ರಾಜ್ಯದಲ್ಲಿ‌ ಮುಂಗಾರು ಮಳೆ ಕುಂಠಿತ ಹೆಚ್ಚಿಸಿದ ಆತಂಕ

ಈ ಬಾರಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.

Continue Reading

ಚಾಮರಾಜನಗರ | ಹುಲಿಗಳ ಓಡಾಟ ಕಂಡು ಜನ ಕಂಗಾಲು

ಈ ಹಿಂದೆ ಇದೇ ನಂಜದೇವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿಆರ್​​ಟಿ ಚಾಮರಾಜನಗರ ಬಫರ್ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಳ ಸೆರೆಗಾಗಿ ತೀವ್ರ ಕೂಂಬಿಂಗ್ ನಡೆಸಿದ್ದರಾದರೂ ಸೆರೆಯಾಗಿರಲಿಲ್ಲ. ಈಗ ಮತ್ತೆ ಹುಲಿಗಳು ಕಾಣಿಸಿಕೊಂಡಿರುವುದು ರೈತರನ್ನು ಆತಂಕಕ್ಕೀಡುಮಾಡಿದೆ. ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು‌‌‌‌‌ ಸ್ಥಳಕ್ಕೆ‌‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಗೂರಿನಲ್ಲಿ ಹಸು ತಿನ್ನುವ ದೃಶ್ಯ ಸೆರೆ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ವ್ಯಾಪ್ತಿಯ ಮೂಡುಗೂರು ಗ್ರಾಮದಲ್ಲಿ ಹಾಡಹಗಲೇ ಹುಲಿಯೊಂದು ದಾಳಿ ನಡೆಸಿ, ಎರಡು […]

Continue Reading