ಶಿವಮೊಗ್ಗ | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ
ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು ಮೇ 31 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ (ನಿ), ಅಚ್ಯುತರಾವ್ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ, ಶಿವಮೊಗ್ಗ ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-228262 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Reading