ಶಿವಮೊಗ್ಗ | ವಾಸವಿ ಯುವಜನ ಸಂಘದ ನೂತನ ಅಧ್ಯಕ್ಷರಾಗಿ ಎಸ್. ಎನ್. ಶ್ರೀನಾಗ್ ಆಯ್ಕೆ

ಶಿವಮೊಗ್ಗ ಆರ್ಯವೈಶ್ಯ ವಾಸವಿ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷರಾದ ಟಿ.ಆ‌ರ್. ಅಶ್ವತ್‌ ನಾರಾಯಣ್‌ ಶೆಟ್ಟಿ ಹಾಗೂ ಶಾರದಾ ಗೋಪಾಲ್‌ ಅವರು ಸಂಘದ ಬ್ಯಾನ‌ರ್ ಅನಾವರಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಯುವಜನ ಮಹಾಸಭಾ ಬೆಂಗಳೂರು ಗಿರಿನಾಡು ವಿಭಾಗದ ಕಾರ್ಯದರ್ಶಿ ಡಿ.ಎಂ. ಅರ್ಜುನ್, ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾ ಬೆಂಗಳೂರು ನಿರ್ದೇಶಕ ನಿತಿನ್ ಕಸಲ್ ಸೇರಿದಂತೆ ಅನೇಕ ಗಣ್ಯರು, ಪದಾಧಿಕಾರಿಗಳು ಹಾಗೂ ಸಮಾಜಬಾಂಧವರು ಉಪಸ್ಥಿತರಿದ್ದರು.

Continue Reading

ಸರ್ಕಾರಿ ಶಾಲೆ ಉಳಿಯಲಿ, ನೆರೆಹೊರೆಯ ಸಮಾನ ಶಾಲೆಯಾಗಲಿ : ವೀರಾಚಾರ್ SDMC ಜಿಲ್ಲಾಧ್ಯಕ್ಷರು

ಈ ದೃಷ್ಟಿಯಿಂದ ನೋಡಿದರೆ ಯೋಜನೆಯ ಗುರಿ ಒಳ್ಳೆಯದಾಗಿದೆ.ಆದರೆ ಗ್ರಾಮೀಣ ಜನರ ನೈಜ ಅನುಭವ ಬೇರೆ ಚಿತ್ರಣವನ್ನು ನೀಡುತ್ತದೆ. ಶಾಲೆ ದೂರವಾದಾಗ, ವಿಶೇಷವಾಗಿ 1 ರಿಂದ 5ನೇ ತರಗತಿಯ ಚಿಕ್ಕಮಕ್ಕಳಿಗೆ ಸಾರಿಗೆ ಸೌಲಭ್ಯವಿಲ್ಲದೇ ಹಾಜರಾಗುವುದು ದುಸ್ತರ.ಶಾಲಾಭಿವೃದ್ಧಿ ಸಮಿತಿಗಳ ಮೂಲಕ ಸಾರಿಗೆ ಸೌಲಭ್ಯ ನೀಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆಯಾದರೂ ಇದು ಕಾರ್ಯರೂಪಕ್ಕೆ ಬರುವುದು ಅನುಮಾನ. ಇದರಿಂದ ಮಕ್ಕಳು ಶಾಲೆಗೆ ಬರದೇ ಹೋದರೂ ಅಚ್ಚರಿಯಿಲ್ಲ. ಶಾಲೆ ಬಿಡುವ ಮಕ್ಕಳ ಪ್ರಮಾಣವೂ ಹೆಚ್ಚುತ್ತದೆ. ಹಳ್ಳಿಯ ಶಾಲೆ ಎಂದರೆ ಕೇವಲ ಕಲಿಕೆಯ ಸ್ಥಳವಲ್ಲ, ಅದು […]

Continue Reading

ಭಾರತದ ಸಿಇಸಿ ಜ್ಞಾನೇಶ್ ಕುಮಾರ್ ಗೆ ವಿಶ್ವ ಚುನಾವಣಾ ಸಂಸ್ಥೆಯ ಅಧ್ಯಕ್ಷ ಹುದ್ದೆ

35 ದೇಶಗಳ ಪ್ರಸ್ತುತ ಸದಸ್ಯತ್ವ ಮತ್ತು ಯುನೈಟೆಡ್ ಸ್ಟೇಟ್ಸ್ ಮತ್ತು ಜಪಾನ್ ವೀಕ್ಷಕರಾಗಿದ್ದು, ಈ ಸಂಸ್ಥೆಯು ಎಲ್ಲರನ್ನೂ ಒಳಗೊಳ್ಳುವ, ಸ್ಥಿತಿಸ್ಥಾಪಕ ಮತ್ತು ಜವಾಬ್ದಾರಿಯುತ ಪ್ರಜಾಪ್ರಭುತ್ವಗಳನ್ನು ಉತ್ತೇಜಿಸುತ್ತದೆ. IIDEA ಯ ಸ್ಥಾಪಕ ಸದಸ್ಯ ರಾಷ್ಟ್ರವಾಗಿರುವ ಭಾರತ ಸಂಸ್ಥೆಯ ಆಡಳಿತ, ಪ್ರಜಾಪ್ರಭುತ್ವ ಸಂವಾದ ಮತ್ತು ಸಾಂಸ್ಥಿಕ ಉಪಕ್ರಮಗಳಿಗೆ ನಿರಂತರವಾಗಿ ಕೊಡುಗೆ ನೀಡಿದೆ.

Continue Reading