ಶಿವಮೊಗ್ಗ | ಗಂಡನ ಕೊಲೆ ಪ್ರಕರಣ : ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ ಹಾಗೂ ಮತ್ತಷ್ಟು ಕ್ರೈಂ ಸುದ್ದಿಗಳು

ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು. ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಭದ್ರಾವತಿಯ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪಿತರಿಗೆ ಶಿಕ್ಷೆ ಘೋಷಿಸಿ ಪಿರ್ಯಾದಿಗೆ ಪರಿಹಾರವಾಗಿ ೫ ಲಕ್ಷ ರೂಪಾಯಿ. ಪರಿಹಾರ ನೀಡಲು ಆದೇಶಿಸಿದ್ದಾರೆ. ತೀರ್ಥಹಳ್ಳಿ: ಗೋ ಸಾಗಾಣೆ ವಾಹನ ಸಮೇತ ಮೂವರು ವಶಕ್ಕೆ ತೀರ್ಥಹಳ್ಳಿ, ನಗರದಿಂದ ದಾವಣಗೆರೆಗೆ ಲಾರಿಯಲ್ಲಿ ಗೋವನ್ನು ಸಾಗಿಸುತ್ತಿದ್ದ ವಾಹನದ ಸಮೇತ ಮೂವರನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಕೋಣಂದೂರು ಸಮೀಪ ವಾಹನವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು ವಾಹನದಲ್ಲಿ […]

Continue Reading