ಶಿವಮೊಗ್ಗ | ಆಕಾಶವಾಣಿಗೆ 90 ವರ್ಷದ ಸಂಭ್ರಮಾಚರಣೆ
ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸತೀಶ್ ಕುಮಾರ್ ಅಂಡಿಂಜಿ ಅವರು ಪತ್ರಿಕೆ ಮತ್ತು ಆಕಾಶವಾಣಿ ಬರಹದ ವ್ಯತ್ಯಾಸ ತಿಳಿಸುಸುವುದರೊಂದಿಗೆ ಆಕಾಶವಾಣಿ ನಿಖರ ಹಾಗೂ ಸತ್ಯನಿಷ್ಟೆಗೆ ಹೆಸರಾಗಿದೆ ಮತ್ತು ತನ್ನ ಬಾಲ್ಯದ ಗೆಳೆಯ ಆಕಾಶವಾಣಿ ಆಗಿತ್ತು ಎಂದರು. ಆಕಾಶವಾಣಿಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಎಸ್.ಎಸ್.ಕೃಷ್ಣಪ್ಪ ಮಾತನಾಡಿ, ಇಂದು ರೇಡಿಯೋ ಕೇವಲ ರೇಡಿಯೋದಲ್ಲಿ ಅಷ್ಟೇ ಅಲ್ಲದೆ ಮೊಬೈಲ್ ಆ್ಯಪ್ ಹಾಗು ಡಿಜಿಟಲ್ ಮಿಡಿಯಾದಲ್ಲಿ ಜಗತ್ತಿನಾದ್ಯಂತ ಕೇಳಬಹುದು ಎಂದರು.ನಾಟಕ ರಚನೆ, ಉದ್ಘೋಷಕರ ಬರವಣಿಗೆ, ಕೃಷಿ ಬರವಣಿಗೆ, ಜಾನಪದ ಬರವಣಿಗೆ ಬಗ್ಗೆ […]
Continue Reading