ಶಿವಮೊಗ್ಗ | ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮಕ್ಕೆ ಸೂಚನೆ : ದಿನೇಶ್ ಗುಂಡೂರಾವ್
ಲಿಂಗಾನುಪಾತ ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಸೊರಬ, ಶಿವಮೊಗ್ಗ, ಭದ್ರಾವತಿ ಕಡಿಮೆ ಇದ್ದು ಯಾಕೆಂದು ತಿಳಿದು ಕ್ರಮ ವಹಿಸಬೇಕು. ಲಿಂಗ ಪತ್ತೆ ಹಚ್ಚುವ ಕಾರ್ಯವೆಲ್ಲಾದರೂ ನಡೆಯುತ್ತಿದೆಯೋ ಎಂದು ಪತ್ತೆ ಹಚ್ಚಬೇಕು. ಎಎನ್ಸಿ ನೋಂದಣಿ ಕಡ್ಡಾಯವಾಗಿ ಮಾಡಿಸಿ. ವಿಳಂಬ ನೋಂದಣಿಯಲ್ಲಿ ಲಿಂಗಾನುಪಾತ ಪತ್ತೆ ಹಚ್ಚಿ ವರದಿ ನೀಡುವಂತೆ ತಿಳಿಸಿದರು.ಸಿಹೆಚ್ ಸಿ ಗಳಲ್ಲಿ ಹೆರಿಗೆ ಪ್ರಮಾಣ ಕಡಿಮೆ ಇದೆ. ಹೆರಿಗೆ ಅತಿ ಕಡಿಮೆ ಇರುವ ಸಿಹೆಚ್ ಸಿ ಯಿಂದ ಪ್ರಸೂತಿಮತ್ತು ಅರವಳಿಕೆ ತಜ್ಞ ವೈದ್ಯರನ್ನು ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸಿ 24/7 ಕೆಲಸ ಮಾಡುವಂತೆ […]
Continue Reading

