ತೀರ್ಥಹಳ್ಳಿ | ಪಿಕಪ್ ವಾಹನ ಡಿಕ್ಕಿ ; ಬೈಕ್ ಸವಾರನಿಗೆ ಗಂಭೀರ ಗಾಯ
ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ಇಂದು ಬೆಳಿಗ್ಗೆ ಬೈಕ್ನಲ್ಲಿ ವಾಪಸ್ ತೆರಳುತ್ತಿದ್ದಾಗ, ಮೇಲಿನ ಕುರುವಳ್ಳಿಯ ಮಹಾಲಕ್ಷ್ಮಿ ಹೋಟೆಲ್ ಎದುರು ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಬೈಕ್ನಲ್ಲಿದ್ದ ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Continue Reading
