Tag: ಅಪಘಾತ
ಹೊಸನಗರ | ಟ್ರಾಕ್ಟರ್- ಕಾರು ಮುಖಾಮುಖಿ ಡಿಕ್ಕಿ ; ಮೂವರಿಗೆ ಗಾಯ
ಅಪಘಾತದಲ್ಲಿ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಕಿಣಿ ಅವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಬಂಧ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಭದ್ರಾವತಿ | ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಬೈಕ್ ಸವಾರ..!
ತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಸಿದ್ದಾಪುರ | ಅಪಘಾತದಲ್ಲಿ ಶಿಕ್ಷಕಿ ಸಾವು
ಟ್ರ್ಯಾಕ್ಟರ್ ನ್ನ ಅತಿವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಹಾವೇರಿ ಮೂಲದ ಟ್ರ್ಯಾಕ್ಟರ್ ಚಾಲಕ ಆಕಾಶ ಮಂಜಪ್ಪ ಬಾಲಣ್ಣನವರ್ ವಿರುದ್ಧ ದೂರು ದಾಖಲಾಗಿದೆ.
Continue Readingಸಾಗರ | ಡಿವೈಡರ್ ಮೇಲೆ ಹತ್ತಿದ ಬಸ್ ; ಪ್ರಯಾಣಿಕರು ಪಾರು
ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಒಟ್ಟಿನಲ್ಲಿ ದೊಡ್ಡ ದುರಂತ ತಪ್ಪಿದ್ದು, ಪ್ರಯಾಣಿಕರು ಸುರಕ್ಷಿತವಾಗಿ ಪಾರಾದರು.
Continue Readingಕುಂದಾಪುರ | ತ್ರಾಸಿಬೀಚ್ ಬಳಿ ಟ್ಯಾಂಕರ್-ಬಸ್ ಭೀಕರ ಅಪಘಾತ ; ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳ ದುರ್ಮರಣ, ಹಲವರು ಗಂಭೀರ
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Continue Readingಸಾಗರ | ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸ್ಥಳದಲ್ಲೇ ಸಾವು
ಅಪಘಾತ ಸಂಭವಿಸಿದ ಬೆನ್ನಲ್ಲೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.
Continue Readingಹೊಸನಗರ | ಕಾರು ಡಿಕ್ಕಿ ; ಪಾದಾಚಾರಿ ಸಾವು
ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Continue Readingಯಾದಗಿರಿ | ಕಾರು ಮತ್ತು ಖಾಸಗಿ ಬಸ್ ಭೀಕರ ಅಪಘಾತ ; ಆರು ಮಂದಿ ಸಜೀವ ದಹನ
ಮೃತರು ಹಾಗೂ ಗಾಯಾಳುಗಳು ಪರಸ್ಪರ ಸಂಬಂಧಿಕರು – ಪೃಥ್ವಿಕ್ ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಯಾದಗಿರಿಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನಲ್ಲಿದ್ದ 8 ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. […]
Continue Reading
