ಸರ್ಕಾರದ ಸಚಿವರುಗಳ ಅಸಮರ್ಪಕ ಉತ್ತರ ; ಸಭಾತ್ಯಾಗ ಮಾಡಿದ ಸ್ಪೀಕರ್ ಯು. ಟಿ. ಖಾದರ್

ಗೃಹ ಸಚಿವ ಪರಮೇಶ್ವರ್‌ ಅವರು ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ ಪೈಕಿ 84 ಪ್ರಶ್ನೆಗಳಿಗೆ ಉತ್ತರ ನೀಡುತ್ತಿದ್ದರು. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ ಸದನ ಆರಂಭವಾದಾಗಿನಿಂದಲೂ ಸಚಿವರಿಂದ ಸರಿಯಾದ ಉತ್ತರ ಬರುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಅಂತ ಅಶೋಕ್ ಆಕ್ರೋಶ ಹೊರ ಹಾಕಿದರು. ಸಚಿವರು ಗೈರಾಗಿದ್ದಕ್ಕೆ ಮೊದಲೇ ಸಿಟ್ಟಾಗಿದ್ದ ಸ್ಪೀಕರ್‌, ಸದನದಲ್ಲಿ ಶಾಸಕರು ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆ ಆಗುವುದಿಲ್ಲ. ಚುಕ್ಕೆ ಗುರುತಿಲ್ಲದ ಪ್ರಶ್ನೆಯೇ ಜಾಸ್ತಿ […]

Continue Reading

ಹಾವೇರಿ | ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಶಿಕ್ಷಕಿ ಅಮಾನತು

ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬಿಡದೇ ಸತಾಯಿಸಿದ್ದರು. 30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದಿದ್ದರು.ಈ […]

Continue Reading

ಶಿವಮೊಗ್ಗ | ಬಾಲಕಿಗೆ ಗರ್ಭಪಾತ ; ಸರ್ಕಾರಿ ವೈದ್ಯೆ ಅಮಾನತು

ವೈದ್ಯೆಯ ವಿರುದ್ಧ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದ ಗಂಭೀರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿವೆ. ಅದನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ವೈದ್ಯೆಯನ್ನು ಅಮಾನತು ಮಾಡಿ ಎಂದು ಮಂಗಳವಾರ ಆದೇಶಿಸಿದ್ದಾರೆ.

Continue Reading

ಮಧ್ಯಪ್ರದೇಶ | ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್, ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಜಿಲ್ಲಾ ಆಸ್ಪತ್ರೆಯ ಮಾಜಿ ಸಿವಿಲ್ ಸರ್ಜನ್ ಮನೋಜ್ ಶುಕ್ಲಾ ಅವರಿಗೂ ಶೋಕಾಸ್ ನೋಟಿಸ್ ನೀಡಲಾಗಿದ್ದು, ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಯ ಪ್ರಕಾರ, ಶುಕ್ಲಾ ಅವರ ವಿವರಣೆ ತೃಪ್ತಿಕರವಾಗಿಲ್ಲದಿದ್ದರೆ ಕಠಿಣ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.ಡಿಸೆಂಬರ್ 16 ರಂದು, ಸತ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಆರು ಮಕ್ಕಳು ಎಚ್ಐವಿ ಸೋಂಕಿತ ರಕ್ತವನ್ನು ಪಡೆದ ನಂತರ ಗುಣಪಡಿಸಲಾಗದ ಥಲಸ್ಸೆಮಿಯಾ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮಕ್ಕಳಲ್ಲಿ ಒಬ್ಬರ ಪೋಷಕರು ಸಹ ಇದರಿಂದ ಬಳಲುತ್ತಿದ್ದರು.ಈ ಎಲ್ಲಾ […]

Continue Reading

ದಾವಣಗೆರೆ | ಹಣದ ಆಸೆಗೆ ‘ಚಿನ್ನ’ದಂತ ಕೆಲಸ ಕಳೆದುಕೊಂಡ ಪ್ರೊಬೇಷನರಿ ಪಿಎಸ್ಐ ಮತ್ತೋರ್ವ ಅಮಾನತು

ಇನ್ನು ಎ-2 ಆರೋಪಿ ಆಗಿರುವ ಪಿಎಸ್ಐ ಪ್ರವೀಣಕುಮಾರ್ ಅಮಾನತು ಮಾಡಿದ್ದೂ, ಇಲಾಖೆ ವಿಚಾರಣೆಗೆ ಆದೇಶ ನೀಡಿದ್ದಾರೆ. ಇಬ್ಬರು ಪಿಎಸ್ಐಗಳು ಮೂವರ ಜೊತೆ ಸೇರಿ ಆಭರಣ ತಯಾರಕನ ದರೋಡೆ ಮಾಡಿದ್ದರುಕಾರವಾರ ಮೂಲದ ಆಭರಣ ತಯಾರಕ ವಿಶ್ವನಾಥ್ ಬಳಿ 78.15 ಗ್ರಾಂ ಬಂಗಾರದ ಗಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದೂ, ನವೆಂಬರ್ 24ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಿಂದ ವಿಶ್ವನಾಥ್ ರನ್ನ ಕರೆದೊಯ್ದು ದರೋಡೆ ಮಾಡಿದ್ದರು. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Continue Reading