ICSE 10th ಪರೀಕ್ಷೆ ಫಲಿತಾಂಶ ಪ್ರಕಟ : ಸಾನ್ವಿತಗೆ ಉತ್ತಮ ಅಂಕ, ಶುಭಾಶಯಗಳು ಹಾರೈಕೆ

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – results.cisce.org ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅನಂತ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾನ್ವಿತ.ಕೆ. ಎಸ್ ಈ ಬಾರಿ ನಡೆದ ICSE 10th ಪರೀಕ್ಷೆಯಲ್ಲಿ ಶೇಕಡ. 79% ಪರ್ಸಂಟೇಜ್ ಗಳಿಸುವ ಮೂಲಕ ಉತ್ತಮ ಅಂಕ ಪಡೆದಿದ್ದಾರೆ. ಸಾನ್ವಿತ ಅವರ ತಾಯಿ ದಿವ್ಯ ಗೃಹಿಣಿಯಾಗಿದ್ದಾರೆ ಹಾಗೂ ತಂದೆ ಸುಧಾಕರ್ ಅವರು ಅರಸೀಕೆರೆಯಲ್ಲಿರುವ ಪ್ರತಿಷ್ಠಿತ ಚಂದ್ರಶೇಖರಭಾರತಿ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಸಾನ್ವಿತ ವಿದ್ಯಾರ್ಥಿನಿಯು ಇ-ಕನ್ನಡ ಮಾಧ್ಯಮ ಸಂಪಾದಕರಾದ ರಾಘವೇಂದ್ರ ಅವರ ಸಹೋದರಿಯ […]

Continue Reading

ಹಾಸನ | ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ

ಸಚಿವರ ಭೇಟಿಯ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅಥವಾ ಪೊಲೀಸ್ ಇಲಾಖೆಗೆ ಆಗಲಿ ಯಾವುದೇ ಮಾಹಿತಿ ನೀಡಲಾಗಿರಲಿಲ್ಲ ಎನ್ನುವುದು ವಿಶೇಷವಾಗಿದೆ. ರಾಜಕೀಯ ವಿಪ್ಲವ, ನೈಸರ್ಗಿಕ ವಿಕೋಪ, ಜಾಗತಿಕ ಆಗುಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆಯೂ ಹಲವು ಬಾರಿ ಭವಿಷ್ಯವನ್ನು ನುಡಿದಿದ್ದರು.

Continue Reading