ಶಿವಮೊಗ್ಗ | ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿ : ಅಧಿಕಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಕಟ್ಟುನಿಟ್ಟಿನ ಆದೇಶ

ಕೇಂದ್ರ ಭೂಸಾರಿಗೆ ಮಂತ್ರಾಲಯದ ಪ್ರಾದೇಶಿಕ ಅಧಿಕಾರಿಗಳಾದ ಬಿ ಟಿ ಶ್ರೀಧರ್ ರವರು ಮಾತನಾಡಿ, ಅರಣ್ಯ ಬಿಡುಗಡೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ಆಗುತ್ತಿರುವ ವಿಳಂಬ ಮತ್ತು ಅದರಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ವಿವರವಾಗಿ ಸಭೆಗೆ ವಿವರಿಸಿ, ಈ ತಿಂಗಳ ಅಂತ್ಯದೊಳಗೆ ಎಲ್ಲಾ ಅರಣ್ಯ ಬಿಡುಗಡೆ ಸಂಬಂಧ ಎಲ್ಲಾ ಪ್ರಕ್ರಿಯೆಗಳನ್ನು ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಯನ್ನು ಅನುಷ್ಟಾನಗೊಳಿಸಲು ಸಹಕಾರ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕೋರಿದರು. ಸಭೆಯಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು […]

Continue Reading

ಶಿವಮೊಗ್ಗ | ಹಾಡುಹಗಲೇ ಕಾನೂನಿನ ಕಣ್ಣಿಗೆ ಮಣ್ಣೆರೆಚುವ ಕೆಲಸ ; ಕಣ್ಣಿದ್ದು ಕುರುಡರಾದ ಅಧಿಕಾರಿಗಳು..!?

ಮೊದಲು ಗ್ರಿಲ್ ಬೇಲಿಯ ಕಾಂಪೌಂಡ್ ಹೊರಗಿದ್ದ ಮೂರ್ನಾಲ್ಕು ವಿದ್ಯುತ್ ಕಂಬಗಳು ಈಗ ಹೊಸ ಕಾಂಪೌಂಡ್ ಒಳಭಾಗದಲ್ಲಿ ಸೇರಿಕೊಂಡಿದೆ. ಧಿಡೀರನೆ ಈ ರೀತಿಯ ಪವಾಡ ನಡೆಯಲು ಸಾಧ್ಯವಾಗಿದ್ದು ಹೇಗೆ ಎಂಬ ಪ್ರಶ್ನೆ ಸಾರ್ವಜನಿಕರಿಗೆ ಉದ್ಭವವಾಗಿದೆ ಆದರೆ ಪ್ರಶ್ನೆ ಇರುವುದು ಕಾಂಪೌಂಡ್ ಕಟ್ಟಿರುವ ಬಗ್ಗೆ ಅಲ್ಲ, ಆದರೆ ಚರಂಡಿ ಪಕ್ಕ ಪಾದಚಾರಿ ಮಾರ್ಗ ಒತ್ತುವರಿ ಮಾಡಿ ಹೇಗೆ ಕಟ್ಟಲು ಸಾಧ್ಯ? ಏಕೆಂದರೆ ಆಲ್ಕೊಳದಿಂದ ಗಾಡಿಕೊಪ್ಪ ಕಡೆ ಹಾದು ಹೋಗುವ ರಸ್ತೆಯ ಒಂದು ಕಡೆ ಚರಂಡಿ ಪಕ್ಕದಲ್ಲಿ ಇಂಟೆರ್ ಲಾಕ್ ಅಳವಡಿಸಿರುವ […]

Continue Reading

ಶಿವಮೊಗ್ಗ | ಗೋವಿಂದಾಪುರ ಅಕ್ರಮ ನಿವೇಶನ ; ಅಧಿಕಾರಿಗಳಿಂದ ಸೂಕ್ತ ತನಿಖೆಯಾಗುವುದೇ..?

ಈ ಪ್ರಕರಣ ಸಂಬಂಧ ಸ್ಥಳೀಯರು ಆರೋಪಿಸುವ ವಿಷಯ ಏನಂದರೆ ಪುರಾದಾಳ್ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಪತಿಯ ಮೇಲೆ ಗಂಭೀರ ಆರೋಪ ಕೇಳಿ ಬರುತ್ತಿದೆ. ಅದೇನಂದರೆ ಅಗಸವಳ್ಳಿ ಗ್ರಾಮ ಪಂಚಾಯತ್ ಗೋವಿಂದಾಪುರ ಗ್ರಾಮದ ಸರ್ವೇ ನಂಬರ್ 4 ಮತ್ತು 48 ರಲ್ಲಿ ಸರ್ಕಾರಿ ಜಾಗದ ಸರಿ ಸುಮಾರ್ 10 ಕ್ಕು ಹೆಚ್ಚು ಎಕರೆ ಅಕ್ರಮ ನಿವೇಶನ ನಿರ್ಮಿಸಲಾಗಿದೆ. ಒಂದೊಂದ್ ನಿವೇಶನಕ್ಕು ಸರಿ ಸುಮಾರ್ 8 ರಿಂದ 10 ಲಕ್ಷ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಹಾಗೂ ಈ […]

Continue Reading

ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಕೊಳಚೆ ಪ್ರದೇಶಗಳ ಅಗತ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲನೆ

ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ಸುಮೋಟೊ ಪ್ರಕರಣ ದಾಖಲು

ಈ ಸಂಬಂಧ ಮಹಾನಗರ ಪಾಲಿಕೆಯು ರಾಜ ಕಾಲವೇ ಒತ್ತುವರಿ ತೆರವುಗೊಳಿಸಲು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಸುದ್ದಿಯನ್ನು ಇ-ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ ಸುದ್ದಿಯನ್ನು ಬಿತ್ತರಿಸಿತ್ತು. ಲೋಕಾಯುಕ್ತದಲ್ಲಿ ಸುಮೋಟೋ ಪ್ರಕರಣ ಲೋಕಾಯುಕ್ತ ನ್ಯಾಯಮೂರ್ತಿಗಳು ಸಾರ್ವಜನಿಕ ಹಿತಾಸಕ್ತಿಯ ಸುದ್ದಿ ಹಾಗೂ ಸಾರ್ವಜನಿಕರ ಅಹವಾಲನ್ನು ಗಮನಿಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.‌ ಮಾನ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಫಣೀಂದ್ರ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಶ್ರೀಮತಿ ಜ್ಯೋತಿ ಎಇಇ ಹಾಗೂ ಜೆಇ ವಸಂತ್ ಕುಮಾರ್ ವಿರುದ್ದ ಸುಮೋಟೊ ಪ್ರಕರಣ […]

Continue Reading

ಮಧ್ಯಪ್ರದೇಶ | ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್, ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಜಿಲ್ಲಾ ಆಸ್ಪತ್ರೆಯ ಮಾಜಿ ಸಿವಿಲ್ ಸರ್ಜನ್ ಮನೋಜ್ ಶುಕ್ಲಾ ಅವರಿಗೂ ಶೋಕಾಸ್ ನೋಟಿಸ್ ನೀಡಲಾಗಿದ್ದು, ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಯ ಪ್ರಕಾರ, ಶುಕ್ಲಾ ಅವರ ವಿವರಣೆ ತೃಪ್ತಿಕರವಾಗಿಲ್ಲದಿದ್ದರೆ ಕಠಿಣ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.ಡಿಸೆಂಬರ್ 16 ರಂದು, ಸತ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಆರು ಮಕ್ಕಳು ಎಚ್ಐವಿ ಸೋಂಕಿತ ರಕ್ತವನ್ನು ಪಡೆದ ನಂತರ ಗುಣಪಡಿಸಲಾಗದ ಥಲಸ್ಸೆಮಿಯಾ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮಕ್ಕಳಲ್ಲಿ ಒಬ್ಬರ ಪೋಷಕರು ಸಹ ಇದರಿಂದ ಬಳಲುತ್ತಿದ್ದರು.ಈ ಎಲ್ಲಾ […]

Continue Reading