ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ
ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆಯನ್ನು ಸರ್ಕಾರವೇ ಭರಿಸಬೇಕಾಗಿದ್ದು, ಬೊಕ್ಕಸಕ್ಕೆ ಅನಗತ್ಯ ಆರ್ಥಿಕ ಹೊರೆಯಾಗಿದೆ. ಅಷ್ಟೇ ಅಲ್ಲದೆ, ಈ ಕಚೇರಿಗಳು ನಗರದ ವಿವಿಧೆಡೆ ಹರಿದು ಹಂಚಿಹೋಗಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಒಂದೇ ದಿನದಲ್ಲಿ ವಿವಿಧ ಇಲಾಖೆಗಳ ಕೆಲಸಗಳನ್ನು ಮುಗಿಸಿಕೊಳ್ಳಲು ತೀವ್ರ ಪರದಾಡುವಂತಾಗಿದೆ. ನೂತನ ಆಡಳಿತ ಸೌಧ ನಿರ್ಮಾಣಕ್ಕಾಗಿ ಗುರುತಿಸಲಾಗಿರುವ ಜಾಗವು ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರದಲ್ಲಿದೆ. ಇದು ಜಿಲ್ಲೆಯ ವಿವಿಧ ಭಾಗಗಳಿಂದ ಬರುವ ಜನಸಾಮಾನ್ಯರಿಗೆ ಅತ್ಯಂತ ಸುಲಭವಾಗಿ ತಲುಪಲು ಯೋಗ್ಯವಾದ […]
Continue Reading