ಶಿವಮೊಗ್ಗ | ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿ : ಅಧಿಕಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಕಟ್ಟುನಿಟ್ಟಿನ ಆದೇಶ
ಕೇಂದ್ರ ಭೂಸಾರಿಗೆ ಮಂತ್ರಾಲಯದ ಪ್ರಾದೇಶಿಕ ಅಧಿಕಾರಿಗಳಾದ ಬಿ ಟಿ ಶ್ರೀಧರ್ ರವರು ಮಾತನಾಡಿ, ಅರಣ್ಯ ಬಿಡುಗಡೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ಆಗುತ್ತಿರುವ ವಿಳಂಬ ಮತ್ತು ಅದರಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ವಿವರವಾಗಿ ಸಭೆಗೆ ವಿವರಿಸಿ, ಈ ತಿಂಗಳ ಅಂತ್ಯದೊಳಗೆ ಎಲ್ಲಾ ಅರಣ್ಯ ಬಿಡುಗಡೆ ಸಂಬಂಧ ಎಲ್ಲಾ ಪ್ರಕ್ರಿಯೆಗಳನ್ನು ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಯನ್ನು ಅನುಷ್ಟಾನಗೊಳಿಸಲು ಸಹಕಾರ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕೋರಿದರು. ಸಭೆಯಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು […]
Continue Reading