ಶಿವಮೊಗ್ಗ | ಶಾಲಾ ಬಸ್ ಡಿಕ್ಕಿ ಮಗು ಸಾವು
ಆರುಷ್ನನ್ನು ಕರೆತರಲು ಮನೆಯ ಕೆಲಸದ ಮಹಿಳೆ ಆಶಾ ಅವರು ಬಸ್ ಬಳಿಗೆ ತೆರಳಿದ್ದರು. ಈ ವೇಳೆ ಅವರ ಹಿಂದೆಯೇ ಆರ್ಯನ್ ಕೂಡ ರಸ್ತೆಗೆ ಬಂದಿದ್ದಾನೆ. ಆಶಾ ಅವರು ಆರುಷ್ನನ್ನು ಬಸ್ಸಿನಿಂದ ಇಳಿಸುತ್ತಿದ್ದ ಸಂದರ್ಭದಲ್ಲಿ, ಆರ್ಯನ್ ಬಸ್ನ ಮುಂಭಾಗದಿಂದ ರಸ್ತೆ ದಾಟಲು ಮುಂದಾಗಿದ್ದನು. ಈ ಸಂದರ್ಭದಲ್ಲಿ ಮಗುವಿನ ಇರುವಿಕೆ ಗಮನಿಸದ ಬಸ್ ಚಾಲಕ ಉಮೇಶ್ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. […]
Continue Reading