ಬಾನು ಮುಷ್ತಾಕ್ ರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಧರಿಸಿ ಪುಷ್ಪನಮನ ಸಲ್ಲಿಸಿ ಅವಮಾನ ; ಭಾರಿ ಆಕ್ರೋಶ

ಈ ವೇಳೆ ಅವರು ಚಪ್ಪಲಿ ಧರಿಸಿರುವುದನ್ನು ಗಮನಿಸಿದ ಕಾರ್ಯಕ್ರಮದ ಸಂಘಟಕರು, ಚಪ್ಪಲಿ ತೆಗೆದು ಪುಷ್ಪನಮನ ಸಲ್ಲಿಸುವಂತೆ ಮನವಿ ಮಾಡಿದರು. ಆದರೆ ಬಾನು ಮುಷ್ತಾಕ್ ಅವರು ಅದಕ್ಕೆ ಒಪ್ಪದೇ, ಚಪ್ಪಲಿ ಧರಿಸಿಕೊಂಡೇ ನಮನ ಸಲ್ಲಿಸಿದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ಅದಕ್ಕೆ ನಮಗೆ ಅಪಾರ ಗೌರವ ಇದೆ. ಆದ್ದರಿಂದ ನಾನು ಚಪ್ಪಲಿ ಬಿಚ್ಚುವುದಿಲ್ಲ” ಎಂದು ತಿಳಿಸಿದ್ದಾರೆ. […]

Continue Reading

ರಂಜಿತಾ ಬನಸೋಡೆ ಕೊಲೆ ; ಆರೋಪಿ ರಫೀಕ್ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ ; ಯಲ್ಲಾಪುರ ಬಂದ್ ಕರೆ

ಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆದಿರುವ ಅವರು, ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಂಜಿತಾ ಕೊಲೆ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂ ಮಹಿಳೆಯ ಹತ್ಯೆ ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಭಾನುವಾರ ಯಲ್ಲಾಪುರ ಬಂದ್​​ಗೆ ಕರೆ ನೀಡಿದ್ದಾರೆ. ಜೊತೆಗೆ ಆರೋಪಿ ರಫೀಕ್​ನನ್ನ ಆದಷ್ಟು ಬೇಗ ಬಂಧಿಸಿ ಆತನಿಗೆ ತಕ್ಕ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಿಂದೂ ಪರ ಸಂಘಟನೆಗಳು ಖಂಡಿಸಿ ಯಲ್ಲಾಪುರ […]

Continue Reading