ಸಿದ್ದಾಪುರ | ಅಪಘಾತದಲ್ಲಿ ಶಿಕ್ಷಕಿ ಸಾವು
ಟ್ರ್ಯಾಕ್ಟರ್ ನ್ನ ಅತಿವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಹಾವೇರಿ ಮೂಲದ ಟ್ರ್ಯಾಕ್ಟರ್ ಚಾಲಕ ಆಕಾಶ ಮಂಜಪ್ಪ ಬಾಲಣ್ಣನವರ್ ವಿರುದ್ಧ ದೂರು ದಾಖಲಾಗಿದೆ.
Continue Readingಟ್ರ್ಯಾಕ್ಟರ್ ನ್ನ ಅತಿವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಹಾವೇರಿ ಮೂಲದ ಟ್ರ್ಯಾಕ್ಟರ್ ಚಾಲಕ ಆಕಾಶ ಮಂಜಪ್ಪ ಬಾಲಣ್ಣನವರ್ ವಿರುದ್ಧ ದೂರು ದಾಖಲಾಗಿದೆ.
Continue Readingಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಒಟ್ಟಿನಲ್ಲಿ ದೊಡ್ಡ ದುರಂತ ತಪ್ಪಿದ್ದು, ಪ್ರಯಾಣಿಕರು ಸುರಕ್ಷಿತವಾಗಿ ಪಾರಾದರು.
Continue Readingಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Continue Readingಅಪಘಾತ ಸಂಭವಿಸಿದ ಬೆನ್ನಲ್ಲೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.
Continue Readingತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Continue Readingಮೃತರು ಹಾಗೂ ಗಾಯಾಳುಗಳು ಪರಸ್ಪರ ಸಂಬಂಧಿಕರು – ಪೃಥ್ವಿಕ್ ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಯಾದಗಿರಿಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನಲ್ಲಿದ್ದ 8 ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. […]
Continue Readingಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ಇಂದು ಬೆಳಿಗ್ಗೆ ಬೈಕ್ನಲ್ಲಿ ವಾಪಸ್ ತೆರಳುತ್ತಿದ್ದಾಗ, ಮೇಲಿನ ಕುರುವಳ್ಳಿಯ ಮಹಾಲಕ್ಷ್ಮಿ ಹೋಟೆಲ್ ಎದುರು ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಬೈಕ್ನಲ್ಲಿದ್ದ ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Continue Readingಘಟನೆಯಲ್ಲಿ ಕುಮಾರ್ (50), ದೀಪಿಕಾ (42), ಸುನಿಲ್ (40), ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂರು ವರ್ಷದ ಮಗು ಸೇರಿದೆ. 7 ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರು ಎಮ್ಮಿಗನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 18 ಮಂದಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ […]
Continue Readingಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ತರಾತುರಿಯಲ್ಲಿ ಬೈಕ್ನಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ ಕ್ರಾಸ್ ಬಳಿ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದೇ ದಿನ ಪತಿ, ಪತ್ನಿ ಮೃತಪಟ್ಟಿರುವುದರಿಂದ ಅರವಳ್ಳಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಧುರಾ ಮತ್ತು ಕರೆಪ್ಪ ದಂಪತಿ […]
Continue Reading