Tag: ಅಧಿವೇಶನ
ಬೆಳಗಾವಿ | ನಾನೇ ನಿಜವಾದ ವಿಪಕ್ಷನಾಯಕ, ನಾನು ಅಡ್ಜಸ್ಟ್ಮೆಂಟ್ ರಾಜಕಾರಣಿ ಅಲ್ಲ: ಯತ್ನಾಳ್ ಹೇಳಿಕೆ
ಇದೇ ವೇಳೆ, ಮಧ್ಯಪ್ರವೇಶಿಸಿದ ಬಸನಗೌಡ ಯತ್ನಾಳ್ ಉ.ಕ. ಚರ್ಚೆ ಬಗ್ಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ ಬಳಿಕ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮನವಿ ಮಾಡಿದರು. ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ : ಇದೇ ವೇಳೆ ಶಾಸಕ ಯತ್ನಾಳ್, ಸದನದಲ್ಲಿ ತಮ್ಮ ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ, ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಈ ವೇಳೆ […]
Continue Readingಬೆಳಗಾವಿ | ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ಡಾ.ಸರ್ಜಿ ಪ್ರಶ್ನೆ
ರಾಜ್ಯದ ಯಶಸ್ವಿನಿ ಯೋಜನೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಕೇವಲ 13,000 ದಿಂದ 14,000 ಮಾತ್ರ ಇದೆ, ನಿಗದಿ ದರಕ್ಕಿಂತ ಮೂರೂ ಪಟ್ಟು ಕಡಿಮೆ ಇದೆ. ಆಂಜಿಯೋಪ್ಲಾಸ್ಟಿ ಗೆ ಪರಿಸ್ಕ್ರುತ ದರ ವಿಥ್ ಔಟ್ ಸ್ಟಂಟ್ 74,205 ಇದೆ, ಚಿಕಿತ್ಸೆಯಲ್ಲಿ ಸ್ಟಂಟ್ ಸೇರಿದರೆ 1 ಲಕ್ಷ ರೂ ಆಗುತ್ತದೆ. ಆದರೆ ಬೇರೆ ಯೋಜನೆಯಡಿ 60,000 ಇದೆ. ಹೃದಯ ಬೈ ಪಾಸ್ ಸರ್ಜರಿಗೆ 1 ಲಕ್ಷದ 80 ಸಾವಿರ ಇದ್ದರೆ ಯಶಸ್ವಿನಿ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ […]
Continue Readingಬೆಳಗಾವಿ | ನಾಳೆಯಿಂದ ಅಧಿವೇಶನ ; 12 ಸಾವಿರ ಪೊಲೀಸರಿಂದ ಬಂದೋಬಸ್ತ್
ಈ ಬಾರಿ ರೈತರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಮೀಸಲಾತಿಗಾಗಿ ಸಮುದಾಯಗಳು ಬೃಹತ್ ಪ್ರತಿಭಟನೆಗೆ ನಡೆಸಲು ಮುಂದಾಗಿದ್ದು ಹೀಗಾಗಿ ಹೆಚ್ಚಿನ ಅಲರ್ಟ್ ಮಾಡಿಕೊಳ್ಳಲಾಗಿದೆ. ದ್ವೇಷ ಭಾಷಣದ ವಿರುದ್ಧ ವಿಧೇಯಕ ಮಂಡನೆಗೆ ಸರ್ಕಾರದ ಸಿದ್ಧತೆಕರ್ನಾಟಕ ದ್ವೇಷ ಭಾಷಣ & ದ್ವೇಷ ಅಪರಾಧ ವಿಧೇಯಕ-2025 ಅನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧೇಯಕದ ಮೇಲೆ ಚರ್ಚೆ ನಡೆಯಲಿದೆ. ನಂತರ ಸಂಪುಟ ಅನುಮೋದನೆ ಪಡೆದು, ಬೆಳಗಾವಿ ಅಧಿವೇಶನದಲ್ಲಿ […]
Continue Readingಬೆಂಗಳೂರು | ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ : ಸಿಎಂ
ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು. ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ […]
Continue Reading

