Tag: ಅಪಘಾತ
ಹಾಸನ | ಹೆಲ್ಮೆಟ್ ಧರಿಸದೆ ಬುಲೆಟ್ ನಲ್ಲಿ ಜಾಲಿ ರೈಡ್ ; ಅಪಘಾತದಲ್ಲಿ ಯುವತಿ ದುರ್ಮರಣ
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
Continue ReadingKSRTC ಬಸ್ಗೆ ಡಿಕ್ಕಿ ಹೊಡೆದ ಕಾರು ; ಐವರು ಸಾವು
ನಂತರ ಪಕ್ಷದ ರಸ್ತೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಬಸ್ಸಿನ ಮುಂಭಾಗವೂ ಹಾನಿಗೊಳಗಾಗಿದೆ. ಆದರೆ, ಬಸ್ಸಿನಲ್ಲಿದ್ದ ಎಲ್ಲಾ 43 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
Continue Readingಶಿವಮೊಗ್ಗ | ಡಿವೈಡರಗೆ ಆಟೋ ಡಿಕ್ಕಿ ; ಯುವತಿ ಸಾವು
ಹೋಟೆಲ್ ಒಂದರ ಮಾಲೀಕರಾದ ಸುದರ್ಶನ್ ಮತ್ತು ಕುಟುಂಬದವರು ಉಡುಪಿಯ ಹೆಬ್ರಿ ಸಮೀಪದ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಕುರುವಳ್ಳಿ ಮಾರ್ಗವಾಗಿ ವಾಪಸ್ ಆಗುತ್ತಿದ್ದಾಗ, ನಾಲೂರು ಬಳಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಆಟೋ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋದ ಬಲ ಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕ ಸುದರ್ಶನ್ (35) ಮತ್ತು 7 ವರ್ಷದ ಮಗು ಸಂಚಿತ್ ಅವರಿಗೆ ಗಂಭೀರ […]
Continue Readingಚಿಕ್ಕಮಗಳೂರು | ಅಪಘಾತದಲ್ಲಿ ಮೃತನಾದ ಪತಿಯ ಅಂಗಾಂಗ ದಾನ ಮಾಡಿದ ಪತ್ನಿ ; ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ನಿ
ಕುಟುಂಬದಿಂದ ಮಹತ್ವದ ನಿರ್ಧಾರ: ಮಂಜುನಾಥ್ ಸಾವಿನ ಬಳಿಕ ಅವರ ಕುಟುಂಬದ ಸದಸ್ಯರು ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ನಿನ್ನೆ ದಿವಸ (ಗುರುವಾರ) ಮಧ್ಯಾಹ್ನ ಮುಂಜುನಾಥ್ ಅವರ ಹೃದಯ, ಕಿಡ್ನಿ, ಲಿವರ್ ಸೇರಿ ಅಂಗಾಂಗ ದಾನಕ್ಕೆ ಅವರ ಪತ್ನಿ ಮುಂದಾದರು. ಈ ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಫೀಸ್ ಫ್ರೀ ಮಾಡಿಕೊಡ್ತೀವಿ ಎಂದಿದ್ದರಂತೆ. ಆದರೆ, ಪತಿ ತೀರಿಕೊಂಡ ದುಃಖದಲ್ಲಿದ್ದ ಪತ್ನಿಗೆ ಅದಕ್ಕೆ ಮನಸ್ಸು ಒಪ್ಪಿರಲಿಲ್ಲ. ಆಗ ಹಣ ನೀಡಿ ಪತಿಯ ಶವವನ್ನು ಪಡೆದುಕೊಂಡು ಮನೆಗೆ ಬಂದಿದ್ದರು.ಆದರೆ, ಆ […]
Continue Readingಶಿವಮೊಗ್ಗ | ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಗೆ, ಮತ್ತೊಬ್ಬ ಕಾರು ಚಾಲಕ ಬಲಿ
ಅತಿವೇಗದ ಕಾರಿನ ಹೊಡೆತಕ್ಕೆ ಸಿಲುಕಿದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading
