ಆಗುಂಬೆ | ಯುವಕರಿಂದ ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರ ಕಾರು ರಕ್ಷಣೆ..!
ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಅವರು ಕಾರ್ಯಾಚರಣೆ ನಡೆಸಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
Continue Readingಸಮಯಪ್ರಜ್ಞೆ ಮತ್ತು ಧೈರ್ಯದಿಂದ ಅವರು ಕಾರ್ಯಾಚರಣೆ ನಡೆಸಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
Continue Readingಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೆಂಡರ್ ಆಹ್ವಾನಿಸಿರುವುದನ್ನು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸ್ವಾಗತಿಸಿದ್ದಾರೆ. ಗಮನಾರ್ಹವೆಂದರೆ, ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ […]
Continue Reading