್ರೀಮತಿ ಜ್ಯೋತಿ ಎಇಇ ಹಾಗೂ ಜೆಇ ವಸಂತ್ ಕುಮಾರ್ ವಿರುದ್ದ ಸುಮೋಟೊ ಪ್ರಕರಣ […]

Continue Reading

ಮಧ್ಯಪ್ರದೇಶ | ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್, ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಜಿಲ್ಲಾ ಆಸ್ಪತ್ರೆಯ ಮಾಜಿ ಸಿವಿಲ್ ಸರ್ಜನ್ ಮನೋಜ್ ಶುಕ್ಲಾ ಅವರಿಗೂ ಶೋಕಾಸ್ ನೋಟಿಸ್ ನೀಡಲಾಗಿದ್ದು, ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಯ ಪ್ರಕಾರ, ಶುಕ್ಲಾ ಅವರ ವಿವರಣೆ ತೃಪ್ತಿಕರವಾಗಿಲ್ಲದಿದ್ದರೆ ಕಠಿಣ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.ಡಿಸೆಂಬರ್ 16 ರಂದು, ಸತ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಆರು ಮಕ್ಕಳು ಎಚ್ಐವಿ ಸೋಂಕಿತ ರಕ್ತವನ್ನು ಪಡೆದ ನಂತರ ಗುಣಪಡಿಸಲಾಗದ ಥಲಸ್ಸೆಮಿಯಾ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮಕ್ಕಳಲ್ಲಿ ಒಬ್ಬರ ಪೋಷಕರು ಸಹ ಇದರಿಂದ ಬಳಲುತ್ತಿದ್ದರು.ಈ ಎಲ್ಲಾ […]

Continue Reading